ಭಾರತ-ಪಾಕ್ ಮಧ್ಯೆ ಉದ್ವಿಗ್ನತೆ ; ಮೇ 7ರಂದು ರಕ್ಷಣಾ ಕಾರ್ಯಾಚರಣೆ ಅಣಕು ಪ್ರದರ್ಶನಕ್ಕೆ ರಾಜ್ಯಗಳಿಗೆ ಕೇಂದ್ರದ ಸೂಚನೆ..! 1971ರಲ್ಲೂ ನಡೆದಿತ್ತು…!
ನವದೆಹಲಿ: ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಉಂಟಾಗಿದ್ದು, “ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಪರಿಣಾಮಕಾರಿ ನಾಗರಿಕ ರಕ್ಷಣೆ”ಗಾಗಿ ಮೇ 7 ರಂದು ರಾಜ್ಯಗಳಿಗೆ ಭದ್ರತಾ ಅಣಕು ಕಸರತ್ತುಗಳನ್ನು ನಡೆಸುವಂತೆ ಕೇಂದ್ರ ಸರ್ಕಾರವು ಸೂಚಿಸಿದೆ. ಕೇಂದ್ರದ ಆದೇಶದ ಸಮಯವು ನಿರ್ಣಾಯಕವಾಗಿದೆ. ಕೊನೆಯ ಬಾರಿಗೆ ಇಂತಹ ಸಮರಾಭ್ಯಾಸವನ್ನು … Continued