ಸಕಾರಣವಿಲ್ಲದೆ ರಸ್ತೆಯಲ್ಲಿ ವಾಹನ ತಡೆಯುವಂತಿಲ್ಲ, ಕೀ ಕಸಿಯುವಂತಿಲ್ಲ : ಪೊಲೀಸರಿಗೆ ಡಿಜಿಪಿ ಖಡಕ್‌ ಸೂಚನೆ

ಬೆಂಗಳೂರು : ಇತ್ತೀಚೆಗೆ ಮಂಡ್ಯ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ತಪಾಸಣೆ ವೇಳೆ ಅಪಘಾತಕ್ಕೀಡಾಗಿ ಮಗು ಸಾವಿಗೀಡಾದ ಘಟನೆ ನಡೆದ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಸಂಚಾರ ಪೊಲೀಸರ ವಾಹನ ತಪಾಸಣೆಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಈ ಸಂಬಂಧ ಶನಿವಾರ ಸುತ್ತೋಲೆ ಹೊರಡಿಸಿರುವ ಡಿಜಿಪಿ-ಐಜಿಪಿ ಡಾ. ಎಂ.ಎ.ಸಲೀಂ, ಕಣ್ಣಿಗೆ ಕಾಣುವಂತೆ ಸಂಚಾರ ನಿಯಮ … Continued

ಪಾಕಿಸ್ತಾನ ‘ಭಿಕ್ಷಾ ಪಾತ್ರೆ’ ಹಿಡಿದು ಜಗತ್ತಿನಾದ್ಯಂತ ಸುತ್ತುತ್ತಿದೆ ಎಂದು ಒಪ್ಪಿಕೊಂಡ ಪಾಕ್‌ ಪ್ರಧಾನಿ : ಆದರೆ….

ಕ್ವೆಟ್ಟಾ: ಅಂತಾರಾಷ್ಟ್ರೀಯ ಸಮುದಾಯವು ಪಾಕಿಸ್ತಾನವು ತಮ್ಮ ಮುಂದೆ ‘ಭಿಕ್ಷಾ ಪಾತ್ರೆ’ಯೊಂದಿಗೆ ಬರುವುದನ್ನು ನಿರೀಕ್ಷೆ ಮಾಡುವುದಿಲ್ಲ. ಬದಲಿಗೆ ವ್ಯಾಪಾರ, ಹೂಡಿಕೆ ಮತ್ತು ನಾವೀನ್ಯತೆಯಲ್ಲಿ ಸಮಾನ ಪಾಲುದಾರಿಕೆಯ ಆಧಾರದ ಮೇಲೆ ಸಂಬಂಧಗಳನ್ನು ಮುಂದುವರಿಸಲು ಪ್ರಯತ್ನಿಸುತ್ತದೆ ಎಂದು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಶನಿವಾರ ಹೇಳಿದ್ದಾರೆ. ಈ ಮೂಲಕ ಅವರು ಪರೋಕ್ಷವಾಗಿ ಪಾಕಿಸ್ತಾನ ಭಿಕ್ಷಾ ಪಾತ್ರೆ ಹಿಡಿದು ವಿವಿಧ ದೇಶಗಳನ್ನು … Continued

ಇಂದಿನಿಂದ (ಜೂನ್ 1) ಹಳೆಯ ಐಫೋನ್-ಆಂಡ್ರಾಯ್ಡ್ ಫೋನ್‌ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ : ಸ್ಮಾರ್ಟ್‌ಫೋನ್‌ಗಳ ಪಟ್ಟಿ…

ನವದೆಹಲಿ: ಜೂನ್ 1 ರಿಂದ ಕೆಲವು ಐಫೋನ್‌ (iPhones)ಗಳು ಮತ್ತು ಹಳೆಯ ಸ್ಮಾರ್ಟ್‌ಫೋನ್‌ಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದನ್ನು ನಿಲ್ಲಿಸಲಿದೆ. ಈ ಹಿಂದೆ, ಈ ಕ್ರಮವು ಮೇ 2025 ರಲ್ಲಿ ಜಾರಿಗೆ ಬರಲಿದೆ ಎಂದು ಕಂಪನಿ ಹೇಳಿತ್ತು. ಆದಾಗ್ಯೂ, ಬಳಕೆದಾರರು ತಮ್ಮ ಫೋನ್‌ಗಳನ್ನು ಬದಲಾಯಿಸಲು ಹೆಚ್ಚಿನ ಸಮಯ ನೀಡಲು ಅದನ್ನು ಜೂನ್‌ 1ಕ್ಕೆ ಮುಂದೂಡಿತು. ಜೂನ್ 1 ರಿಂದ … Continued

ಭಾರತದ 6 ಯುದ್ಧವಿಮಾನ ಹೊಡೆದಿದ್ದೇವೆ ಎಂಬ ಪಾಕ್‌ ಪ್ರಧಾನಿ ಹೇಳಿಕೆ ಶುದ್ಧ ಸುಳ್ಳು ; ಆರಂಭಿಕ ನಷ್ಟ ಸರಿಪಡಿಸಿಕೊಂಡು ಪಾಕ್ ಮೇಲೆ ನಿಖರ ದಾಳಿ-ಸಿಡಿಎಸ್ ಅನಿಲ ಚೌಹಾಣ

ನವದೆಹಲಿ: ಆಪರೇಷನ್ ಸಿಂಧೂರ ನಂತರದ ನಾಲ್ಕು ದಿನಗಳ ಮಿಲಿಟರಿ ಕಾರ್ಯಾಚರಣೆಯಲ್ಲಿ ಆರು ಭಾರತೀಯ ಯುದ್ಧ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂಬ ಪಾಕಿಸ್ತಾನದ ಹೇಳಿಕೆಯನ್ನು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ (ಸಿಡಿಎಸ್) ಜನರಲ್ ಅನಿಲ ಚೌಹಾಣ ಸಾರಾಸಗಟಾಗಿ ನಿರಾಕರಿಸಿದ್ದಾರೆ. ಆದರೆ, ಅವರ ಮಾತುಗಳಿಂದ ಅನಿರ್ದಿಷ್ಟ ಸಂಖ್ಯೆಯ ಯುದ್ಧ ವಿಮಾನಗಳನ್ನು ಕಳೆದುಕೊಂಡಿರುವುದನ್ನು ಭಾರತದ ಸೇನೆ ಮೊದಲ ಬಾರಿಗೆ ಒಪ್ಪಿಕೊಂಡಂತಿದೆ. ಭಾರತವು “ಯುದ್ಧತಂತ್ರದ … Continued

1.5 ಕೆಜಿ ಚಿನ್ನದ ಆಸೆಗಾಗಿ ಅಜ್ಜನಿಂದಲೇ 2 ವರ್ಷದ ಮೊಮ್ಮಗನ ಅಪಹರಣ…!

ರಾಯಸೇನ್: ಕಾಂಗ್ರೆಸ್ ಶಾಸಕ (congress MLA) ದೇವೇಂದ್ರ ಪಟೇಲ್ ( Devendra Patel) ಅವರ ಸೋದರಳಿಯ ಯೋಗೇಂದ್ರ ಪಟೇಲ್ ಅವರ ಎರಡು ವರ್ಷದ ಮಗುವಿನ ಅಪಹರಣ ಪ್ರಕರಣದಲ್ಲಿ ಅಜ್ಜ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಮಗುವಿನ ಅಜ್ಜನೇ 1.5 ಕೆಜಿ ಚಿನ್ನದ ಆಸೆಗಾಗಿ ಎರಡು ವರ್ಷದ ಮೊಮ್ಮಗನನ್ನು ಅಪಹರಿಸಿದ್ದು ನಂತರ ಬೆಳಕಿಗೆ ಬಂದಿದೆ..! ಶಾಸಕ ದೇವೇಂದ್ರ ಪಟೇಲ್ … Continued