ವೀಡಿಯೊ | ಉಕ್ರೇನ್‌ ಯುದ್ಧದಲ್ಲಿ ಮೃತ ರಷ್ಯಾದ ಸೈನಿಕನ ಅಂತಿಮ ಸಂಸ್ಕಾರವನ್ನು ಹಿಂದೂ ಧರ್ಮದ ಪದ್ಧತಿಯಂತೆ ಆನ್‌ಲೈನ್‌ಲ್ಲಿ ನೆರವೇರಿಸಿದ ಗೋಕರ್ಣ ಅರ್ಚಕರು…!

ಕಾರವಾರ : ಯುದ್ಧದಲ್ಲಿ ಮಡಿದ ರಷ್ಯಾ ಯೋಧ ಸರ್ಗೇಯ ಗಾಬ್ಲೇವ್ ಅವರ ಕೊನೆಯ ಆಸೆಯಂತೆ ಆನ್ಲೈನ್ ಮೂಲಕ ಉತ್ತರಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ಹಿಂದೂ ಪದ್ಧತಿಯಂತೆ ಅವರ ಅಂತಿಮ ಸಂಸ್ಕಾರ ನಡೆಸಲಾಯಿತು ಎಂದು ವರದಿಯಾಗಿದೆ. ದೂರದ ರಷ್ಯಾದ ಸರ್ಗೇಯ ಗಾಬ್ಲೇವ್ ಎಂಬವರು ಯುದ್ಧದಲ್ಲಿ ಮಡಿದ ನಂತರ ಅವರ ಕೊನೆಯ ಆಸೆಯಂತೆ ಅವರ ಅಂತ್ಯಕ್ರಿಯೆಯನ್ನು ಹಿಂದೂ ಪದ್ಧತಿಯಂತೆ ಗೋಕರ್ಣದಲ್ಲಿ … Continued

ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವು

ಮಂಗಳೂರು: ಅರ್ಧ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ ಹತ್ತು ತಿಂಗಳ ಮಗವೊಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶಕುಮಾರ ಎಂಬ ಮಗು ಬೀಡಿ ಮೋಟು ನುಂಗಿತ್ತು ಎಂದು ಹೇಳಲಾಗಿದೆ. ಶನಿವಾರ ಅರ್ಧ ಸೇದಿ ಬಿಸಾಡಿದ್ದ ಬೀಡಿ ತುಂಡನ್ನು ಮಗು ನುಂಗಿ … Continued

ವೀಡಿಯೊಗಳು | ‘ನಿಮಗೆ ನಾಚಿಕೆಯಾಗಬೇಕು, ಸಾಮೂಹಿಕ ಕೊಲೆಗಾರ’: ವಾಷಿಂಗ್ಟನ್‌ನಲ್ಲಿ ಅಸಿಮ್ ಮುನೀರ್ ಗೆ ಪ್ರತಿಭಟನೆಯ ಬಿಸಿ-ವೀಕ್ಷಿಸಿ

ಪಾಕಿಸ್ತಾನಿ ಜನರಲ್ ಸೈಯದ್ ಅಸಿಮ್ ಮುನೀರ್ ವಾಷಿಂಗ್ಟನ್‌ನಲ್ಲಿದ್ದಾಗ ಅವರನ್ನು ನಿಂದಿಸಲಾಯಿತು. ಕೆಲವು ಪಾಕಿಸ್ತಾನಿ ಪ್ರತಿಭಟನಾಕಾರರು ಮತ್ತು ಪಾಕಿಸ್ತಾನಿ ಮೂಲದ ಜನರು ಮುನೀರ್ ಅವರ ಹೋಟೆಲ್ ಹೊರಗೆ ಜಮಾಯಿಸಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುನೀರ್ ಹೋಟೆಲ್‌ನಿಂದ ಹೊರಬರುವಾಗ ಪ್ರತಿಭಟನಾಕಾರರು – “ಪಾಕಿಸ್ತಾನಿಯೋಂ ಕೆ ಕಾತಿಲ್,” “ನೀವು ಹೇಡಿ,” ಮತ್ತು “ನಿಮಗೆ ನಾಚಿಕೆಯಾಗಬೇಕು” – ಎಂಬ ಘೋಷಣೆಗಳನ್ನು … Continued

ಕರ್ನಾಟಕದಲ್ಲಿ ಜೂನ್ 23ರವರೆಗೂ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದಾದ್ಯಂತ ಜೂನ್ 23ರ ವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬೀ ಸಮುದ್ರದ ಕೊಂಕಣ ಕರಾವಳಿಯಲ್ಲಿ ಹರಿವು ಇರುವುದರಿಂದ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್‌ 20 ರವರೆಗೂ ಭಾರೀ ಮಳೆಯಾಗಲಿದೆ. ಅಲ್ಲದೆ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೂ ರೆಡ್ ಅಲರ್ಟ್​ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ … Continued

ವೀಡಿಯೊ..| ಕೊಡೈಕೆನಾಲ್​​​ನಲ್ಲಿ ಕರ್ನಾಟಕದ ಪ್ರವಾಸಿಗರ ₹500 ನೋಟುಗಳ ಬಂಡಲ್ ಗಳನ್ನೇ ಕದ್ದೊಯ್ದ ಕೋತಿ ಮುಂದೆ ಮಾಡಿದ್ದೇನು ಗೊತ್ತೆ..?

ಕೊಡೈಕೆನಾಲ್: ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ಕೊಡೈಕೆನಾಲ್‌ನ ಗುಣ ಗುಹೆಗಳ ಬಳಿ ವ್ಯಕ್ತಿಯೊಬ್ಬರಿಂದ 500 ರೂಪಾಯಿ ನೋಟುಗಳ ಬಂಡಲ್ ಅನ್ನು ಕೋತಿಯೊಂದು ಕದ್ದೊಯ್ದಿದೆ. ನಂತರ ಮರದ ಮೇಲೆ ಏರಿದ ಕೋತಿ ಅಲ್ಲಿಂದ ನೋಟುಗಳನ್ನು ಕೆಳಕ್ಕೆ ಎಸೆದಿದೆ. 500 ರೂಪಾಯಿ ನೋಟುಗಳ ಅನೇಕ ಬಂಡಲ್‌ಗಳನ್ನು ಒಯ್ದಿದ್ದ ಕರ್ನಾಟಕದ ಪ್ರವಾಸಿಗರಿಂದ ಮಂಗ ಹಣವನ್ನು ಕಸಿದುಕೊಂಡಿದೆ. ಮಂಗ ಅನಿರೀಕ್ಷಿತವಾಗಿ ಪ್ರತ್ಯಕ್ಷವಾಯಿತು. … Continued

ಎರಡು ಹಂತಗಳಲ್ಲಿ ಜನಗಣತಿ ; ಜನಗಣತಿಯ ದಿನಾಂಕ ಪ್ರಕಟಿಸಿದ ಕೇಂದ್ರ

ನವದೆಹಲಿ: 2011ರ ನಂತರ ಭಾರತದಲ್ಲಿ ಜನಗಣತಿ ನಡೆಯಲಿದ್ದು, ಇದನ್ನು ಕ್ರಮವಾಗಿ ಅಕ್ಟೋಬರ್ 1, 2026 ಮತ್ತು ಮಾರ್ಚ್ 1, 2027 ರಂದು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಸೋಮವಾರ ಪ್ರಕಟಿಸಿದೆ. ರಾಷ್ಟ್ರೀಯ ಜನಸಂಖ್ಯಾ ನೋಂದಣಿ (NPR) ಎಂಬುದು ‘ಸಾಮಾನ್ಯ ನಾಗರಿಕರ’ ಹೆಸರು, ದಿನಾಂಕ ಮತ್ತು ಜನ್ಮ ಸ್ಥಳ, ರಾಷ್ಟ್ರೀಯತೆ, ಉದ್ಯೋಗ, ವಿಳಾಸ, … Continued

ವೀಡಿಯೊ.| ಸೈಪ್ರಸ್‌ ಭೇಟಿ ವೇಳೆ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಿ ಗೌರವ ಸೂಚಿಸಿದ ಅಲ್ಲಿನ ನಾಯಕಿ…!

ನವದೆಹಲಿ: ಸೈಪ್ರಸ್ ದೇಶದ ನಿಕೋಸಿಯಾ ಕೌನ್ಸಿಲ್ ಸದಸ್ಯೆ ಮೈಕೆಲಾ ಕೈಥ್ರಿಯೋಟಿ ಮ್ಲಾಪಾ ಅವರು ಗೌರವ ಸೂಚಕವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿದ್ದಾರೆ. ಐತಿಹಾಸಿಕ ನಿಕೋಸಿಯಾ ಕೇಂದ್ರದಲ್ಲಿ ಮ್ಲಾಪಾ ಅವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸುತ್ತಿದ್ದರು ಈ ವೇಳೆ ಅವರು ಪ್ರಧಾನಿ ಮೋದಿ ಅವರ ಪಾದಕ್ಕೆರಗಿ ನಮಸ್ಕರಿಸಿದ್ದಾರೆ. ಇದನ್ನು ಹೆಚ್ಚಾಗಿ ಭಾರತೀಯ ಸಂಪ್ರದಾಯದಲ್ಲಿ ಅನುಸರಿಸುತ್ತಾರೆ. … Continued

ಅಪರೂಪದ ಸಾಧನೆ | ಟಿ20 ಪಂದ್ಯದಲ್ಲಿ ಸತತ 5 ಎಸೆತಗಳಲ್ಲಿ 5 ವಿಕೆಟ್ ಪಡೆದ ಲಕ್ನೋ ಸೂಪರ್ ಜೈಂಟ್ಸ್ ಆಟಗಾರ ದಿಗ್ವೇಶ್ ರಾಥಿ-ವೀಡಿಯೊ ವೀಕ್ಷಿಸಿ

ಐಪಿಎಲ್ 2025 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಪರ ಆಡಿದ್ದ ಲೆಗ್-ಸ್ಪಿನ್ನರ್ ದಿಗ್ವೇಶ ರಾಥಿ, ಅಪರೂಪದ ಬೌಲಿಂಗ್ ಸಾಧನೆಗಾಗಿ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ, 24 ವರ್ಷದ ಆಟಗಾರ ಸ್ಥಳೀಯ ಟಿ20 ಲೀಗ್ ಪಂದ್ಯವೊಂದರಲ್ಲಿ ಸತತ ಐದು ಎಸೆತಗಳಲ್ಲಿ ಐದು ವಿಕೆಟ್‌ಗಳನ್ನು ಪಡೆಯುವ ಮೂಲಕ ಅಪರೂಪದ ಸಾಧನೆ ಮಾಡಿದ್ದಾರೆ. ಈ … Continued

ಅಂಡಮಾನ್ ಸಮುದ್ರದಲ್ಲಿ ಪ್ರಮುಖ ತೈಲ ನಿಕ್ಷೇಪದ ಶೋಧದ ಸನಿಹದಲ್ಲಿ ಭಾರತ ; ದೇಶಕ್ಕೆ ತೈಲ ಜಾಕ್‌ಪಾಟ್..?

ನವದೆಹಲಿ: ಅಂಡಮಾನ್ ಸಮುದ್ರದಲ್ಲಿ ಮಹತ್ವದ ತೈಲ ನಿಕ್ಷೇಪ ಪತ್ತೆಯಾಗುವ ಸಾಧ್ಯತೆಗಳ ಬಗ್ಗೆ ಅಧಿಕಾರಿಗಳು ಸೂಚಿಸುತ್ತಿದ್ದು, ಭಾರತಕ್ಕೆ ಒಂದು ಪ್ರಮುಖ ಪ್ರಗತಿಯ ನಿರೀಕ್ಷೆಯಿದೆ. ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ ಸಿಂಗ್ ಪುರಿ, ಈ ಸಂಭಾವ್ಯ ಶೋಧ ಮತ್ತು ಗಯಾನಾದಲ್ಲಿ ಪತ್ತೆಯಾದ ಬೃಹತ್ ತೈಲ ನಿಕ್ಷೇಪಗಳ ನಡುವೆ ಹೋಲಿಕೆಗಳನ್ನು ಮಾಡಿದ್ದಾರೆ, ಅದು ಪ್ರಸ್ತುತ ಸುಮಾರು … Continued

ಭಾರಿ ಮಳೆ : ಜೂನ್ 17ರಂದು ಉತ್ತರ ಕನ್ನಡ ಜಿಲ್ಲೆಯ 8 ತಾಲೂಕಿನ ಅಂಗನವಾಡಿ, ಪ್ರಾಥಮಿಕ- ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವುದನ್ನು ಪರಿಗಣಿಸಿ ಉತ್ತರ ಕನ್ನಡ ಜಿಲ್ಲೆಯ ಎಂಟು ತಾಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜೂನ್ 17ರಂದು ರಜೆ ಘೋಷಿಸಲಾಗಿದೆ. ಜೂನ್ 17ರವರೆಗೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ … Continued