ಬೆಂಗಳೂರು ಕಾಲ್ತುಳಿತದ ಘಟನೆ : ಮತ್ತಿಬ್ಬರು ಉನ್ನತ ಹುದ್ದೆಯಲ್ಲಿದ್ದವರ ತಲೆದಂಡ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಜೂ. 4ರಂದು ನಡೆದ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ (Bengaluru stampede) ಬೆನ್ನಲ್ಲೇ ಸರ್ಕಾರ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಹುದ್ದೆಯಿಂದ ತೆಗೆದುಹಾಕಲಾಗಿದೆ. ಹಾಗೂ ರಾಜ್ಯ ಗುಪ್ತಚರ ಇಲಾಖೆಯ ಎಜಿಡಿಪಿ ಹೆಂತ … Continued

ವೀಡಿಯೊ..| ವ್ಯಕ್ತಿಯನ್ನು ಎತ್ತಿ ನೆಲಕ್ಕೆ ಒಗೆದು, ಎಳೆದಾಡಿ, ತುಳಿದಾಡಿದ ಬೀದಿ ಗೂಳಿ ; ದೃಶ್ಯ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ದೆಹಲಿಯ ಛತ್ತರ್‌ಪುರ ಪ್ರದೇಶದಲ್ಲಿ ರಸ್ತೆಬದಿಯಲ್ಲಿ ನಿಂತಿದ್ದ ವ್ಯಕ್ತಿಯ ಮೇಲೆ ಬೀದಿ ಗೂಳಿಯೊಂದು ದಾಳಿ ಮಾಡಿದ್ದು, ಈ ಭೀಕರ ಘಟನೆ ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಪೋಸ್ಟ್ ಮಾಡಲಾದ ವೀಡಿಯೊದಲ್ಲಿ, ರಸ್ತೆಬದಿಯಲ್ಲಿ ಸ್ಕೂಟರ್ ಬಳಿ ಬರುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಬೀದದಿ ಗೂಳಿ ದಿಢೀರನೆ ದಾಳಿ ಮಾಡಿದ್ದನ್ನು ತೋರಿಸಿದೆ. ಗೂಳಿ ವ್ಯಕ್ತಿಯನ್ನು … Continued

ಆರ್‌ಸಿಬಿ, ಈವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ಅಧಿಕಾರಿಗಳು ಸೇರಿ ನಾಲ್ವರ ಬಂಧನ

ಬೆಂಗಳೂರು:ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಈ ಘಟನೆಯು ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಮೊದಲ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿ 11 ಜನರ ಸಾವಿಗೆ ಕಾರಣವಾಯಿತು. ಪೊಲೀಸರ ಪ್ರಕಾರ, ಆರ್‌ಸಿಬಿಯ ಉನ್ನತ ಮಾರ್ಕೆಟಿಂಗ್ ಅಧಿಕಾರಿ ನಿಖಿಲ್ ಸೋಸಲೆ ಬಂಧಿತರಲ್ಲಿ ಒಬ್ಬರು. ಅವರನ್ನು ವಿಮಾನ ನಿಲ್ದಾಣಕ್ಕೆ … Continued

ಮತ್ತೊಂದು ಮಾರಕ ವೈರಸ್‌ ಬಗ್ಗೆ ಭವಿಷ್ಯ ನುಡಿದ ಜಪಾನ್‌ ಬಾಬಾ ವಂಗಾ ; 2030ರಲ್ಲಿ ವೈರಸ್ ಉಲ್ಬಣಕ್ಕೆ ನೂರಾರು ಜನರಿಗೆ ಪ್ರಾಣಾಪಾಯ ಎಂದು ಮುನ್ಸೂಚನೆ

ಬಲ್ಗೇರಿಯನ್ ಪ್ರವಾದಿ ಬಾಬಾ ವಂಗಾ ಅವರನ್ನು ಹೋಲುವ ಜಪಾನ್‌ನ ಪ್ರಸಿದ್ಧ ಅತೀಂದ್ರಿಯ ವ್ಯಕ್ತಿಯೊಬ್ಬರು ಭವಿಷ್ಯದ ಮತ್ತೊಂದು ಸಾಂಕ್ರಾಮಿಕ ರೋಗದ ಜಾಗತಿಕ ಬಿಕ್ಕಟ್ಟಿನ ಬಗ್ಗೆ ಭವಿಷ್ಯ ನುಡಿದಿದ್ದಾರೆ. ನಿಖರವಾದ ಭವಿಷ್ಯವಾಣಿಗಳಿಗೆ ಹೆಸರುವಾಸಿಯಾದ ಜಪಾನ್‌ನ ಬಾಬಾ ವಂಗಾ ಎಂದೇ ಕರೆಯಲ್ಪಡುವ ರಿಯೊ ತತ್ಸುಕಿ ಅವರು, 2030 ರಲ್ಲಿ ಹೊರಹೊಮ್ಮುವ ಮಾರಕ ವೈರಸ್ ಬಗ್ಗೆ ಎಚ್ಚರಿಸಿದ್ದಾರೆ. ಈ ವೈರಸ್ ಕೋವಿಡ್‌-19 … Continued

ಬೆಂಗಳೂರು ಕಾಲ್ತುಳಿತ ಘಟನೆ ; ಆರ್‌ ಸಿಬಿ, ಕೆಎಸ್‌ಸಿಎ, ಈವೆಂಟ್ ಸಂಸ್ಥೆಯ ಅಧಿಕಾರಿಗಳ ಬಂಧನಕ್ಕೆ ಸಿಎಂ ಸೂಚನೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಸಿಬಿ, ಡಿಎನ್‌ಎ, ಕೆಎಸ್‌ಸಿಎ ಪ್ರತಿನಿಧಿಗಳನ್ನು ಬಂಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ಫ್ರಾಂಚೈಸಿ- ಎ1, ಡಿಎನ್‌ ಎಂಟರ್‌ಟೈನ್‌ಮೆಂಟ್‌ ಸಂಸ್ಥೆ (ಈವೆಂಟ್‌ ಮ್ಯಾನೇಜ್‌ಮೆಂಟ್‌) ಎ2, ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯು ಎ3 ಆರೋಪವನ್ನು ಹೊತ್ತಿವೆ. ಕಬ್ಬನ್‌ಪಾರ್ಕ್‌ ಪೊಲೀಸ್‌ … Continued

ತನ್ನ ಮಗಳ ಮೇಲೆಯೇ ಅತ್ಯಾಚಾರ ಮಾಡಲು ತನ್ನ ಪ್ರಿಯಕರ-ಸಹಾಯಕನಿಗೆ ಕುಮ್ಮಕ್ಕು ನೀಡಿದ ಬಿಜೆಪಿ ಮಾಜಿ ನಾಯಕಿ..! ಮೂವರ ಬಂಧನ

ಹರಿದ್ವಾರ: ಉತ್ತರಾಖಂಡದ ಮಾಜಿ ಬಿಜೆಪಿ ನಾಯಕಿಯ ಗೆಳೆಯ ಮತ್ತು ಆತನ ಸಹಾಯಕ ಅವಳ 13 ವರ್ಷದ ಮಗಳ ಮೇಲೆ ಅತ್ಯಾಚಾರ ನಡೆಸಿದ್ದು, ಇದಕ್ಕೆ ಮಹಿಳೆಯೇ ಅವಕಾಶ ನೀಡಿದ್ದಾಳೆ ಎಂಬ ಆರೋಪ ಹೊರಿಸಲಾಗಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವರ್ಷದ ಜನವರಿಯಿಂದ ಮಾರ್ಚ್ ವರೆಗೆ 13 ವರ್ಷದ ಬಾಲಕಿಯ ಮೇಲೆ ಹಲವು … Continued

ಬೆಂಗಳೂರು ಕಾಲ್ತುಳಿತ | ಮೃತರಲ್ಲಿ 3 ಹದಿಹರೆಯದವರು, ಒಬ್ಬಳಿಗೆ 13 ವರ್ಷ, ಆರು ಮಂದಿ 20-30 ವರ್ಷದವರು : ಎಲ್ಲರಿಗೂ 40 ವರ್ಷದೊಳಗೆ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರೆಲ್ಲರೂ 40 ವರ್ಷಕ್ಕಿಂತ ಕಡಿಮೆ ವಯಸ್ಸಿನವರು, 13 ವರ್ಷದ ಬಾಲಕಿ ಮೃತರಲ್ಲಿ ಅತ್ಯಂತ ಕಿರಿಯಳು. ಮೃತರಲ್ಲಿ ಮೂವರು ಹದಿಹರೆಯದವರು ಮತ್ತು 20-30 ವರ್ಷ ವಯಸ್ಸಿನ ಆರು ಜನ ಸೇರಿದ್ದಾರೆ. 18 ವರ್ಷಗಳ ಕಾಯುವಿಕೆಯ ನಂತರ ಐಪಿಎಲ್ ಟ್ರೋಫಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಹುರಿದುಂಬಿಸಲು … Continued

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಘಟನೆ : ಬೆಂಗಳೂರು ಪೊಲೀಸ್ ಆಯುಕ್ತ ಸೇರಿ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳ ತಲೆದಂಡ

ಬೆಂಗಳೂರು: ಬುಧವಾರ (ಜೂನ್‌ 4) ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯಿಂದ ತೀವ್ರ ಟೀಕೆಗೆ ಗುರಿಯಾದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು, ಗುರುವಾರ ತಮ್ಮ ಸರ್ಕಾರವು ಉನ್ನತ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ ಎಂದು ಹೇಳಿದ್ದಾರೆ. ಬೆಂಗಳೂರು ಪೊಲೀಸ್ ಕಮಿಶನರ್‌ ಮತ್ತು ಉಪ ಆಯುಕ್ತರನ್ನು ಅಮಾನತುಗೊಳಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಬೆಂಗಳೂರು … Continued

ಪಾಣೆಮಂಗಳೂರು : ಪುತ್ತೂರು ನಗರಸಭೆ ಬಿಜೆಪಿ ಸದಸ್ಯ ಶವವಾಗಿ ಪತ್ತೆ

ಮಂಗಳೂರು: ನಾಪತ್ತೆಯಾಗಿದ್ದ ಪುತ್ತೂರು ನಗರಸಭೆಯ ಸದಸ್ಯ ರಮೇಶ ರೈ ನೆಲ್ಲಿಕಟ್ಟೆ ಅವರು ಪಾಣೆಮಂಗಳೂರಿನ ಹಳೆಯ ನೇತ್ರಾವತಿ ಸೇತುವೆಯ ಬಳಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಗುರುವಾರ ಬೆಳಿಗ್ಗೆ ಸುಮಾರು 11 ಗಂಟೆಗೆ ಸುಮಾರಿಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್, ಅಂಗಿ ಮೊಬೈಲ್ ಮತ್ತು ಚಪ್ಪಲಿ ಬಿದ್ದಿರುವುದನ್ನು ಗಮನಿಸಿ, ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು. … Continued

ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ : ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್‌

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ. ಜೋಶಿ ಅವರ ಪೀಠವು ರಾಜ್ಯ ಸರ್ಕಾರದಿಂದ ಈ ಬಗ್ಗೆ ವಸ್ತುಸ್ಥಿತಿ … Continued