ತನ್ನ ಡ್ರೋನ್‌ಗಳ ಮೇಲೆ ಭಾರತದ ದಾಳಿಯಿಂದ ಪಾರಾಗಲು ಪ್ರಯಾಣಿಕ ವಿಮಾನಗಳನ್ನು ಬಳಸಿಕೊಂಡು ಪಾಕಿಸ್ತಾನ ಸೇನೆ…!

ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಹಿಂದಿನ ರಾತ್ರಿ ಮಿಲಿಟರಿ ಘಟಕಗಳ ಮೇಲೆ ಸರಣಿ ದಾಳಿ ನಡೆಸಿದಾಗ ಪಾಕಿಸ್ತಾನ ನಾಗರಿಕ ವಿಮಾನಗಳನ್ನು ಬಳಸಿಕೊಂಡಿದೆ ಎಂದು ಭಾರತ ಶುಕ್ರವಾರ ಹೇಳಿದೆ. ಭಾರತದ ಮೇಲೆ ದಾಳಿ ಮಾಡಿದ ನಂತರವೂ ನೆರೆಯ ದೇಶವು ತನ್ನ ವಾಯುಪ್ರದೇಶವನ್ನು ತೆರೆದಿಟ್ಟಿದೆ ಎಂದು ಅದು ಹೇಳಿದೆ. ಗುರುವಾರ ರಾತ್ರಿ (ಮೇ … Continued

ಪಾಕಿಸ್ತಾನಕ್ಕೆ ಐಎಂಎಫ್‌ನ ಬೇಲ್‌ಔಟ್ ಪ್ಯಾಕೇಜ್ ಮೇಲಿನ ಮತದಾನದಿಂದ ದೂರ ಉಳಿದ ಭಾರತ ; ಪಾಕಿಸ್ತಾನದ ‘ಕಳಪೆ ದಾಖಲೆ’ಯ ಉಲ್ಲೇಖ

ವಾಷಿಂಗ್ಟನ್: ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಪಾಕಿಸ್ತಾನಕ್ಕೆ ಪ್ರಸ್ತಾಪಿಸಿದ 1.3 ಶತಕೋಟಿ ಡಾಲರ್ ಬೇಲ್‌ಔಟ್ ಪ್ಯಾಕೇಜ್‌ನ ಮೇಲಿನ ಮತದಾನದಿಂದ ಭಾರತ ಶುಕ್ರವಾರ ದೂರ ಉಳಿದಿದೆ. ಭಾರತವು ಇಪಾಕಿಸ್ತಾನದ ‘ಕಳಪೆ ದಾಖಲೆ’ಯನ್ನು ಉಲ್ಲೇಖಿಸಿ, ಪಾಕಿಸ್ತಾನದ ವಿಷಯದಲ್ಲಿ ಐಎಂಎಫ್‌ (IMF) ಕಾರ್ಯಕ್ರಮಗಳ ಪರಿಣಾಮಕಾರಿತ್ವದ ಬಗ್ಗೆ ಕಳವಳ ವ್ಯಕ್ತಪಡಿಸಿತು. ಪಾಕಿಸ್ತಾನದ ಕಡೆಯಿಂದ ಸರ್ಕಾರಿ ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಗೆ ಸಾಲ ಹಣಕಾಸು … Continued

ಟರ್ಕಿಶ್ ಡ್ರೋನ್‌ ಸೇರಿದಂತೆ ಪಾಕಿಸ್ತಾನದ 400 ಡ್ರೋನ್ ಗಳನ್ನು ಉಡೀಸ್ ಮಾಡಿದ ಭಾರತದ ಸೇನೆ…!

ನವದೆಹಲಿ: ಪಾಕಿಸ್ತಾನವು ಗುರುವಾರ ಸಂಜೆ ಭಾರತೀಯ ಮಿಲಿಟರಿ ನೆಲೆಗಳ ಮೇಲೆ ಅಪ್ರಚೋದಿತ ದಾಳಿ ನಡೆಸಲು ಟರ್ಕಿಶ್ ಡ್ರೋನ್‌ಗಳನ್ನು ಬಳಸಿದೆ ಮತ್ತು ಭಾರತೀಯ ವಾಯುಪಡೆಯು ಗಣನೀಯ ಸಂಯಮವನ್ನು ತೋರಿಸಿದೆ ಮತ್ತು ತನ್ನ ನಾಗರಿಕ ವಾಯುಪ್ರದೇಶವನ್ನು ರಕ್ಷಿಸಿದೆ ಎಂದು ವಿದೇಶಾಂಗ ಸಚಿವಾಲಯ (MEA) ಬಹಿರಂಗಪಡಿಸಿದೆ. ಸತತ ಮೂರನೇ ದಿನವೂ ವಿದೇಶಾಂಗ ಸಚಿವಾಲಯ (MEA)ದ ಬ್ರೀಫಿಂಗ್‌ನಲ್ಲಿ, ಕರ್ನಲ್ ಸೋಫಿಯಾ ಖುರೇಷಿ … Continued

ವೀಡಿಯೊ | ಮೋದಿ ಹೆಸರು ಹೇಳಲು ಹೆದರುವ ರಣಹೇಡಿ..ಸೇನೆಗೆ ಇವ್ರೇನು ಸಂದೇಶ ಕೊಡ್ತಾರೆ ; ಪಾಕ್‌ ಪ್ರಧಾನಿಯನ್ನು ಜರೆದ ಸಂಸದ-ವೀಕ್ಷಿಸಿ

ಭಾರತದೊಂದಿಗಿನ ಗಡಿ ಉದ್ವಿಗ್ನತೆಯ ನಡುವೆ ಶೆಹಬಾಜ್ ಶರೀಫ್‌ಗೆ ಭಾರಿ ಮುಜುಗರವಾಗಿದ್ದು, ಪಾಕಿಸ್ತಾನದ ಸಂಸದರೊಬ್ಬರು ತಮ್ಮದೇ ಪ್ರಧಾನಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನು “ಉಚ್ಚರಿಸಲು” ಹೆದರುವ “ಹೇಡಿ” ಎಂದು ಜರೆದಿದ್ದಾರೆ. “ಅವರಿಂದ ಭಾರತದ ವಿರುದ್ಧ ಒಂದೇ ಒಂದು ಹೇಳಿಕೆಯೂ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಿಮ್ಮ ನಾಯಕ … Continued

ವಿಜಯಪುರದಲ್ಲಿ ಪಾಕ್ ಪರ ಪೋಸ್ಟ್ ಮಾಡಿದ ವಿದ್ಯಾರ್ಥಿನಿ ; ದೂರಿನ ನಂತರ ಕ್ಷಮೆಯಾಚನೆ

ವಿಜಯಪುರ: ಭಾರತ ಮತ್ತು ಪಾಕಿಸ್ತಾನ ಮಧ್ಯೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ವೇಳೆ ವಿದ್ಯಾರ್ಥಿನಿಯೊಬ್ಬಳು ಪಾಕಿಸ್ತಾನದ ಪರ ಪೋಸ್ಟ್‌ ಹಾಕಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕ್‌ ಪ್ರೇಮ ಮೆರೆದಿರುವುದಕ್ಕೆ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಜಯಪುರ ಅಲ್ ಅಮೀನ್ ಮೆಡಿಕಲ್ … Continued

ವೀಡಿಯೊ..| ಒಳಗೆ ನುಗ್ಗಿ ಹೊಡೀತಿದ್ದಾರೆ, ದೇವರೇ ನಮ್ಮನ್ನು ಕಾಪಾಡಬೇಕು : ಭಾರತದ ದಾಳಿ ನಂತ್ರ ಸಂಸತ್ತಿಲ್ಲಿ ಕಣ್ಣೀರಿಟ್ಟ ಪಾಕ್‌ ಸಂಸದ-ವೀಕ್ಷಿಸಿ

ಭಾರತದ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಇದಕ್ಕೆ ಸ್ಪಷ್ಟ ಉದಾಹರಣೆಯಾಗಿ ಪಾಕಿಸ್ತಾನದ ಸಂಸತ್ತಿನಲ್ಲಿಯೂ ಭಾರತದ ದಾಳಿಯ ಭೀತಿ ಪ್ರತಿಧ್ವನಿಸಿದೆ. ಭಾರತವು ಪಾಕಿಸ್ತಾನದ ಸಂಸತ್ತಿನ ಅಧಿವೇಶನದಲ್ಲಿ, ಸಂಸದ ಮತ್ತು ಮಾಜಿ ಸೇನಾ ಮೇಜರ್ ತಹೀರ್ ಇಕ್ಬಾಲ್ ಕಣ್ಣೀರಿಟ್ಟರು. ಅದು ಈಗ ವೈರಲ್‌ ಆಗುತ್ತಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತ ಸೇನೆಯ ನಿಖರ ದಾಳಿಯಿಂದ … Continued

ಶಾಸಕ ಸ್ಥಾನದಿಂದ ಅನರ್ಹಗೊಂಡ ಜನಾರ್ದನ ರೆಡ್ಡಿ

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ (Obulapuram Mining Case) ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದ್ದು, ಈ ಹಿನ್ನೆಲೆಯಲ್ಲಿ ತೆಲಂಗಾಣದ ಚಂಚಲಗುಡ ಜೈಲಿರುವ ಜನಾರ್ದನ ರೆಡ್ಡಿ ಈಗ ಶಾಸಕ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಆದೇಶ … Continued

ನೂತನ ಪೋಪ್ ಆಗಿ ಆಯ್ಕೆಯಾದ ರಾಬರ್ಟ್ ಪ್ರೇವೋಸ್ಟ್

ರೋಮನ್ ಕ್ಯಾಥೋಲಿಕರಿಗೆ ಒಂದು ಐತಿಹಾಸಿಕ ಕ್ಷಣದಲ್ಲಿ, ಚಿಕಾಗೋದ ದಕ್ಷಿಣ ಉಪನಗರಗಳಿಂದ ಬಂದ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಪ್ರೆವೋಸ್ಟ್ ಅವರು 267 ನೇ ಪೋಪ್ ಆಗಿ ಆಯ್ಕೆಯಾಗಿದ್ದಾರೆ. ಹಾಗೂ ಪೋಪ್ ಲಿಯೋ XIV ಎಂಬ ಹೆಸರನ್ನು ಪಡೆದುಕೊಂಡಿದ್ದಾರೆ. ಪೋಪ್ ಫ್ರಾನ್ಸಿಸ್ ಅವರ ಮರಣದ ನಂತರ, 69 ವರ್ಷದ ಪ್ರೆವೋಸ್ಟ್ ಅವರು ಪೋಪ್ ಹುದ್ದೆಗೆ ಏರಿದ ಮೊದಲ ಅಮೇರಿಕನ್ … Continued

ಪಾಕಿಸ್ತಾನದ ದಾಳಿಗೆ ಭಾರತದ ಪ್ರತಿದಾಳಿ: ಪಾಕಿಸ್ತಾನದ 3 ಯುದ್ಧ ವಿಮಾನಗಳನ್ನು ಹೊಡೆದುರುಳಿಸಿದ ಭಾರತ…

ನವದೆಹಲಿ: ಭಾರತದ ಆಪರೇಷನ್ ಸಿಂಧೂರ್ ನಂತರ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿದ್ದಂತೆ, ಭಾರತವು ಪಾಕಿಸ್ತಾನ ವಾಯುಪಡೆಯ ಮೂರು ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ ಎಂದು ವರದಿಗಳು ತಿಳಿಸಿವೆ. ಗುರುವಾರ ಪಾಕಿಸ್ತಾನವು ಭಾರತದೊಳಗೆ ದಾಳಿ ನಡೆಸಲು ಪ್ರಯತ್ನಿಸಿತು, ಆದರೆ ಭಾರತದ ರಕ್ಷಣಾ ವ್ಯವಸ್ಥೆಗಳು ಅದನ್ನು ವಿಫಲಗೊಳಿಸಿದವು. ವರದಿಗಳ ಪ್ರಕಾರ, ಪಾಕಿಸ್ತಾನವು ಭಾರತದ ವಾಯುಪ್ರದೇಶಕ್ಕೆ ನುಸುಳಲು ಪ್ರಯತ್ನಿಸಿದಾಗ … Continued

ಪಾಕಿಸ್ತಾನದ ಎಫ್ -16 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ರಾಜಸ್ಥಾನಗಳಲ್ಲಿ ಪಾಕಿಸ್ತಾನದ ಅಪ್ರಚೋದಿತ ದಾಳಿಗಳ ಮಧ್ಯೆ, ಗುರುವಾರ ಸಂಜೆ ಭಾರತವು ರಾಜಸ್ಥಾನದ ರಾಮಗಡ್ ವಲಯದಲ್ಲಿ ಶತ್ರುವಿನ F-16 ಯುದ್ಧ ವಿಮಾನವನ್ನು ಹೊಡೆದುರುಳಿಸಿದೆ. ಭಾರತೀಯ ವಾಯು ರಕ್ಷಣಾ ಘಟಕಗಳು ಸತ್ವಾರಿಯಲ್ಲಿರುವ ಆಯಕಟ್ಟಿನ ಜಮ್ಮು ವಿಮಾನ ನಿಲ್ದಾಣ ಸೇರಿದಂತೆ ಜಮ್ಮುವಿನ ಗಡಿ ಪ್ರದೇಶಗಳ ಕಡೆಗೆ ಪಾಕಿಸ್ತಾನ ಹಾರಿಸಿದ ಕನಿಷ್ಠ ಎಂಟು … Continued