ತೃಣಮೂಲ ಭದ್ರಕೋಟೆಯಲ್ಲೇ ಮಮತಾ ಸೋಲಿಸಿದ ಸುವೇಂದು ; ಭವಾನಿಪುರದಲ್ಲಿ ʼದೀದಿʼಯನ್ನು ಬಿಜೆಪಿ ‘ಚಕ್ರವ್ಯೂಹ’ದಲ್ಲಿ ಕೆಡವಿದ್ದು ಹೇಗೆ ?

ಕೋಲ್ಕತ್ತಾ: ಸರಿಯಾಗಿ ಐದು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದ ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಸೋಲಿನ ಕಹಿ ಉಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿ, ಈಗ 2026ರಲ್ಲಿ ಅದನ್ನು ಮರುಕಳಿಸಿದ್ದಾರೆ. ಈ ಬಾರಿ ನಂದಿಗ್ರಾಮದಲ್ಲಲ್ಲ, ಬದಲಿಗೆ ಮಮತಾ ಅವರ ಭದ್ರಕೋಟೆಯಾದ ಕೋಲ್ಕತ್ತಾದ ಭವಾನಿಪುರ ಕ್ಷೇತ್ರದಲ್ಲಿ ಸುವೇಂದು ಗೆಲುವಿನ ನಗೆ ಬೀರಿದ್ದಾರೆ. 2021ರಲ್ಲಿ ನಂದಿಗ್ರಾಮದ ಸೋಲಿನ ನಂತರ … Continued

ಮೈ ಜುಂ ಎನ್ನುವ ವಿಡಿಯೋ : ತಲೆಗೆ ಕತ್ತಿ ಹೊಕ್ಕಿದ್ದರೂ ನಡೆದುಕೊಂಡೇ ಆಸ್ಪತ್ರೆಗೆ ಬಂದ ವ್ಯಕ್ತಿ

ಮುಂಬೈ: ಮುುಂಬೈನಲ್ಲಿ ನಡೆದ ಭೀಕರ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ವ್ಯಕ್ತಿಯೊಬ್ಬನ ತಲೆಗೆ ಕತ್ತಿಯಿಂದ (Sickle) ಹಲ್ಲೆ ಮಾಡಲಾಗಿದ್ದು, ಆ ಕತ್ತಿ ತಲೆಯ ಒಳಭಾಗಕ್ಕೆ ಹೊಕ್ಕಿದ್ದರೂ ಸಹ ಆತ ಯಾವುದೇ ಆತಂಕವಿಲ್ಲದೆ ನಡೆದುಕೊಂಡೇ ಆಸ್ಪತ್ರೆಗೆ ಬಂದಿರುವ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಮೇ 4ರಂದು ಮುಂಜಾನೆ ವಿಕ್ರೋಲಿಯ ಕಣ್ಣಂವರ್ ನಗರದಲ್ಲಿ ಇಸ್ಮಾ ಎಂಬ ಯುವಕನ … Continued

ಜೊಯಿಡಾ ; ವೃದ್ಧೆ ಮೇಲೆ ಚಿರತೆ ದಾಳಿ

ಕಾರವಾರ : ಮುಂಜಾನೆ ಶೌಚಕ್ಕೆಂದು ಹೊರಬಂದ ವೃದ್ಧೆಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ತಾಲೂಕಿನ ಪಣಸೋಲಿ ವಲಯದಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. 70 ವರ್ಷದ ವೃದ್ಧೆ ಸುಶೀಲಾ ದೇಸಾಯಿ ಪ್ರತಿರೋಧ ತೋರಿ ಪಾರಾಗಿ ಬಂದಿದ್ದಾರೆ ಎಂದು ಹೇಳಲಾಗಿದೆ. ಪಣಸೋಲಿ ವಲಯದ ಅವುರ್ಲಿ ದಾಬೆ ಗ್ರಾಮದ ನಿವಾಸಿ ಸುಶೀಲಾ … Continued

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಲೆಗೆ ಟಿಎಂಸಿ ಧೂಳೀಪಟ ; ತಮಿಳುನಾಡಲ್ಲಿ ʼವಿಜಯʼ ಕ್ರಾಂತಿ, ಕೇರಳದಲ್ಲಿ ʼಕೈʼಗೆ ಜೈ, ಅಸ್ಸಾಂನಲ್ಲಿ ಬಿಜೆಪಿಗೆ ಮತ್ತೆ ಮಣೆ

 ನವದೆಹಲಿ:  ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು, ಕೆಲವೆಡೆ ದಶಕಗಳ ಕಾಲ ಆಳ್ವಿಕೆ ನಡೆಸಿದ ನಾಯಕರನ್ನು ಮತದಾರರು ತಿರಸ್ಕರಿಸಿದ್ದು, ಹೊಸ ನಾಯಕತ್ವಕ್ಕೆ ಮನ್ನಣೆ ನೀಡಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ 15 ವರ್ಷಗಳ ಸುದೀರ್ಘ ಆಡಳಿತಕ್ಕೆ ಅಂತಿಮ ತೆರೆ ಬಿದ್ದಿದೆ. 294 ಕ್ಷೇತ್ರಗಳ ಪೈಕಿ ಬಿಜೆಪಿ … Continued

ಕೇರಳದಲ್ಲಿ 10 ವರ್ಷಗಳ ಎಡರಂಗದ ಆಡಳಿತ ಅಂತ್ಯ ; ಭರ್ಜರಿ ಜಯದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಮೈತ್ರಿಕೂಟ

ತಿರುವನಂತಪುರಂ: ಕೇರಳದ ವಿಧಾನಸಭೆ ಚುನಾವಣೆಯಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಎಡ ಪ್ರಜಾಸತ್ತಾತ್ಮಕ ರಂಗದ (LDF) ಆಡಳಿತವನ್ನು ಅಂತ್ಯಗೊಳಿಸಿರುವ ಮತದಾರರು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಅನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. … Continued

ಪಶ್ಚಿಮ ಬಂಗಾಳ ಚುನಾವಣೆ : ಮಮತಾಗೆ ಭಾರೀ ಮುಖಭಂಗ ; ಸುವೇಂದು ಅಧಿಕಾರಿ ವಿರುದ್ಧ ದೊಡ್ಡ ಅಂತರದಲ್ಲಿ ಸೋಲು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಮಮತಾ ಬ್ಯಾನರ್ಜಿ ಅವರು ಅತ್ಯಂತ ದೊಡ್ಡರಾಜಕೀಯ ಸೋಲನ್ನು ಅನುಭವಿಸಿದ್ದಾರೆ. ಹೈಪ್ರೊಫೈಲ್ ಕ್ಷೇತ್ರವೆಂದೇ ಗುರುತಿಸಲ್ಪಟ್ಟಿದ್ದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಹಾಗೂ ಟಿಎಂಸಿ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಬಿಜೆಪಿಯ ಸುವೇಂದು ಅಧಿಕಾರಿ ವಿರುದ್ಧ ಸುಮಾರು 15,105 ಮತಗಳ ಅಂತರದಿಂದ ಪರಾಭವಗೊಂಡಿದ್ದಾರೆ. ಮಮತಾ ಬ್ಯಾನರ್ಜಿ ಅವರ ಭದ್ರಕೋಟೆಯೆಂದೇ ಪರಿಗಣಿಸಲ್ಪಟ್ಟಿದ್ದ ಭವಾನಿಪುರದಲ್ಲಿ … Continued

ಕರ್ನಾಟಕ ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು

ಬಾಗಲಕೋಟೆ/ ದಾವಣಗೆರೆ : ಕರ್ನಾಟಕದಲ್ಲಿ ನಡೆದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ ಜಯಗಳಿಸಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಮೇಶ ಮೇಟಿ ಗೆಲುವಿನ ನಗೆ ಬೀರಿದರೆ ದಾವಣಗೆರೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಮರ್ಥ ಶಾಮನೂರು ಅವರು ಜಯಗಳಿಸಿದ್ದಾರೆ. ಎಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ (Bagalakot) ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್​​ … Continued

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 … Continued

ಪಶ್ಚಿಮ ಬಂಗಾಳದಲ್ಲಿ ದೀದಿ ಕೋಟೆಯಲ್ಲಿ ಕಮಲ ಅರಳಿಸಿದ ‘5 M’ ಮಂತ್ರ ! ಫಲಿತಾಂಶ ಬದಲಿಸಿದ ಆ ಐದು ʼMʼ ಯಾವುವು?

ಪಶ್ಚಿಮ ಬಂಗಾಳದಲ್ಲಿ ಬದಲಾದ ರಾಜಕೀಯ ಗಾಳಿ: ತೃಣಮೂಲಕ್ಕೆ ಮುಳುವಾಯಿತೇ ‘5-M’ ತಂತ್ರ? ಪಶ್ಚಿಮ ಬಂಗಾಳದ 294 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಪ್ರಗತಿಯಲ್ಲಿದ್ದು, ಬಿಜೆಪಿ ಭರ್ಜರಿ ಗೆಲುವಿನತ್ತ ದಾಪುಗಾಲು ಹಾಕುತ್ತಿದೆ. ಸದ ಲಭ್ಯವಿರುವ ಟ್ರೆಂಡ್‌ಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ (BJP) 190ರ ಆಸುಪಾಸು ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತದತ್ತ (ಮ್ಯಾಜಿಕ್ … Continued

ಸಿನಿಮೀಯ ಸ್ಟೈಲ್‌ನಲ್ಲಿ ಐಎಎಸ್ ಕೋಚಿಂಗ್‌ ಅಕಾಡೆಮಿ ನಿರ್ದೇಶಕಿ ಅಪಹರಣ: 1.89 ಕೋಟಿ ರೂ. ಸುಲಿಗೆ ಮಾಡಿ ಆಸ್ಪತ್ರೆ ಐಸಿಯುವಿನಲ್ಲಿ ಅಡಗಿದ್ದ ಆರೋಪಿ…!

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಅತ್ಯಂತ ಭೀಕರ ಹಾಗೂ ಸಿನಿಮೀಯ ಮಾದರಿಯ ಹೈಪ್ರೊಫೈಲ್‌  ಅಪಹರಣ ಹಾಗೂ ಸುಲಿಗೆ ಪ್ರಕರಣವೊಂದು ನಡೆದಿದೆ. ದೆಹಲಿ ಮೂಲದ ಪ್ರಖ್ಯಾತ ‘ಶುಭ್ರಾ ರಂಜನ್ ಐಎಎಸ್ ಅಕಾಡೆಮಿ’ಯ ನಿರ್ದೇಶಕಿಯನ್ನು ಅಪಹರಿಸಿ, ನಾಲ್ಕು ಗಂಟೆಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು, ಹಣೆ ಮೇಲೆ ಪಿಸ್ತೂಲ್ ಇಟ್ಟು ಬರೋಬ್ಬರಿ 1.89 ಕೋಟಿ ರೂಪಾಯಿಗಳನ್ನು ಆನ್‌ಲೈನ್ ಮೂಲಕ ವರ್ಗಾಯಿಸಿಕೊಂಡ … Continued