ಕ್ಷಮೆ ಕೇಳದ ಕಮಲ ಹಾಸನ್‌ ; ಸದ್ಯಕ್ಕೆ ಕರ್ನಾಟಕದಲ್ಲಿ ʼಥಗ್‌ ಲೈಫ್‌ʼ ಸಿನೆಮಾ ಬಿಡುಗಡೆ ಇಲ್ಲ

ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯೋದ್ಯಮ ಮಂಡಳಿಯ (ಕೆಎಫ್‌ಸಿಸಿ) ಜೊತೆಗೆ ಸಮಾಲೋಚನೆ ನಡೆಸುವವರೆಗೆ ಕರ್ನಾಟಕದಲ್ಲಿ ಕಮಲ ಹಾಸನ್‌ ಅಭಿನಯದ ʼಥಗ್‌ ಲೈಫ್‌ʼ ಚಿತ್ರ ಬಿಡುಗಡೆ ಮಾಡದಿರಲು ರಾಜ್‌ಕಮಲ್‌ ಫಿಲ್ಮ್ಸ್‌ ಇಂಟರ್‌ನ್ಯಾಷನಲ್‌ ಸಂಸ್ಥೆಯು ನಿರ್ಧರಿಸಿದ್ದರಿಂದ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಮುಂದೂಡಿದೆ. ಈ ನಡುವೆ, ತನ್ನ ಹೇಳಿಯಲ್ಲಿ (ತಮಿಳಿನಿಂದ ಕನ್ನಡ ಜನಿಸಿದೆ ಎಂಬ ಹೇಳಿಕೆ ನೀಡಿರುವುದರ ಹಿಂದೆ) … Continued

ಬೆಚ್ಚಿಬೀಳಿಸುವ ವೀಡಿಯೊ | ಇನ್‌ಸ್ಟಾಗ್ರಾಂನಲ್ಲಿ ಜಗಳ…ರಸ್ತೆಯಲ್ಲಿ ಹೊಡೆದಾಟ ; ನಂತರ ಕೋಪದಲ್ಲಿ ಯುವಕನಿಗೆ ವಾಹನ ಗುದ್ದಿಸಿ ಪರಾರಿ

ನವದೆಹಲಿ :  ಕೋಪದಿಂದ ಮಹೀಂದ್ರಾ ಥಾರ್ ಎಸ್‌ಯುವಿ ಚಲಾಯಿಸಿಕೊಂಡು ಬಂದು ಉದ್ದೇಶಪೂರ್ವಕವಾಗಿ ಯುವಕನೊಬ್ಬನಿಗೆ ಡಿಕ್ಕಿ ಹೊಡೆದ ನಂತರ ಆತ ರಸ್ತೆಬದಿಯ ಚರಂಡಿಗೆ ಹಾರಿಬಿದ್ದ ಘಟನೆ ನಡೆದಿದೆ. ನೋಯ್ಡಾದ ಸೆಕ್ಟರ್ 53 ರಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಈ ಕೃತ್ಯದ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದು ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಹಿಂಸಾಚಾರದ … Continued

ʼಆಪರೇಷನ್ ಸಿಂಧೂರʼ | ದೊಡ್ಡಮಟ್ಟದ ಹಾನಿಯಾಗಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನ ; ಭಾರತ ಹೇಳಿದ್ದಕ್ಕಿಂತ ಇನ್ನೂ 8 ಕಡೆ ಹಾನಿ ಎಂದ ಪಾಕ್‌ ದಾಖಲೆ…!

ನವದೆಹಲಿ: ಮೇ 6 ಮತ್ತು 7 ರ ಮಧ್ಯರಾತ್ರಿ ಭಾರತ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ತಾನು ಈ ಹಿಂದೆ ಒಪ್ಪಿಕೊಂಡಿದ್ದಕ್ಕಿಂತ ಹೆಚ್ಚಿನ ಹಾನಿಯಾಗಿದೆ ಎಂದು ಪಾಕಿಸ್ತಾನ ಈಗ ಒಪ್ಪಿಕೊಂಡಿದೆ. ತನ್ನ ಆಂತರಿಕ ಮಿಲಿಟರಿ ಕಾರ್ಯಾಚರಣೆ ‘ಬನ್ಯನ್ ಉನ್ ಮರ್ಸೂಸ್’ ಕುರಿತಾದ ಪಾಕಿಸ್ತಾನದ ಗೌಪ್ಯ ದಾಖಲೆಯ ಪ್ರಕಾರ, ಭಾರತೀಯ ದಾಳಿಯಲ್ಲಿ ಕನಿಷ್ಠ ಎಂಟು ಸ್ಥಳಗಳು ಹಾನಿಗೊಳಗಾಗಿವೆ. … Continued

ನೀವು ಇತಿಹಾಸಕಾರರೋ-ಭಾಷಾಶಾಸ್ತ್ರಜ್ಞರೋ..? ಕನ್ನಡ ಕುರಿತ ಹೇಳಿಕೆಗೆ ನಟ ಕಮಲ ಹಾಸನ್ ತರಾಟೆಗೆ ; ಕ್ಷಮೆ ಕೇಳಲು ಮೌಖಿಕವಾಗಿ ಹೇಳಿದ ಹೈಕೋರ್ಟ್‌

ಬೆಂಗಳೂರು :  “ಕನ್ನಡ ತಮಿಳಿನಿಂದ ಜನಿಸಿದ್ದು” ಎಂದು ನಟ ಕಮಲ್ ಹಾಸನ್ ಇತ್ತೀಚೆಗೆ ನೀಡಿದ್ದ ಹೇಳಿಕೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನೀವು ಜನಸಾಮಾನ್ಯರ ಭಾವನೆಗಳನ್ನು ನೋಯಿಸಲು ಸಾಧ್ಯವಿಲ್ಲ” ಎಂದು ಮಂಗಳವಾರ ಹೇಳಿರುವ ಕರ್ನಾಟಕ ಹೈಕೋರ್ಟ್ ಕಮಲ ಹಾಸನ್ ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಮೌಖಿಕವಾಗಿ ಸೂಚಿಸಿದೆ.. ಈ ಹೇಳಿಕೆಗಳ ಬಗ್ಗೆ ಆಧಾರವನ್ನು ಕೇಳಿತು … Continued

ಹಳೆ ಪಿಂಚಣಿ ಯೋಜನೆ ಬೇಕೆನ್ನುವ ಸರ್ಕಾರಿ ನೌಕರರಿಗೆ ಒಳ್ಳೆಯ ಸುದ್ದಿ ; ರಾಜ್ಯ ಸರ್ಕಾರದಿಂದ ಒಪಿಎಸ್‌ ಪ್ರಸ್ತಾವನೆ ಪರಿಶೀಲನೆಗೆ 3 ತಂಡ ರಚನೆ

ಬೆಂಗಳೂರು : ಹಳೆ ಪಿಂಚಣಿ ಯೋಜನೆ (Old pension Scheme) ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಳೆ ಪಿಂಚಣಿ ಯೋಜನೆ (OPS) ಪ್ರಸ್ತಾವನೆ ಪರಿಶೀಲಿಸಲು ಮೂರು ತಂಡಗಳ ರಚನೆ ಮಾಡಿ ಆದೇಶ ಹೊರಡಿಸಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರು ಜಾರಿಗೆ ತರಬೇಕು ಎಂಬುದು ಸರ್ಕಾರಿ ನೌಕರರ ಬಹುದಿನಗಳ ಒತ್ತಾಯವಾಗಿದೆ. ದಿನಾಂಕ: … Continued

ಹೃದಯ ಸ್ಪರ್ಷಿ | ಕಾರ್ಗಿಲ್‌ ಯುದ್ಧದಲ್ಲಿ ಹುತಾತ್ಮ ತನ್ನ ಸೈನಿಕ ಮಗನಿಗೆ ಕೊಟ್ಟಿದ್ದ ಮಾತಿನಂತೆ ಪ್ರತಿವರ್ಷ ದ್ರಾಸ್‌ ಗೆ ಭೇಟಿ ನೀಡುವ ಈ ತಂದೆ

ನವದೆಹಲಿ: ಕೆಲ ವರ್ಷಗಳ ಹಿಂದೆ ತನ್ನ ಮಗನಿಗಾಗಿ ಮಾಡಿದ ವಾಗ್ದಾನವನ್ನು ಪೂರೈಸಲು,ಹಿರಿಯ ವ್ಯಕ್ತಿಯೊಬ್ಬರು ಪ್ರತಿ ವರ್ಷವೂ ತಪ್ಪದೆ ಮೇ ಮತ್ತು ಜೂನ್‌ನಲ್ಲಿ ದೆಹಲಿಯಿಂದ ಜಮ್ಮು ಮತ್ತು ಕಾಶ್ಮೀರದಲ್ಲಿರುವ ಕಾರ್ಗಿಲ್‌ನ ದ್ರಾಸ್‌ಗೆ ಹೋಗುತ್ತಾರೆ. ಕರ್ನಲ್ ವೀರೇಂದ್ರ ಥಾಪರ್ ಅವರ ಕಾರ್ಗಿಲ್ ಪಾದಯಾತ್ರೆ ಹೆಮ್ಮೆ, ಪ್ರೀತಿ ಮತ್ತು ಅದ್ಭುತ ತಂದೆ-ಮಗನ ಸಂಬಂಧದ ಕಥೆಯಾಗಿದೆ. ಭಾರತೀಯ ಭೂಪ್ರದೇಶವನ್ನು ಆಕ್ರಮಿಸಿ ಪ್ರಮುಖ … Continued

ದೇಶಭಕ್ತನಾಗುವುದು ಅಷ್ಟು ಕಷ್ಟವೇ?: ಕಾಂಗ್ರೆಸ್ ನಾಯಕರಿಗೆ ಕುಟುಕಿದ ಮಾಜಿ ಸಚಿವ ಸಲ್ಮಾನ್ ಖುರ್ಷಿದ್…!

ನವದೆಹಲಿ: ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಆಪರೇಷನ್ ಸಿಂಧೂರ ನಂತರ ಪಾಲುದಾರ ರಾಷ್ಟ್ರಗಳಿಗೆ ತೆರಳಿರುವ ಸರ್ವಪಕ್ಷಗಳ ನಿಯೋಗದ ಸದಸ್ಯರಾಗಿರುವ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್, ತಮ್ಮ ಪಕ್ಷ ಕಾಂಗ್ರೆಸ್‌ ಸೇರಿದಂತೆ ಟೀಕಾಕಾರರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ, “ಭಯೋತ್ಪಾದನೆಯ ವಿರುದ್ಧದ ಕಾರ್ಯಾಚರಣೆಯಲ್ಲಿ, ಜಗತ್ತಿಗೆ ಭಾರತದ ಸಂದೇಶವನ್ನು ಹೇಳುವುದರ ಬಗ್ಗೆಯೂ ಜನರು ರಾಜಕೀಯ ನಿಷ್ಠೆಯನ್ನು ಲೆಕ್ಕ … Continued

ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ಹಾನಿಯಾದ ತೂಗು ಸೇತುವೆ ಮೇಲೆ ಭೋರ್ಗರೆವ ನದಿ ದಾಟಲು ಹುಚ್ಚು ಸಾಹಸ ಮಾಡಿದ ವ್ಯಕ್ತಿ : ಮೈ ಜುಂ ಎನ್ನುವ ದೃಶ್ಯದ ವೀಡಿಯೊ ವೈರಲ್‌

ಪ್ರವಾಹದಿಂದ ತತ್ತರಿಸಿದ ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರಾಣವನ್ನೇ ಪಣಕ್ಕಿಟ್ಟು ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಭಾರೀ ಪ್ರವಾಹದಿಂದ ಉಕ್ಕಿ ಹರಿಯುತ್ತಿದ್ದ ನದಿಯನ್ನು ದಾಟಿದ್ದಾನೆ. ಈ ತನ ಹಾನಿಗೊಳಗಾದ ತೂಗು ಸೇತುವೆಯ ಮೂಲಕ ಉಕ್ಕೇರಿದ ನದಿಯನ್ನು ದಾಟಿರುವ ವೀಡಿಯೊ ದೃಶ್ಯಾವಳಿ ಹೊರಹೊಮ್ಮಿದೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು X … Continued

ವೀಡಿಯೊ | ಬೆಂಗಳೂರು : ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಬಿಹಾರದ ಮಹಿಳೆ ಬಂಧನ ; ಪ್ರಕರಣ ದಾಖಲಾದ ನಂತ್ರ ಚಾಲಕನ ಕಾಲಿಗೆ ಬಿದ್ದು ಕ್ಷಮೆಯಾಚನೆ..!

ಬೆಂಗಳೂರು: ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಭಾನುವಾರ ಬಂಧಿಸಲಾಗಿದೆ. ಚಾಲಕ ಲೋಕೇಶ ಎಂಬವರಿಗೆ ಚಪ್ಪಲಿಯಿಂದ ಹೊಡೆಯುವವೀಡಿಯೊ ವೈರಲ್ ಆದ ನಂತರ ಪಂಖುರಿ ಮಿಶ್ರಾ (28) ಎಂಬ ಮಹಿಳೆಯನ್ನು ಬಂಧಿಸಲಾಯಿತು. ಈಗ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಬೆಳ್ಳಂದೂರು ನಿವಾಸಿ ಪಂಖುರಿ ತನ್ನ ಪತಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ಶನಿವಾರ … Continued