ಕುಮಟಾ : ಖ್ಯಾತ ವಕೀಲರಾಗಿದ್ದ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಲನಗದ್ದೆಯ ಆರ್.ಎ. ಹೆಗಡೆ (84)ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಆರ್.ಎ. ಹೆಗಡೆ ಅವರು ಅನೇಕ ವರ್ಷಗಳ ಕಾಲ ಮುಂಬೈ ನ್ಯಾಯಾಲಯದಲ್ಲಿ ವಕೀಲರಾಗಿ ಸೇವೆ ಸಲ್ಲಿಸಿ ನಂತರ ಕುಮಟಾ ನ್ಯಾಯಾಲಯದಲ್ಲಿ ಸುಧೀರ್ಗ ಕಾಲ ವಕೀಲರಾಗಿ, ಕುಮಟಾ ವಕೀಲರ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ಕೋರಿ ಹೊಲನಗದ್ದೆ ಹವ್ಯಕ ವಲಯದ ಉಪಾಧ್ಯಕ್ಷ ಎನ್. ವಿ. ಹೆಗಡೆ ಸಂತಾಪ ಸೂಚಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ