ಸೌದಿ ಅರೇಬಿಯಾದ ʼಸ್ಲೀಪಿಂಗ್ ಪ್ರಿನ್ಸ್ʼ 20 ವರ್ಷಗಳಿಂದ ಕೋಮಾದಲ್ಲಿ

“ಸ್ಲೀಪಿಂಗ್ ಪ್ರಿನ್ಸ್” ಎಂದು ಕರೆಯಲ್ಪಡುವ ಸೌದಿ ಅರೇಬಿಯಾದ ರಾಜಕುಮಾರ ಅಲ್-ವಲೀದ್ ಬಿನ್ ಖಲೀದ್ ಬಿನ್ ತಲಾಲ್ ಅವರು ಏಪ್ರಿಲ್ 2025 ರಲ್ಲಿ 36 ವರ್ಷ ವಯಸ್ಸಿನವರಾಗಿದ್ದಾರೆ. ಆಘಾತಕಾರಿ ಮಿದುಳಿನ ಗಾಯದ ನಂತರ ಅವರು ಸುಮಾರು 20 ವರ್ಷಗಳಿಂದ ಕೋಮಾದಲ್ಲಿದ್ದಾರೆ. ಆದರೆ ಇತ್ತೀಚೆಗೆ, ರಾಜಕುಮಾರ ಎಚ್ಚರಗೊಂಡು ತನ್ನ ಕುಟುಂಬದೊಂದಿಗೆ ಮತ್ತೆ ಒಂದಾದರು ಎಂದು ಹೇಳುವ ವೀಡಿಯೊ ಸಾಮಾಜಿಕ … Continued

ಮದ್ಯ ಹಗರಣ ; ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಿಎಂ ಜಗನ್ಮೋಹನ ರೆಡ್ಡಿ ಆಪ್ತನ ಬಂಧನ

ಬೆಂಗಳೂರು: ಬಹುಕೋಟಿ ಮೌಲ್ಯದ ಮದ್ಯ ಹಗರಣದಲ್ಲಿ ಆಂದ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಸಹಾಯಕ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಚೆವಿರೆಡ್ಡಿ ಭಾಸ್ಕರ ರೆಡ್ಡಿ ಅವರನ್ನು ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ಅವರ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಿದ್ದರಿಂದ ಮಂಗಳವಾರ ರಾತ್ರಿ … Continued

‘ನೀವು ಅತ್ಯುತ್ತಮ, ನಾನು ನಿಮ್ಮಂತಾಗಲು ಪ್ರಯತ್ನಿಸುತ್ತಿದ್ದೇನೆ’ : ಜಿ7ನಲ್ಲಿ ಪ್ರಧಾನಿ ಮೋದಿಗೆ ಹೇಳಿದ ಇಟಲಿ ಪ್ರಧಾನಿ ಮೆಲೋನಿ-ವೀಡಿಯೊ ವೈರಲ್‌

ಕೆನಡಾದಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಭೇಟಿಯಾದರು. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿದ ನಂತರ ಪ್ರಧಾನಿ ಮೋದಿ ಅವರು “ಇಟಲಿಯೊಂದಿಗಿನ ಭಾರತದ ಸ್ನೇಹವು ಮತ್ತಷ್ಟು ಬಲಗೊಳ್ಳುತ್ತದೆ” ಎಂದು ಹೇಳಿದರು. ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ, ಇಬ್ಬರು ನಾಯಕರು ಭೇಟಿಯಾಗಿ ಪರಸ್ಪರ ಕೈಕುಲುಕುತ್ತ … Continued

ಸಂಡೂರಿನಲ್ಲಿ ಸಿಕ್ಕಿಬಿದ್ದ ʼಬ್ಲ್ಯಾಕ್ ಮೇಲ್ʼ ಕಾಮುಕ ; ಈತನ ಮೊಬೈಲ್‌ ನಲ್ಲಿತ್ತು 13500ಕ್ಕೂ ಹೆಚ್ಚು ಮಹಿಳೆಯರ ಅಶ್ಲೀಲ ಫೋಟೋ, ವೀಡಿಯೊಗಳು !

ಮುಂಬೈ ಪೊಲೀಸರು ಎರಡು ವರ್ಷಗಳ ಕಾಲ ಹುಡುಕಾಟ ನಡೆಸಿದ ನಂತರ ಸೈಬರ್ ಲೈಂಗಿಕ ಅಪರಾಧಗಳಿಗೆ ಬೇಕಾಗಿದ್ದ 25 ವರ್ಷದ ವ್ಯಕ್ತಿಯನ್ನು ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಬಂಧಿಸಿದ್ದಾರೆ. ಆರೋಪಿ ಶುಭಂ ಕುಮಾರ ಮನೋಜಪ್ರಸಾದ ಸಿಂಗ್ ಎಂಬಾತನನ್ನು ಸಂಡೂರು ಪಟ್ಟಣದಲ್ಲಿ ಪತ್ತೆಹಚ್ಚಲಾಗಿದ್ದು, ಅಲ್ಲಿ ಈತ ಖಾಸಗಿ ಕಂಪನಿಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ. ಮುಂಬೈನ ವಿದ್ಯಾರ್ಥಿನಿಯೊಬ್ಬರು ನೀಡಿದ … Continued

ಮದುವೆಯಾಗಲು ಗೋವಾಕ್ಕೆ ಹೋಗಿದ್ದ ಬೆಂಗಳೂರಿನ ಜೋಡಿ ; ಆದ್ರೆ ಕನಸಿನ ಪ್ರವಾಸ ಪ್ರೇಯಸಿ ಕೊಲೆಯಲ್ಲಿ ಅಂತ್ಯ

ಪಣಜಿ : ಮನಕಲಕುವ ಘಟನೆಯೊಂದರಲ್ಲಿ, ಮದುವೆಯಲ್ಲಿ ಕೊನೆಗೊಳ್ಳಬೇಕಿದ್ದ ಗೋವಾ ಪ್ರವಾಸವು ಪ್ರೇಯಸಿಯ ಕೊಲೆಯಲ್ಲಿ ಅಂತ್ಯ ಕಂಡಿದೆ. ತನ್ನ ಪ್ರೇಯಸಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ 22 ವರ್ಷದ ಯುವಕನನ್ನು ಬಂಧಿಸಲಾಗಿದೆ. ದಕ್ಷಿಣ ಗೋವಾದ ಅರಣ್ಯ ಪ್ರದೇಶದಲ್ಲಿ ಯುವತಿಯ ಶವ ಪತ್ತೆಯಾಗಿದ್ದು ಗೋವಾಕ್ಕೆ ಮದುವೆಯಾಗಬೇಕೆಂದು ಬಂದಿದ್ದ ಯುವತಿಯ ಬದುಕು ದುರಂತದಲ್ಲಿ ಕೊನೆಗೊಂಡಿತು. ಉತ್ತರ ಬೆಂಗಳೂರಿನ ನಿವಾಸಿ … Continued

ಬೆಳಗಾವಿ | ಬಸ್ಸಿನಲ್ಲಿ ಕಿಟಕಿ ಬದಿ ಸೀಟಿಗಾಗಿ ಗಲಾಟಿ ; ವಿದ್ಯಾರ್ಥಿಗೆ ಚಾಕು ಇರಿತ

ಬೆಳಗಾವಿ: ಇಲ್ಲಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರದಂದು ಕ್ಷುಲ್ಲಕ ಕಾರಣಕ್ಕೆ ಅಪರಿಚಿತ ಗುಂಪು ಮತ್ತು ವಿದ್ಯಾರ್ಥಿ ನಡುವೆ ಮಾತಿನ ಚಕಮಕಿ ನಡೆದು ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿ ತಾಲೂಕು ಪಂತಬಾಳೇಕುಂದ್ರಿ ಗ್ರಾಮದ 19 ವರ್ಷದ ವಿದ್ಯಾರ್ಥಿಗೆ ಚಾಕು ಇರಿಲಾಗಿದೆ. ಪಂತಬಾಳೆಕುಂದಿಯಿಂದ ಬರುವಾಗ ಬಸ್ಸಿನ ಕಿಟಕಿಯಬಳಿಯ ಸೀಟಿಗಾಗಿ ನಡೆದ ಈ ಗಲಾಟೆಯಲ್ಲಿ ವಿದ್ಯಾರ್ಥಿಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, … Continued

ಆಪರೇಶನ್‌ ಸಿಂಧೂರ ವೇಳೆ ಭಾರತ ಅಮೆರಿಕದ ಮಧ್ಯಸ್ಥಿಕೆ ಕೋರಿಲ್ಲ : ದೂರವಾಣಿ ಕರೆ ವೇಳೆ ಟ್ರಂಪ್‌ ಗೆ ಪ್ರಧಾನಿ ಮೋದಿ

ನವದೆಹಲಿ: ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆಯಲ್ಲಿ ಮಾತನಾಡಿದಾಗ, ಭಾರತವು ಇತ್ತೀಚೆಗೆ ನಡೆಸಿದ ‘ಆಪರೇಷನ್ ಸಿಂಧೂರ’ ಸಂದರ್ಭದಲ್ಲಿ ಅಮೆರಿಕದ ಮಧ್ಯಸ್ಥಿಕೆ ಕೋರಿಲ್ಲ ಅಥವಾ ವ್ಯಾಪಾರದ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ನಡುವಿನ ನಾಲ್ಕು ದಿನಗಳ ಸಂಘರ್ಷವನ್ನು ವ್ಯಾಪಾರವನ್ನು ಸದುಪಯೋಗಪಡಿಸಿಕೊಳ್ಳುವ ಮೂಲಕ ಕೊನೆಗೊಳಿಸಿದೆ … Continued

ಭಾರತ-ಕೆನಡಾ ಸಂಬಂಧ ಪುನರುಜ್ಜೀವನಕ್ಕೆ ಪ್ರಧಾನಿ ಮೋದಿ-ಕಾರ್ನಿ ನಿರ್ಧಾರ ; ಹೈಕಮಿಷನರ್‌ಗಳ ಮರುಸ್ಥಾಪನೆಗೆ ತೀರ್ಮಾನ

ನವದೆಹಲಿ: ಪ್ರಮುಖ ರಾಜತಾಂತ್ರಿಕ ಬೆಳವಣಿಗೆಯಲ್ಲಿ, ಭಾರತ ಮತ್ತು ಕೆನಡಾ ಬುಧವಾರ ಪರಸ್ಪರ ದೇಶಗಳ ರಾಜಧಾನಿಗಳಲ್ಲಿ ಹೈಕಮಿಷನರ್‌ಗಳನ್ನು ಪುನಃಸ್ಥಾಪಿಸಲು ನಿರ್ಧರಿಸಿವೆ. ಇದು ಜಸ್ಟಿನ್ ಟ್ರುಡೊ ನೇತೃತ್ವದ ಹಿಂದಿನ ಆಡಳಿತದಲ್ಲಿ ಹದಗೆಟ್ಟಿದ್ದ ದ್ವಿಪಕ್ಷೀಯ ಸಂಬಂಧಗಳನ್ನು ಸಾಮಾನ್ಯಗೊಳಿಸುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ. ಕನನಾಸ್ಕಿಸ್‌ನಲ್ಲಿ ನಡೆದ ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹೊಸದಾಗಿ ಆಯ್ಕೆಯಾದ ಕೆನಡಾದ ಪ್ರಧಾನಿ … Continued

ಮುಂದಿನ ಮೂರು ವಾರಗಳಲ್ಲಿ ದೊಡ್ಡ ವಿಪತ್ತು ಸಂಭವ ; ಭವಿಷ್ಯ ನುಡಿದ ‘ನ್ಯೂ ​​ಬಾಬಾ ವಂಗಾ’

“ನ್ಯೂ ಬಾಬಾ ವಂಗಾ” ಎಂದು ವ್ಯಾಪಕವಾಗಿ ಕರೆಯಲ್ಪಡುವ ಜಪಾನಿನ ಮಂಗಾ ಕಲಾವಿದೆಯಾದ ರಿಯೋ ತತ್ಸುಕಿ ಅವರ ಭವಿಷ್ಯವಾಣಿಯು ಜಪಾನ್ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಇದು ಜೂನ್ ಅಂತ್ಯ ಮತ್ತು ಜುಲೈ ಆರಂಭದ ನಡುವೆ ಹಾಂಗ್ ಕಾಂಗ್‌ನಿಂದ ಜಪಾನಿಗೆ ವಿಮಾನ ಬುಕಿಂಗ್‌ನಲ್ಲಿ ಶೇಕಡಾ 83 ರಷ್ಟು ಕುಸಿತಕ್ಕೆ ಕಾರಣವಾಗಿದೆ. 1999 ರ … Continued

ಇರಾನ್‌ ಪರಮೋಚ್ಚ ನಾಯಕ ಖಮೇನಿ ಎಲ್ಲಿ ಅಡಗಿದ್ದಾರೆಂದು ಅಮೆರಿಕಕ್ಕೆ ಗೊತ್ತಿದೆ : ಬೇಷರತ್ತಾಗಿ ಶರಣಾಗಿ ; ಇರಾನಿಗೆ ಟ್ರಂಪ್ ಕರೆ

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಇರಾನ್ ನಾಯಕತ್ವಕ್ಕೆ ಎಚ್ಚರಿಕೆ ನೀಡಿದ್ದು, ಅಮೆರಿಕಕ್ಕೆ ಇರಾನಿನ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು ಎಲ್ಲಿ ಅಡಗಿದ್ದಾರೆ ಎಂಬುದು ನಮಗೆ ನಿಖರವಾಗಿ ತಿಳಿದಿದೆ ಮತ್ತು ಅವರನ್ನು ಅಲ್ಲಿಂದ “ಹೊರಗೆ ಬರುವಂತೆ ಮಾಡಬಹುದು”, ಆದರೆ ಅಮೆರಿಕ ಈಗ ಅದನ್ನು ಮಾಡುವುದಿಲ್ಲ ಎಂದು ಹೇಳಿದ್ದಾರೆ. ಟ್ರಂಪ್ ಇರಾನ್‌ನ … Continued