ವಿಡಿಯೊಗಳು : ಮ್ಯಾನ್ಮಾರ್‌ನಲ್ಲಿ ಭೀಕರ ಸ್ಫೋಟಕ್ಕೆ ಧ್ವಂಸಗೊಂಡ ಕಟ್ಟಡ; ಆರು ಮಕ್ಕಳು ಸೇರಿ 45ಕ್ಕೂ ಹೆಚ್ಚು ಜನರು ಸಾವು

ಬ್ಯಾಂಕಾಕ್: ಈಶಾನ್ಯ ಮ್ಯಾನ್ಮಾರ್‌ನಲ್ಲಿ ಗಣಿಗಾರಿಕೆಗಾಗಿ ಸ್ಫೋಟಕಗಳನ್ನು ಸಂಗ್ರಹಿಸಿಡಲಾಗಿದ್ದ ಕಟ್ಟಡವೊಂದರಲ್ಲಿ ಭಾನುವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ 45ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ರಕ್ಷಣಾ ಸಿಬ್ಬಂದಿ ಮತ್ತು ಸ್ವತಂತ್ರ ಮಾಧ್ಯಮಗಳು ವರದಿ ಮಾಡಿವೆ. ಚೀನಾ ಗಡಿಯಿಂದ ದಕ್ಷಿಣಕ್ಕೆ ಸುಮಾರು 3 ಕಿಲೋಮೀಟರ್ (2 ಮೈಲಿ) ದೂರದಲ್ಲಿರುವ ನಾಮ್‌ಕಾಮ್ ಉಪನಗರದ ‘ಕೌಂಗ್‌ಟುಪ್’ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 12 ಗಂಟೆಯ … Continued

ಹಿಮಾಚಲಪ್ರದೇಶ ಮಹಾನಗರ ಪಾಲಿಕೆ ಚುನಾವಣೆ: ಆಡಳಿತಾರೂಢ ಕಾಂಗ್ರೆಸ್ಸಿಗೆ ಮುಖಭಂಗ, ಬಿಜೆಪಿಗೆ ಭರ್ಜರಿ ಜಯ

ಶಿಮ್ಲಾ; ಹಿಮಾಚಲ ಪ್ರದೇಶದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ಭಾನುವಾರ ಪ್ರಕಟಗೊಂಡ ನಾಲ್ಕು ಮಹಾನಗರ ಪಾಲಿಕೆ (MC) ಚುನಾವಣೆಗಳ ಫಲಿತಾಂಶದಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮೂರು ಪಾಲಿಕೆಗಳನ್ನು ತನ್ನದಾಗಿಸಿಕೊಂಡಿದೆ. ಕಾಂಗ್ರೆಸ್‌ ಒಂದರಲ್ಲಿ ಗೆಲುವು ಸಾಧಿಸಿದೆ. 2027ರಲ್ಲಿ ರಾಜ್ಯದಲ್ಲಿ ನಡೆಯಲಿರುವ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ “ಸೆಮಿಫೈನಲ್” ಎಂದೇ ಬಿಂಬಿತವಾಗಿದ್ದ ಈ ಚುನಾವಣೆಯಲ್ಲಿ ಮಂಡಿ, … Continued

ಉತ್ತರ ಕನ್ನಡ : ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ

ಕಾರವಾರ : ಉತ್ತರ ಕನ್ನ ಜಿಲ್ಲೆಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆಯಾದ ಘಟನೆ ಸಂಭವಿಸಿದೆ ಎಂದು ವರದಿಯಾಗಿದೆ. ಬೋಟ್‌ನಲ್ಲಿದ್ದ ಎಲ್ಲಾ 7 ಮೀನುಗಾರರನ್ನು ಸಕಾಲದಲ್ಲಿ ರಕ್ಷಿಸಲಾಗಿದೆ. ಮುಳುಗಡೆಯಾದ ಬೋಟ್ ‘ಶ್ರೀ ನವರತ್ನ’ ಅಂಕೋಲಾ ತಾಲೂನಿ ಬೆಳಂಬಾರದಿಂದ ಮೀನುಗಾರಿಕೆಗೆ ತೆರಳಿತ್ತು. ಇದು ಹಿಂತಿರುಗಿ ಬರುವಾಗ ಹೊನ್ನಾವರ ಹಾಗೂ ಕುಮಟಾ ವ್ಯಾಪ್ತಿಯ ಆಳ ಸಮುದ್ರದಲ್ಲಿ ಮುಳುಗಲು ಪ್ರಾರಂಭಿಸಿದೆ. … Continued

ಟಿಎಂಸಿ ನಾಯಕ-ಸಂಸದ ಅಭಿಷೇಕ ಬ್ಯಾನರ್ಜಿ ಮೇಲಿನ ದಾಳಿ: ಬಿಜೆಪಿ-ಟಿಎಂಸಿ ನಡುವೆ ತಾರಕಕ್ಕೇರಿದ ಆರೋಪ-ಪ್ರತ್ಯಾರೋಪ

ಕೋಲ್ಕತ್ತಾ: ಚುನಾವಣೋತ್ತರ ಹಿಂಸಾಚಾರದಲ್ಲಿ ಮೃತಪಟ್ಟರೆನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರೊಬ್ಬರ ಕುಟುಂಬವನ್ನು ಭೇಟಿಯಾಗಲು ತೆರಳುತ್ತಿದ್ದ ಟಿಎಂಸಿ ಸಂಸದ ಅಭಿಷೇಕ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಪ್ರಕರಣವು ಪಶ್ಚಿಮ ಬಂಗಾಳದಲ್ಲಿ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಬಿಜೆಪಿ ಮತ್ತು ಟಿಎಂಸಿ ನಡುವೆ ಗಂಭೀರ ಆರೋಪ-ಪ್ರತ್ಯಾರೋಪಗಳು ಆರಂಭವಾಗಿವೆ. ಈ … Continued

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳಿಗೆ ನಿಷೇಧ

ಕಾರವಾರ: ನೈಋತ್ಯ ಮಾನ್ಸೂನ್‌ ಹಂಗಾಮಿನ ಹಿನ್ನೆಲೆಯಲ್ಲಿ, ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಉತ್ತರ ಕನ್ನಡ ಜಿಲ್ಲಾದ್ಯಂತ 2026ರ ಜೂನ್ 1 ರಿಂದ ಆಗಸ್ಟ್ 31ರ ವರೆಗೆ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳು ಹಾಗೂ ನೀರು ಆಧರಿತ ಮನರಂಜನಾ ಚಟುವಟಿಕೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಲಕ್ಷ್ಮೀಪ್ರಿಯಾ ಕೆ. ಆದೇಶ ಹೊರಡಿಸಿದ್ದಾರೆ. ಮಳೆಗಾಲದ … Continued

ವಿಡಿಯೋ | ಅಭಿಷೇಕ ಬ್ಯಾನರ್ಜಿ ಬೆನ್ನಲ್ಲೇ ಹೂಗ್ಲಿಯಲ್ಲಿ ಮತ್ತೊಬ್ಬ ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ ಮೇಲೆ ಹಲ್ಲೆ

ಕೋಲ್ಕತ್ತಾ :  ತೃಣಮೂಲ ಪಕ್ಷದ ಎರಡನೇ ಕಮಾಂಡರ್ ಅಭಿಷೇಕ ಬ್ಯಾನರ್ಜಿ ಮೇಲೆ ಗುಂಪು ಹಲ್ಲೆ ನಡೆಸಿದ ಒಂದು ದಿನದ ನಂತರ, ಇಂದು, ಭಾನುವಾರ ಬೆಳಿಗ್ಗೆ ಪಶ್ಚಿಮ ಬಂಗಾಳದ ಮತ್ತೊಬ್ಬ ಸಂಸದ ಕಲ್ಯಾಣ ಬ್ಯಾನರ್ಜಿ ಅವರ ಮೇಲೆ ಹಲ್ಲೆ ನಡೆದಿದೆ. ಅವರದೇ ಸ್ವಕ್ಷೇತರವಾದ ಹೂಗ್ಲಿಯ ಚಂಡಿತಾಲದಲ್ಲಿ ಪೊಲೀಸರು ಜನಸಮೂಹವನ್ನು ನಿಂತ್ರಿಸುತ್ತಿರುವಾಗ ಕಲ್ಯಾಣ ಬ್ಯಾನರ್ಜಿ ಅವರ ತಲೆಗೆ ಪೆಟ್ಟು … Continued

ಭಾರತದ ನೂತನ ಸಿಡಿಎಸ್ ಆಗಿ ಜನರಲ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ

ನವದೆಹಲಿ: ಭಾರತದ ನೂತನ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (ಸಿಡಿಎಸ್) ಆಗಿ ಜನರಲ್ ಎನ್.ಎಸ್. ರಾಜಾ ಸುಬ್ರಮಣಿ ಅವರು ಭಾನುವಾರ (ಮೇ 31) ಅಧಿಕಾರ ವಹಿಸಿಕೊಂಡಿದ್ದಾರೆ. ಮೂರೂ ಸೇನಾ ಪಡೆಗಳ ನಡುವೆ ಸಮನ್ವಯತೆಯನ್ನು ಬಲಪಡಿಸುವುದು ಮತ್ತು ಮಿಲಿಟರಿ ಥಿಯೇಟರ್ ಕಮಾಂಡ್ ಯೋಜನೆ ಜಾರಿಗೆ ತರುವುದು ಅವರ ಪ್ರಮುಖ ಆದ್ಯತೆಗಳಾಗಿವೆ. ಜನರಲ್ ಸುಬ್ರಮಣಿ ಅವರ ಬಗ್ಗೆ… ಪಾಕಿಸ್ತಾನ … Continued

ಧಾರವಾಡ; ಈಜಲು ಹೋಗಿದ್ದ ಮೂವರು ಬಾಲಕರು ನೀರುಪಾಲು

ಧಾರವಾಡ : ಕೆರೆಗೆ ಈಜಲು ಹೋಗಿದ್ದ ಮೂವರು ಅಪ್ರಾಪ್ತ ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಸಿಂಗನಳ್ಳಿ ಗ್ರಾಮದ ಸಮೀಪದ ಕರೆಮ್ಮನ ಕೆರೆಯಲ್ಲಿ ಶನಿವಾರ ಸಂಭವಿಸಿದೆ ಎಂದು ವರದಿಯಾಗಿದೆ. ಸಿಂಗನಳ್ಳಿ ಗ್ರಾಮದ ನಿವಾಸಿಗಳಾದ ಅನ್ವರ್ ಇಬ್ರಾಹಿಂ ವಟ್ನಾಳ (13), ಸುಭಾನಿ ಇಸಾಕ್ ಬಾಗಜಿಕೊಪ್ಪ (12) ಹಾಗೂ ಮೆಹಬೂಬ್ ಸುಭಾನಿ ದಾದಾಪೀರ್ ವಡ್ನಾಳ (15) … Continued

ತುಂಗಭದ್ರಾ ನದಿಯಲ್ಲಿ ಕೊಚ್ಚಿಹೋಗುತ್ತಿದ್ದ ಬಾಲಕಿ ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವು

ಮಂತ್ರಾಲಯ : ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯದ ಬಳಿ ತುಂಗಭದ್ರಾ ನದಿಗೆ ಕಾಲು ತೊಳೆಯಲು ಹೋಗಿ ಆಕಸ್ಮಿಕವಾಗಿ ನೀರಿನ ಪ್ರವಾಹದಲ್ಲಿ ಕೊಚ್ಚಿಹೋಗುತ್ತಿದ್ದ ಅಪ್ರಾಪ್ತ ಬಾಲಕಿಯೊಬ್ಬಳನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಸ್ಥಳೀಯ ನಿವಾಸಿಯಾದ ಬಾಲಕಿ ಶನಿವಾರ ಸಂಜೆ ಸುಮಾರು 4:30 … Continued

ಭಾರತದ ಆಸಿಯಾನ್ ರಕ್ಷಣಾ ನೀತಿ: ವಿಯೆಟ್ನಾಂ ಜೊತೆ ಬ್ರಹ್ಮೋಸ್ ಕ್ಷಿಪಣಿ ಮಾರಾಟ ಒಪ್ಪಂದ; ಇಂಡೋನೇಷ್ಯಾ ಜೊತೆ ಅಂತಿಮ ಹಂತದಲ್ಲಿ

ನವದೆಹಲಿ: ರಕ್ಷಣಾ ಉತ್ಪಾದನೆ ಮತ್ತು ರಫ್ತು ವಲಯದಲ್ಲಿ ಸ್ವಾವಲಂಬನೆ ಸಾಧಿಸುತ್ತಿರುವ ಭಾರತ, ಆಗ್ನೇಯ ಏಷ್ಯಾ ರಾಷ್ಟ್ರಗಳ ಜೊತೆ ತನ್ನ ರಕ್ಷಣಾ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ವಿಯೆಟ್ನಾಂ ದೇಶಕ್ಕೆ ಭಾರತದ ಹೆಮ್ಮೆಯ ‘ಬ್ರಹ್ಮೋಸ್’ ಸೂಪರ್‌ಸಾನಿಕ್ ಕ್ರೂಸ್ ಕ್ಷಿಪಣಿಗಳನ್ನು ಪೂರೈಸುವ ಬೃಹತ್ ಒಪ್ಪಂದಕ್ಕೆ ಉಭಯ ದೇಶಗಳು ಅಧಿಕೃತವಾಗಿ ಸಹಿ ಹಾಕಿವೆ. ಇದೇ ವೇಳೆ ಇಂಡೋನೇಷ್ಯಾ ಜೊತೆಗಿನ ಕ್ಷಿಪಣಿ ಖರೀದಿ … Continued