ಭಾರತದ ವಿರುದ್ಧ ಪಾಕಿಸ್ತಾನದ ದಾಳಿಗಳಿಗೆ ಚೀನಾದ ಬೆಂಬಲ ; ಇಲ್ಲಿವೆ ಪ್ರಮುಖ ಪುರಾವೆಗಳು…

ನವದೆಹಲಿ: ಪಾಕಿಸ್ತಾನದ ಭಯೋತ್ಪಾದಕ ಶಿಬಿರಗಳ ವಿರುದ್ಧ ಭಾರತೀಯ ವಾಯುದಾಳಿಗಳನ್ನು ಒಳಗೊಂಡ ಆಪರೇಷನ್ ಸಿಂಧೂರದ ನಂತರ ವಿವಿಧ ವರದಿಗಳು ಚೀನಾ ಸರಬರಾಜು ಮಾಡಿದ PL-15 ಕ್ಷಿಪಣಿಗಳು ಮತ್ತು ಟರ್ಕಿಶ್ UAV ಗಳ ಬಳಕೆ ಸೇರಿದಂತೆ ಪಾಕಿಸ್ತಾನಕ್ಕೆ ಚೀನಾದ ಮಿಲಿಟರಿ ಬೆಂಬಲದ ವ್ಯಾಪ್ತಿಯನ್ನು ಎತ್ತಿ ತೋರಿಸಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ನಡೆದ ನಾಲ್ಕು ದಿನಗಳ ಸಂಘರ್ಷದಲ್ಲಿ ಭಾರತದ … Continued

ಭಾರತ-ಪಾಕಿಸ್ತಾನ ಸಂಬಂಧ ಹದಗೆಟ್ಟ ಮಧ್ಯೆ ಪಾಕ್‌ ಜತೆ ಟ್ರಂಪ್ ಕುಟುಂಬದ ರಹಸ್ಯ ಕ್ರಿಪ್ಟೋ ಒಪ್ಪಂದ…! ಇದಕ್ಕೆ ಪಾಕ್‌ ಸೇನಾ ಮುಖ್ಯಸ್ಥರ ಮಧ್ಯಸ್ಥಿಕೆ ?!

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಶಾಂತಿ ಒಪ್ಪಂದಕ್ಕೆ ತಾನು ಮಧ್ಯವರ್ತಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೊಂಡ ಕೆಲವು ದಿನಗಳ ನಂತರ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಕೆಲವು ದಿನಗಳ ಮೊದಲು ಪಾಕಿಸ್ತಾನದಲ್ಲಿ ಸಹಿ ಹಾಕಲಾದ ಒಪ್ಪಂದವು ಟ್ರಂಪ್ ಅವರ ಕುಟುಂಬ ಮತ್ತು ಪಾಕಿಸ್ತಾನ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಅವರನ್ನು ಒಳಗೊಂಡಿತ್ತು ಎಂದು … Continued

ಆಪರೇಷನ್ ಸಿಂಧೂರ | ಸಂಸದ ತರೂರ್ ನಿಲುವಿಗೆ ಕಾಂಗ್ರೆಸ್‌ ಅತೃಪ್ತಿ ; ಆದ್ರೆ ಪಾಕ್ ಭಯೋತ್ಪಾದನೆ ವಿರುದ್ಧ ಸರ್ಕಾರದ ಜಾಗತಿಕ ಸಂಪರ್ಕ ಯೋಜನೆಯಲ್ಲಿ ಪ್ರಮುಖ ಪಾತ್ರ..?

ನವದೆಹಲಿ: ಆಪರೇಷನ್ ಸಿಂಧೂರ ಬಗ್ಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಹೇಳಿಕೆಗಳು ಪಕ್ಷದ ನಾಯಕರು ‘ಲಕ್ಷ್ಮಣ ರೇಖೆ’ಯನ್ನು ಮೀರಿದೆ ಎಂದು ಹೇಳಿದ ನಂತರ, ಶಶಿ ತರೂರ ಅವರಿಗೆ ಪಾಕಿಸ್ತಾನದಲ್ಲಿ ಭಯೋತ್ಪಾದನೆ ವಿರುದ್ಧದ ಭಾರತದ ಅಭಿಯಾನದಲ್ಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಅವರ ರಾಜತಾಂತ್ರಿಕ ಪ್ರಯತ್ನಕ್ಕಾಗಿ … Continued

ಕರ್ನಾಟಕದ 23 ಜಿಲ್ಲೆಗಳಲ್ಲಿ 3 ದಿನ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ 23 ಜಿಲ್ಲೆಗಳಿಗೆ ಮಳೆಯಾಗಲಿದ್ದು, ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ,ಮೈಸೂರು, ತುಮಕೂರು, ವಿಜಯಪುರಕ್ಕೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. … Continued

ಹಿಂದೂ ಸಂಘಟನೆ ಮುಖಂಡ ಪುನೀತ ಕೆರೆಹಳ್ಳಿಗೆ ಜೀವ ಬೆದರಿಕೆ ಕರೆ

ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಸುಹಾಸ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೂ(Puneeth Kerehalli) ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. . ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದೆ ಎಂದು ಹೇಳಲಾಗಿದ್ದು, … Continued

ಸಂಸತ್ತಿನಲ್ಲಿ ಪಾಕಿಸ್ತಾನ ವಾಯುಪಡೆ ಹೊಗಳಲು ʼನಕಲಿ ಸುದ್ದಿʼ ಉಲ್ಲೇಖಿಸಿ ತಮ್ಮ ದೇಶದ ಮಾಧ್ಯಮಗಳಿಂದಲೇ ನಗೆಪಾಟಲಿಗೀಡಾದ ಪಾಕ್‌ ಉಪಪ್ರಧಾನಿ..!

ಆಪರೇಶನ್‌ ಸಿಂಧೂರ ಕಾರ್ಯಾಚರಣೆಯ ನಂತರ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದ್ದು, ಅದನ್ನು ಒಪ್ಪಕೊಳ್ಳದ ಪಾಕಿಸ್ತಾನದ ಈಗ ಪದೇಪದೇ ಮುಜುಗರಕ್ಕೆ ಒಳಗಾಗುತ್ತಿದೆ. ಈಗ ಪಾಕಿಸ್ತಾನಕ್ಕೆ ಅದರ ಉಪಪ್ರಧಾನಿಯೇ ಮತ್ತೊಂದು ಮುಜುಗರಕ್ಕೆ ಕಾರಣರಾಗಿದ್ದಾರೆ. ಪಾಕಿಸ್ತಾನದ ಉಪ ಪ್ರಧಾನಮಂತ್ರಿ ಮತ್ತು ವಿದೇಶಾಂಗ ಸಚಿವರಾದ ಇಶಾಕ್ ದಾರ್ ಅವರು ಸೆನೆಟ್ ಅನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ನಕಲಿ ಸುದ್ದಿಯನ್ನು ಉಲ್ಲೇಖಿಸಿ ತನ್ನ ದೇಶದಲ್ಲೇ ನಗೆಪಾಟಲಿಗೆ … Continued

ಆಪರೇಷನ್ ಸಿಂಧೂರ | ಭಾರತದ ವಾಯುದಾಳಿಯಲ್ಲಿ ಪಾಕಿಸ್ತಾನದ ಎಡಬ್ಲ್ಯುಎಸಿಎಸ್‌ (AWACS) ವಿಮಾನ ನಾಶವಾಗಿದ್ದನ್ನು ಒಪ್ಪಿಕೊಂಡ ಪಾಕ್‌ ನಿವೃತ್ತ ಏರ್ ಮಾರ್ಷಲ್

ಇಸ್ಲಾಮಾಬಾದ್:“ಆಪರೇಷನ್ ಸಿಂಧೂರ” ಹೆಸರಿನಲ್ಲಿ ಭಾರತ ನಡೆಸಿದ ನಿಖರ ದಾಳಿಯ ಸಮಯದಲ್ಲಿ ಪಾಕಿಸ್ತಾನವು ಪ್ರಮುಖ ವಾಯುಗಾಮಿ ಆಸ್ತಿಯನ್ನು ಕಳೆದುಕೊಂಡಿದೆ ಎಂದು ಪಾಕಿಸ್ತಾನ ವಾಯುಪಡೆಯ ನಿವೃತ್ತ ಉನ್ನತ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ. ನಿವೃತ್ತ ಏರ್ ಮಾರ್ಷಲ್ ಮಸೂದ್ ಅಖ್ತರ್ ಅವರು ಸಂದರ್ಶನವೊಂದರಲ್ಲಿ, ಮೇ 9-10ರ ರಾತ್ರಿ ಭಾರತ ನಡೆಸಿದ ಕ್ಷಿಪಣಿ ದಾಳಿಯ ಸಮಯದಲ್ಲಿ ಪಾಕಿಸ್ತಾನ ವಾಯುಪಡೆಯು ವಾಯುಗಾಮಿ ಎಚ್ಚರಿಕೆ ಮತ್ತು … Continued

ಟ್ರಂಪ್ ಒತ್ತಡದ ನಂತರವೂ ‘ಮೇಕ್ ಇನ್ ಇಂಡಿಯಾ’ ಬದ್ಧತೆ ಪುನರುಚ್ಚರಿಸಿದ ಆಪಲ್

ನವದೆಹಲಿ: ಅಮೆರಿಕ ಅಧ್ಯಕ್ಷ ಟ್ರಂಪ್ ಅವರ ಇತ್ತೀಚಿನ ಹೇಳಿಕೆ ನಂತರವೂ ಭಾರತದಲ್ಲಿ ತನ್ನ ಉತ್ಪಾದನೆ ಮತ್ತು ಹೂಡಿಕೆ ಯೋಜನೆಗಳು ಯಥಾಸ್ಥಿತಿಯಲ್ಲಿ ಇರಲಿವೆ ಎಂದು ಆಪಲ್ ದೃಢಪಡಿಸಿದೆ. ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಪಲ್ ಸಿಇಒ ಟಿಮ್ ಕುಕ್ ಅವರಿಗೆ ಭಾರತದಲ್ಲಿ ಉತ್ಪಾದನೆಯನ್ನು ಕಡಿಮೆ ಮಾಡಿ ಅಮೆರಿಕದಲ್ಲಿ ಹೆಚ್ಚಿಸುವಂತೆ ಒತ್ತಾಯಿಸಿದ ನಂತರ ಇದು ಬಂದಿದೆ. … Continued

ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಪ್ರಕರಣ ; ಸೋನು ನಿಗಮ್‌ ವಿರುದ್ಧ ಬಲವಂತದ ಕ್ರಮ ಬೇಡ ಎಂದ ಹೈಕೋರ್ಟ್‌

ಬೆಂಗಳೂರು : ಬಹುಭಾಷಾ ಗಾಯಕ ಸೋನು ನಿಗಮ್‌ ಅವರು ಕನ್ನಡಾಭಿಮಾನವನ್ನು ಪಹಲ್ಗಾಮ್‌ ಘಟನೆಗೆ ತಳುಕು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್ ಗುರುವಾರ ನಗರ ಪೊಲೀಸರಿಗೆ ಅನುಮತಿ ನೀಡಿದೆ. ಆದರೆ, ಯಾವುದೇ ರೀತಿಯ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಹಾಗೂ ಮುಂದಿನ ವಿಚಾರಣೆವರೆಗೆ ಅಂತಿಮ ವರದಿ ಸಲ್ಲಿಸುವುದಕ್ಕೆ … Continued