ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ; ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. “ಈ ನೇಮಕಾತಿಯ … Continued

ರಾಜ್ಯ ಸರ್ಕಾರದಿಂದ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಆರು ಐಎಎಸ್ ಹಾಗೂ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ನಿಯೋಜನೆಗಾಗಿ ಕಾಯುತ್ತಿದ್ದ ಅಂಜುಂ ಪರ್ವೇಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಬೆಂಗಳೂರಿನ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary) ನಿಯೋಜನೆ ಮಡಲಾಗಿದೆ. ಬೃಹತ್ ಬೆಂಗಳೂರು ಪ್ರಾಧಿಕಾರದ ವಿಶೇಷ ಕಮಿಷನರ್ (ಆಡಳಿತ, … Continued

₹6,000ಕ್ಕೆ ಕೆಲಸಕ್ಕೆ ಸೇರಿದ್ದ ಸರ್ಕಾರಿ ಇಂಜಿನಿಯರ್ ಬ್ಯಾಂಕ್ ಲಾಕರ್‌ನಲ್ಲಿ ₹2 ಕೋಟಿ ನಗದು ಪತ್ತೆ ; 13 ಸೈಟು, 5 ಬಹುಮಹಡಿ ಕಟ್ಟಡ ಜಪ್ತಿ !

ಭುವನೇಶ್ವರ: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಒಡಿಶಾ ಜಾಗೃತ ದಳ (ವಿಜಿಲೆನ್ಸ್) ಶನಿವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸರ್ಕಾರಿ ಇಂಜಿನಿಯರ್ ಒಬ್ಬರಿಗೆ ಸೇರಿದ 9 ಸ್ಥಳಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದೆ. ಈ ವೇಳೆ ಇಂಜಿನಿಯರ್ ಕುಟುಂಬಕ್ಕೆ ಸೇರಿದ ಬ್ಯಾಂಕ್ ಲಾಕರ್‌ಗಳಿಂದ ಬರೋಬ್ಬರಿ 2 ಕೋಟಿ ರೂಪಾಯಿ ನಗದು ಹಣವನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. … Continued

ಕರ್ನಾಟಕದಾದ್ಯಂತ 3-4 ದಿನ ಭಾರೀ ಮಳೆ ಮುನ್ಸೂಚನೆ ; ಕರಾವಳಿ, ಮಲೆನಾಡಿನ ಕೆಲಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ ಏಳು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುನ್ಸೂಚನೆ ನೀಡಿದೆ. ಇತ್ತೀಚಿನ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ … Continued

ದೆಹಲಿ ಪ್ರೊಫೆಸರ್ ಕೊಲೆ ಮಾಡಲು 1400 ಕಿಮೀ ದೂರದಿಂದ ಬಂದಿದ್ದ ದಂಪತಿ ; ಇವರು ಸಿಕ್ಕಿಬಿದ್ದಿದ್ದು ಹೇಗೆ..?

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಯೊಬ್ಬರ ಭೀಕರ ಕೊಲೆ ಪ್ರಕರಣವನ್ನು ದೆಹಲಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬರೋಬ್ಬರಿ 1,400 ಕಿಲೋಮೀಟರ್ ದೂರದಿಂದ ಬಂದು ಈ ಕೊಲೆ ಮಾಡಿ ಪರಾರಿಯಾಗಿದ್ದ ಕೊಲೆ ಆರೋಪಿತರನ್ನು ಪಶ್ಚಿಮ ಬಂಗಾಳದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆಸ್ತಿಗಾಗಿ ಈ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯಶಿವಾಜಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿಯಾಗಿದ್ದ ದೆಬೋಸ್ಮಿತಾ … Continued

ಗಂಗಾವತಿ | ಆನ್‌ಲೈನ್‌ ಗೇಮ್‌ ಆಡದಂತೆ ಬುದ್ಧಿಮಾತು ಹೇಳಿದಕ್ಕೆ ತಂದೆ-ಅಕ್ಕನನ್ನು ಕೊಲೆಗೈದ ಮಗ ; ತಾಯಿಗೂ ಗಂಭೀರ ಗಾಯ

ಕೊಪ್ಪಳ: ಮೊಬೈಲ್‌ ಗೇಮ್‌ ಆಡದಂತೆ ಬುದ್ಧಿವಾದ ಹೇಳಿದ್ದಕ್ಕೆ ಮಗ ತನ್ನ ತಂದೆ-ತಾಯಿ ಹಾಗೂ ಸಹೋದರಿ ಮೇಲೆಯೇ ಚಾಕುವಿನಿಂದ ದಾಳಿ ಮಾಡಿದ್ದು, ಇಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ತಾಲೂಕಿನ ಅಯೋಧ್ಯೆ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ ಸಾಯಿ ವೆಂಕಟ ಮಣಿದೀಪ (18) ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈ ಘಟನೆ … Continued

ಸೌದಿ ಅರೇಬಿಯಾ Vs ಯುಎಇ : ಕೇವಲ 5 ಎಸೆತಗಳಲ್ಲಿ ಪಂದ್ಯ ಗೆದ್ದ ಯುಎಇ…!

ಮಲೇಷ್ಯಾದಲ್ಲಿ ನಡೆಯುತ್ತಿರುವ 2026ರ ಎಸಿಸಿ ಮಹಿಳಾ ಪ್ರೀಮಿಯರ್ ಕಪ್ (ACC Women’s Premier Cup) ಟೂರ್ನಿಯ ತನ್ನ ಚೊಚ್ಚಲ ಪಂದ್ಯದಲ್ಲೇ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮಹಿಳಾ ಕ್ರಿಕೆಟ್ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಸೌದಿ ಅರೇಬಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ, ಇಶಾ ಓಜಾ ನೇತೃತ್ವದ ಯುಎಇ ತಂಡ ಟಿ20 … Continued

ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಇರಾನ್‌-ಅಮೆರಿಕ ಯುದ್ಧವು ಜಾಗತಿಕ ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ಅನಿಲದ ಮೇಲೆ ನಿರಂತರ ಪರಿಣಾಮ ಬೀರುತ್ತಿರುವುದರಿಂದ, ದೇಶೀಯ ಎಲ್‌ಪಿಜಿ (LPG) ದರವನ್ನು ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಈ ಬಾರಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಭಾನುವಾರದಿಂದಲೇ ಇದು ಜಾರಿಗೆ ಬಂದಿದೆ. ವಿವಿಧ ನಗರಗಳಲ್ಲಿ ದೇಶೀಯ … Continued

ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued