ನೌಕರರ ಭವಿಷ್ಯ ನಿಧಿ : ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ ; ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಬೆಂಗಳೂರು : ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ “ಹೈಯರ್ ಪೆನ್ಷನ್ ಸ್ಕೀಮ್” ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರವಾಗಿ ಪರಿಹರಿಸಲಾಗುವುದು ಎಂದು ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ ಭರವಸೆ ನೀಡಿದ್ದಾರೆ. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ … Continued

ವೀಡಿಯೊ | 16 ಸೂರ್ಯಾಸ್ತಗಳು, 16 ಸೂರ್ಯೋದಯಗಳು..: ಬಾಹ್ಯಾಕಾಶ ನಿಲ್ದಾಣದಲ್ಲಿರುವ ಶುಕ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ-ವೀಕ್ಷಿಸಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಕ್ಸಿಯಮ್ -4 (ಆಕ್ಸ್ -4) ಮಿಷನ್‌ನ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿರುವ ಭಾರತದ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರ ಜೊತೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದ್ದಾರೆ. ಆಕ್ಸಿಯಮ್ -4 ಮಿಷನ್‌ನ ಭಾಗವಾಗಿ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಸ್ಪೇಸ್‌ಎಕ್ಸ್‌ನ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯಲ್ಲಿ … Continued

ಬಹುಮುಖ ಪ್ರತಿಭೆಯ ಪತ್ರಕರ್ತ-ಬರಹಗಾರ ಅರುಣಕುಮಾರ ಹಬ್ಬು ; ಜೂನ್‌ 29ಕ್ಕೆ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆ

(29-06-2025ರಂದು 11:00 ಗಂಟೆಗೆ ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ಹವ್ಯಕ ಭವನದಲ್ಲಿ ಪತ್ರಕರ್ತ ಅರುಣಕುಮಾರ ಹಬ್ಬು ಅವರ 368 ಪುಟಗಳ ʼಬೊಗಸೆ ನೀರುʼ ಆತ್ಮಕಥನ ಲೋಕಾರ್ಪಣೆಗೊಳ್ಳಲಿದೆ, ಈ ನಿಮಿತ್ತ ಲೇಖನ) ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಪತ್ರಿಕಾರಂಗವು ಜನಸಾಮಾನ್ಯರಿಗೆ ದೇಶ- ವಿದೇಶಗಳಲ್ಲಿ ಆಗು-ಹೋಗುವ ಘಟನೆಗಳ ಮಾಹಿತಿಯನ್ನು ನೀಡುತ್ತದೆ. ಈ ರೀತಿಯ ಮಾಹಿತಿಗಳನ್ನು ಅಚ್ಚುಕಟ್ಟಾಗಿ ಶಬ್ದರೂಪದಲ್ಲಿ ಕಟ್ಟಿಕೊಡುವ ಪತ್ರಕರ್ತರ … Continued

ಪಾಕಿಸ್ತಾನದಲ್ಲಿ ಆತ್ಮಾಹುತಿ ಕಾರ್ ಬಾಂಬ್ ದಾಳಿಗೆ 13 ಸೈನಿಕರು ಸಾವು

ಪಾಕಿಸ್ತಾನಿ ತಾಲಿಬಾನ್ ನಡೆಸಿರುವ ಆತ್ಮಹತ್ಯಾ ದಾಳಿಯಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, ನಾಗರಿಕರು, ಸ್ಥಳೀಯ ಸರ್ಕಾರಿ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಸೇರಿದಂತೆ 29 ಜನರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿದೆ. “ಆತ್ಮಹತ್ಯಾ ಬಾಂಬರ್ ಸ್ಫೋಟಕ ತುಂಬಿದ ವಾಹನವನ್ನು ಮಿಲಿಟರಿ ಬೆಂಗಾವಲು ಪಡೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾರೆ. ಈ ಸ್ಫೋಟದಲ್ಲಿ 13 ಸೈನಿಕರು ಸಾವಿಗೀಡಾಗಿದ್ದಾರೆ. ಅಲ್ಲದೆ, … Continued

ವೀಡಿಯೊ | ಅಹಮದಾಬಾದ್ ವಿಮಾನ ದುರಂತದ ಕೆಲದಿನಗಳ ನಂತರ ಕಚೇರಿಯಲ್ಲಿ ಪಾರ್ಟಿ ; ಏರ್ ಇಂಡಿಯಾ ವೆಂಚರಿನ 4 ಹಿರಿಯ ಸಿಬ್ಬಂದಿ ವಜಾ

ನವದೆಹಲಿ: ಏರ್ ಇಂಡಿಯಾದ ವಿಮಾನ ನಿಲ್ದಾಣದ ಗೇಟ್‌ವೇ ಸೇವೆಗಳನ್ನು ಒದಗಿಸುವ ಎಐಎಸ್‌ಎಟಿಎಸ್‌ (AISATS)ನ ನಾಲ್ವರು ಹಿರಿಯ ಉದ್ಯೋಗಿಗಳಿಗೆ ರಾಜೀನಾಮೆ ನೀಡುವಂತೆ ಸೂಚಿಸಲಾಗಿದೆ. ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತದ ಕೆಲವೇ ದಿನಗಳ ನಂತರ ನೌಕರರು ಕಚೇರಿ ಸ್ಥಳದಲ್ಲಿ ಪಾರ್ಟಿ ಮಾಡುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಹಮದಾಬಾದ್‌ನಲ್ಲಿ 275ಕ್ಕೂ … Continued

42ನೇ ವಯಸ್ಸಿನಲ್ಲೇ ʼಕಾಂಟಾ ಲಗಾʼ ಖ್ಯಾತಿಯ ಶೆಫಾಲಿ ಜರಿವಾಲಾ ಸಾವು

ಮುಂಬೈ: ‘ಕಾಂಟಾ ಲಗಾ’ ಹಾಡಿನ ಖ್ಯಾತಿಯ ಶೆಫಾಲಿ ಜರಿವಾಲಾ ಶುಕ್ರವಾರ ತಡರಾತ್ರಿ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಅವರನ್ನು ಅವರ ಪತಿ ಬೆಲ್ಲೆವ್ಯೂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಸಾಗಿಸಿದರು, ಆದರೆ ವೈದ್ಯರು ಅವರನ್ನು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು. ಸಾವಿಗೆ ಕಾರಣವನ್ನು ಅವರ ಕುಟುಂಬ ಸದಸ್ಯರು ಇನ್ನೂ ಬಹಿರಂಗಪಡಿಸಿಲ್ಲ. ಏತನ್ಮಧ್ಯೆ, ಮುಂಬೈ ಪೊಲೀಸರು ತನಿಖೆಗಾಗಿ ತಡರಾತ್ರಿ … Continued

ಅಶೋಕ ಹಾಸ್ಯಗಾರ, ಬನಾರಿ, ಸಾಮಗ, ಸಿದ್ದಕಟ್ಟೆಗೆ ‘ಯಕ್ಷ ಮಂಗಳ ಪ್ರಶಸ್ತಿ’ ಪ್ರದಾನ

ಮಂಗಳೂರು : ಉಳ್ಳಾಲ ಯಕ್ಷಗಾನ ಕಲೆಗೆ ವಿಶೇಷ ಉತ್ತೇಜನವಿದೆ. ಯಕ್ಷಗಾನ ಸುಯೋಗವೆಂದರೆ ಎಂಜಿನಿಯರ್, ಡಾಕ್ಟರ್, ಶಿಕ್ಷಕರು ಮೊದಲಾದ ವಿವಿಧ ಕ್ಷೇತ್ರಗಳ ಆಸಕ್ತರ ಮೂಲಕ ಸಮೃದ್ಧವಾಗಿ ಬೆಳೆಯುತ್ತಿದೆ. ವಿದ್ಯಾವಂತರು ಸೃಜನಶೀಲತೆಗೆ ಒತ್ತು ಕೊಡುವಂತೆ ಪರಂಪರೆಯನ್ನೂ ಉಳಿಸಿಕೊಳ್ಳಬೇಕು ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದ್ದಾರೆ. ಮಂಗಳೂರು ವಿಶ್ವ ವಿದ್ಯಾಲಯದ ಡಾ.ಯು.ಆರ್ ರಾವ್ … Continued

ಮೈ ಜುಂ ಎನ್ನುವ ವೀಡಿಯೊ | ಕಾರು ಚಲಾಯಿಸುವಾಗ ನಿದ್ದೆಗೆ ಜಾರಿದ ಎಂಜಿನಿಯರ್‌ ; ರಸ್ತೆ ಬದಿ ನಿಂತಿದ್ದ ಇಬ್ಬರಿಗೆ ಡಿಕ್ಕಿ : ಒಬ್ಬ ಸಾವು

ವಾಹನ ಚಲಾಯಿಸುವಾಗ ಗುರುಗ್ರಾಮದ ಸಿವಿಲ್ ಎಂಜಿನಿಯರ್ ಒಬ್ಬರು ನಿದ್ದೆಗೆ ಜಾರಿದ್ದರಿಂದ ವಾಹನ ಇಬ್ಬರಿಗೆ ಡಿಕ್ಕಿ ಹೊಡೆದು, ಒಬ್ಬ ಕಾನೂನು ವಿದ್ಯಾರ್ಥಿ ಸಾವಿಗೀಡಾಗಿದ್ದಾರೆ ಹಾಗೂ ಮತ್ತೊಬ್ಬರು ಗಂಭೀರ ಗಾಯಗೊಂಡಿದ್ದು, ಸಿವಿಲ್ ಎಂಜಿನಿಯರ್ ನನ್ನು ಬಂಧಿಸಲಾಗಿದೆ. ಜೂನ್ 24 ರಂದು ಹರ್ಷ ಮತ್ತು ಮೋಕ್ಷ ಎಂದು ಗುರುತಿಸಲಾದ ವಿದ್ಯಾರ್ಥಿಗಳು ದೆಹಲಿ-ಜೈಪುರ ಹೆದ್ದಾರಿಯಲ್ಲಿರುವ ಚಂಚಲ್ ಧಾಬಾವನ್ನು ಬೆಳಗಿನ ಜಾವ 3 … Continued

ಪುರಿ ಜಗನ್ನಾಥ ರಥಯಾತ್ರೆಯ ರಥ ಎಳೆಯಲು ಜನಸಮೂಹ ನುಗ್ಗಿ 500ಕ್ಕೂ ಹೆಚ್ಚು ಭಕ್ತರಿಗೆ ಗಾಯ

ಪುರಿ: ಒಡಿಶಾದ ಪುರಿಯಲ್ಲಿ ವಾರ್ಷಿಕ ಜಗನ್ನಾಥ ರಥಯಾತ್ರೆ ಉತ್ಸವದ ಸಂದರ್ಭದಲ್ಲಿ ರಥ ಎಳೆಯಲು ಭಾರಿ ಜನಸಮೂಹ ಜಮಾಯಿಸಿದ್ದರಿಂದ ನೂಕುನುಗ್ಗಲು ಉಂಟಾಗಿ 500 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದಾರೆ. ಪುರಿಯಲ್ಲಿ ರಥಗಳನ್ನು ಶಾಸ್ತ್ರೋಕ್ತವಾಗಿ ಎಳೆಯುವ ಸಂದರ್ಭದಲ್ಲಿ ಈ ಘಟನೆ ವರದಿಯಾಗಿದೆ. ಒಡಿಶಾ ಸರ್ಕಾರವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ. ಜಗನ್ನಾಥ ರಥಯಾತ್ರೆಯ ಸಮಯದಲ್ಲಿ ಕೆಲವು ಭಕ್ತರು ಮೂರ್ಛೆ ಹೋದ … Continued

ವೀಡಿಯೊ..| ಭಾರತದ ರಕ್ಷಣಾ ವ್ಯವಸ್ಥೆಗಳ ಬಗ್ಗೆ ಚೀನಾ ಗುಪ್ತಚರ ಮಾಹಿತಿ ನೀಡಿದ್ದನ್ನು ಒಪ್ಪಿಕೊಂಡ ಪಾಕಿಸ್ತಾನದ ರಕ್ಷಣಾ ಸಚಿವ

ಇಸ್ಲಾಮಾಬಾದ್: ಭಾರತದೊಂದಿಗಿನ ಮಿಲಿಟರಿ ಸಂಘರ್ಷದ ಸಮಯದಲ್ಲಿ ಚೀನಾವು ಪಾಕಿಸ್ತಾನಕ್ಕೆ ನಿರ್ಣಾಯಕ ಗುಪ್ತಚರ ಮಾಹಿತಿಯನ್ನು ನೀಡಿದೆ ಎಂದು ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಒಪ್ಪಿಕೊಂಡಿದ್ದಾರೆ. ಈ ಮಾಹಿತಿಯು ಭಾರತದ ವಾಯು ರಕ್ಷಣಾ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಒಳಗೊಂಡಿತ್ತು ಎಂದು ವರದಿಯಾಗಿದೆ. ಸಂದರ್ಶನವೊಂದರಲ್ಲಿ, ಪಾಕಿಸ್ತಾನದ ಖವಾಜಾ ಆಸಿಫ್, ಭಾರತದ ಜೊತೆ ಸಂಘರ್ಷದ ನಂತರ ಪಾಕಿಸ್ತಾನವು ಹೆಚ್ಚಿನ ಎಚ್ಚರಿಕೆಯಲ್ಲಿದೆ … Continued