ಸಿಎಂ ಆಗಿ ಡಿಕೆಶಿ ಪ್ರಮಾಣ ವಚನಕ್ಕೂ ಮುನ್ನ ಹೈಕಮಾಂಡ್ ಮಾಸ್ಟರ್ ಸ್ಟ್ರೋಕ್ : ಸಿದ್ದರಾಮಯ್ಯಗೆ ಮಹತ್ವದ ಸ್ಥಾನ ನೀಡಿದ ಕಾಂಗ್ರೆಸ್

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಪ್ರಮುಖ ರಾಜಕೀಯ ಸ್ಥಿತ್ಯಂತರ ನಡೆಯುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಹೈಕಮಾಂಡ್ ಮಹತ್ವದ ಸಾಂಸ್ಥಿಕ ನಿರ್ಧಾರವೊಂದನ್ನು ಕೈಗೊಂಡಿದೆ. ಮುಖ್ಯಮಂತ್ರಿಯಾಗಿ ನಿಯೋಜನೆಗೊಂಡಿರುವ ಡಿ.ಕೆ. ಶಿವಕುಮಾರ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೂ ಮುನ್ನವೇ, ರಾಜ್ಯದ ಹಿರಿಯ ನಾಯಕ ಹಾಗೂ ಕೆಲವು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ಸಿದ್ದರಾಮಯ್ಯ ಅವರನ್ನು ಪಕ್ಷದ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ಸಂಸ್ಥೆಯಾದ … Continued

ಫೋರ್ಬ್ಸ್ ‘ಏಷ್ಯಾ ಅಂಡರ್ 30’ ಪಟ್ಟಿಯಲ್ಲಿ ಸ್ಥಾನ ಪಡೆದ ಬೆಂಗಳೂರಿನ 17 ವರ್ಷದ ಹುಡುಗಿ

ಬೆಂಗಳೂರು: ಬೆಂಗಳೂರಿನ 17 ವರ್ಷದ ವಿದ್ಯಾರ್ಥಿನಿ ದಿವಾ ಉತ್ಕರ್ಷ ಅವರು ಪ್ರತಿಷ್ಠಿತ ಫೋರ್ಬ್ಸ್ ಏಷ್ಯಾ ಅಂಡರ್ 30’ (2025) ಪಟ್ಟಿಯ ‘ಸಾಮಾಜಿಕ ಪ್ರಭಾವ’ (Social Impact) ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ.  ಟೈಪ್-1 ಮಧುಮೇಹದಿಂದ (Type 1 Diabetes) ಬಳಲುತ್ತಿರುವ ಮಕ್ಕಳು ಮತ್ತು ಅವರ ಕುಟುಂಬಗಳಿಗೆ ನೆರವಾಗಲು ಅವರು ನಡೆಸುತ್ತಿರುವ ಅಪ್ರತಿಮ ಸೇವೆಗಾಗಿ ಈ ಜಾಗತಿಕ ಮನ್ನಣೆ … Continued

ಸರ್ಕಾರಕ್ಕೆ ಯಾರು ಅಪಾಯ? ಯಾರು ಪ್ರತಿಭಟನೆ ಮಾಡ್ತಾರೆ ಅಂತ ಮೊದಲೇ ಹೇಳುತ್ತದೆ ಎಐ(AI) ; ಚೀನಾದಲ್ಲಿ ರೆಡಿಯಾಗ್ತಿದೆ ಬೆಚ್ಚಿಬೀಳುಸುವ ತಂತ್ರಜ್ಞಾನ..!

ಮಾರ್ವೆಲ್ ಸಿನೆಮಾದ ‘ಕ್ಯಾಪ್ಟನ್ ಅಮೆರಿಕ: ದಿ ವಿಂಟರ್ ಸೋಲ್ಜರ್’ ಎಂಬ ಚಲನಚಿತ್ರದಲ್ಲಿ ‘ಹೈಡ್ರಾ’ ಎಂಬ ಖಳನಾಯಕರ ಸಂಘಟನೆಯು ನಾಗರಿಕರ ಡಿಜಿಟಲ್ ಇತಿಹಾಸವನ್ನು ಜಾಲಾಡಿ, ಭವಿಷ್ಯದಲ್ಲಿ ಯಾರು ಸರ್ಕಾರಕ್ಕೆ ಧಕ್ಕೆಯಾಗಬಹುದು ಎಂಬುದನ್ನು ಮುನ್ಸೂಚನೆ ನೀಡುವ ಅತ್ಯಾಧುನಿಕ ಕಂಪ್ಯೂಟರ್ ಅಲ್ಗಾರಿದಮ್ ಒಂದನ್ನು ಸಿದ್ಧಪಡಿಸುತ್ತದೆ. I ಈ ಸಿಎನಮಾದಕಲ್ಪಿತ ವಿಜ್ಞಾನದ (Science Fiction) ಕಥೆ ಈಗ ನಿಜವಾಗುವ ಕಾಲ ದೂರವಿಲ್ಲ. … Continued

ದೀದಿಗೆ ಸವಾಲು ; ಟಿಎಂಸಿಯಲ್ಲಿ ‘ಶಿವಸೇನೆ ಮಾದರಿ’ ಬಂಡಾಯ..? ‘ಅಸಲಿ ತೃಣಮೂಲ’ ಬಣ ರಚನೆಗೆ ರೆಬೆಲ್‌ ಶಾಸಕರ ಸಿದ್ಧತೆ ?

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ವಿಧಾನಸಭೆಯಲ್ಲಿ ಪಕ್ಷವು ಇಬ್ಭಾಗವಾಗುವತ್ತ ಹೆಜ್ಜೆ ಇಟ್ಟಿದೆಯೇ ಎಂಬ ಬಲವಾದ ಅನುಮಾನಗಳು ಮೂಡಿವೆ. ವಿಧಾನಸಭೆಯ ವಿಪಕ್ಷದ ನಾಯಕನ (Leader of Opposition) ಆಯ್ಕೆಯ ವಿಷಯವು ಪಕ್ಷದೊಳಗಿನ ಆಂತರಿಕ ಭಿನ್ನಮತವನ್ನು ಬೀದಿಗೆ ತಂದಿದೆ. ಪಕ್ಷದ ಸುಪ್ರೀಮೋ ಮಮತಾ ಬ್ಯಾನರ್ಜಿ ಅವರ ಆಪ್ತ … Continued

ತ್ವಿಶಾ ಶರ್ಮಾ ಸಾವಿನ ಪ್ರಕರಣ ; ಪ್ರಮುಖ ಸಾಕ್ಷಿಯ ಮೇಲೆ ಹಲ್ಲೆ, ಬೆದರಿಕೆ : ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಭೋಪಾಲ್ : ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ತ್ವಿಶಾ ಶರ್ಮಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆರೋಪಿ ಸಮರ್ಥ ಸಿಂಗ್‌ನ ಸ್ನೇಹಿತರು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಹಾಗೂ ಕೋರ್ಟ್‌ನಲ್ಲಿ ಸಾಕ್ಷಿ ಹೇಳದಂತೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಕರಣದ ಪ್ರಮುಖ ಸಾಕ್ಷಿಯೊಬ್ಬರು ಆರೋಪಿಸಿದ್ದಾರೆ. ಯುವತಿಯ ಕುಟುಂಬಸ್ಥರು … Continued

ಮುಂಗಾರು ಕಣ್ಣಾಮುಚ್ಚಾಲೆ ? ಕೇರಳಕ್ಕೆ ಮುಂಗಾರು ಪ್ರವೇಶ ಮತ್ತಷ್ಟು ವಿಳಂಬ: ಹೊಸ ಟೈಮ್‌ಲೈನ್ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಮಾನ್ಸೂನ್ ಆರಂಭಕ್ಕೆ ಅಗತ್ಯವಿರುವ ಬಲವಾದ ಮೇಲ್ಮಟ್ಟದ ಗಾಳಿ ಜೂನ್ 5–6 ರ ನಂತರವೇ ರೂಪುಗೊಳ್ಳುತ್ತದೆ ಮತ್ತು ಹೀಗಾಗಿ ಕೇರಳಕ್ಕೆ ಮಾನ್ಸೂನ್‌ ಪ್ರವೇಶ ಮಳೆ ವಿಳಂಬವಾಗುತ್ತದೆ ಎಂದು ಐಎಂಡಿ ಹೇಳಿದೆ. ನೈಋತ್ಯ ಮಾನ್ಸೂನ್‌ ಮುನ್ನಡೆಯಲು ಬೇಕಾದ ನಿರ್ಣಾಯಕವಾಗಿರುವ ಬಲವಾದ ಮೇಲ್ಮಟ್ಟದ ಗಾಳಿಯು ಜೂನ್ 5–6 ರ ನಂತರವೇ ದಕ್ಷಿಣ ಭಾರತದ ಮೇಲೆ ರಚನೆಯಾಗುವ ಸಾಧ್ಯತೆಯಿದೆ ಎಂದು … Continued

ಮಗ ಉದಯನಿಧಿ ಸನಾತನ ಧರ್ಮ ವಿರೋಧಿ ಹೇಳಿಕೆ ಬೆನ್ನಲ್ಲೇ ಕರ್ನಾಟಕದ ದೇಗುಲಗಳಿಗೆ ಭೇಟಿ ನೀಡಿದ ತಾಯಿ ದುರ್ಗಾ ಸ್ಟಾಲಿನ್…

ಮೈಸೂರು/ಮಂಡ್ಯ : ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪತ್ನಿ ದುರ್ಗಾ ಸ್ಟಾಲಿನ್ ಅವರು ಮೈಸೂರಿನ ಪ್ರಸಿದ್ಧ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅವರು ಮಂಡ್ಯ ಜಿಲ್ಲೆಯ ಪ್ರಸಿದ್ಧ ನಿಮಿಷಾಂಬಾ ದೇಗುಲಕ್ಕೂ ಭೇಟಿ ನೀಡಿ ಪ್ರಾರ್ಥಿಸಿದ್ದಾರೆ. ಮೈಸೂರಿನ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಭೇಟಿ ನೀಡಿದ ದುರ್ಗಾ ಸ್ಟಾಲಿನ್ … Continued

ಜೂ.6 ರಂದು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ ದಿಪ್ಕೆ ಭಾರತಕ್ಕೆ ; ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ

 ನವದೆಹಲಿ: ದೇಶದಲ್ಲಿ ಇತ್ತೀಚೆಗೆ ನಡೆದ ಪರೀಕ್ಷಾ ಅಕ್ರಮಗಳು ಹಾಗೂ ವಿವಾದಗಳಿಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ‘ಕಾಕ್ರೋಚ್ ಜನತಾ ಪಾರ್ಟಿ’ (ಜಿರಳೆ ಜನತಾ ಪಾರ್ಟಿ) ಸಂಸ್ಥಾಪಕ ಅಭಿಜೀತ ದಿಪ್ಕೆ ಅವರು ಜೂನ್ 6 ರಂದು ದೆಹಲಿಯಲ್ಲಿ ಬೃಹತ್ … Continued