ಗೃಹಲಕ್ಷ್ಮಿ ಯೋಜನೆ’ಗೆ ಸೌಲಭ್ಯ ಪಡೆಯಲು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕು

ಬೆಂಗಳೂರು: ಗೃಹಲಕ್ಷ್ಮೀ ಹಾಗೂ ಗೃಹಜ್ಯೋತಿ ಯೋಜನೆ ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ಯಾರಂಟಿ ಯೋಜನೆಗಳ ಲಾಭ ಅನರ್ಹರಿಗೂ ತಲುಪುತ್ತಿದೆ ಎಂಬ ಸಂಶಯದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಈ ನಿರ್ಧಾರಕ್ಕೆ ಮುಂದಾಗಿದೆ. ಶನಿವಾರ ವಿಧಾನಸೌಧದಲ್ಲಿ ನಡೆಸಿದರಾಜ್ಯದ ಎಲ್ಲ ಇಲಾಖೆಗಳ ಮುಖ್ಯಸ್ಥರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಹಾಗೂ ಡಿಎಫ್‌ಒಗಳ ಜೊತೆಗೆ … Continued

ಒಮಾನ್‌ ಕರಾವಳಿಯಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ರಕ್ಷಿಸಿದ ಅಮೆರಿಕ ನೌಕಾಪಡೆ

 ಮಸ್ಕತ್/ನವದೆಹಲಿ:  ಓಮನ್ ಕರಾವಳಿಯ ಅರಬ್ಬೀ ಸಮುದ್ರದಲ್ಲಿ ಮುಳುಗುತ್ತಿದ್ದ ನೌಕೆಯಲ್ಲಿದ್ದ 14 ಭಾರತೀಯರನ್ನು ಅಮೆರಿಕ ಹಾಗೂ ವಾಣಿಜ್ಯ ಹಡಗಿನ ಜಂಟಿ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ. ಭಾನುವಾರ ಮುಂಜಾನೆ ಒಮಾನ್‌ನ ಪೂರ್ವ ಕರಾವಳಿಯ ರಾಸ್ ಅಲ್ ಹದ್ದ್‌ನಿಂದ ಪೂರ್ವಕ್ಕೆ ಸುಮಾರು 80 ನಾಟಿಕಲ್ ಮೈಲಿ ದೂರದಲ್ಲಿ ಈ ಘಟನೆ ಸಂಭವಿಸಿದೆ. ಅಪಾಯದಲ್ಲಿದ್ದ ಭಾರತೀಯ ಸಿಬ್ಬಂದಿಯಿಂದ್ದ ನೌಕೆಯ ಸಂಕೇತ ಲಭಿಸುತ್ತಿದ್ದಂತೆ … Continued

ವಿಡಿಯೋ | ಅಹಮದಾಬಾದ್ : ವಿಮಾನದ ಸ್ಪೀಕರ್ ಬಾಕ್ಸ್‌ನಲ್ಲಿ ಬಚ್ಚಿಟ್ಟಿದ್ದ ₹4.26 ಕೋಟಿ ಮೌಲ್ಯದ ಚಿನ್ನದ ಬಿಸ್ಕತ್‌ ಪತ್ತೆ

ಅಹಮದಾಬಾದ್: ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ದುಬೈನಿಂದ ಬಂದ ಇಂಡಿಗೋ ವಿಮಾನದಲ್ಲಿ ಸ್ಪೀಕರ್ ಬಾಕ್ಸ್‌ನಲ್ಲಿ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಬರೋಬ್ಬರಿ 4.26 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈನಿಂದ ಆಗಮಿಸಿದ ಇಂಡಿಗೋ ಸಂಸ್ಥೆಯ ‘6E-1478’ ವಿಮಾನದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಮತ್ತು ವಿಮಾನದ … Continued

ಜಿಲ್ಲಾ ನ್ಯಾಯಾಲಯಕ್ಕೆ ನುಗ್ಗಿ ನ್ಯಾಯಾಧೀಶರ ಕುರ್ಚಿ ಮೇಲೆ ಕುಳಿತು ‘ಆರ್ಡರ್, ಆರ್ಡರ್’ ಎಂದು ಕೂಗಿದ ಮಹಿಳೆ

ವಾರಾಣಸಿ: ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಬೆಳವಣಿಗೆಯೊಂದು ನಡೆದಿದ್ದು, ಮಧ್ಯವಯಸ್ಕ ಮಹಿಳೆಯೊಬ್ಬಳು ದಿಢೀರನೆ ನ್ಯಾಯಾಲಯದ ಕೊಠಡಿಗೆ ನುಗ್ಗಿ,  ಜಿಲ್ಲಾ ನ್ಯಾಯಾಧೀಶರ ಕುರ್ಚಿಯ ಮೇಲೆ ಕುಳಿತು ತಾನೇ ಜಡ್ಜ್ ಎಂದು ಹೇಳಿಕೊಳ್ಳುವ ಮೂಲಕ ಇಡೀ ನ್ಯಾಯಾಲಯದಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು … Continued

ಮನೆಯ ಆವರಣದಲ್ಲಿ 24 ಗಂಟೆಯೊಳಗೆ ಪತ್ತೆಯಾಯ್ತು ಬರೋಬ್ಬರಿ 18 ಹೆಬ್ಬಾವಿನ ಮರಿಗಳು….!

ಪೂಂಕುನ್ನಂ (ಕೇರಳ): ಮನೆಯೊಂದರ ಆವರಣದಲ್ಲಿ ಒಂದಲ್ಲ, ಎರಡಲ್ಲ, ಬರೋಬ್ಬರಿ 18 ಹೆಬ್ಬಾವುಗಳು ಪತ್ತೆಯಾಗಿರುವ ಆಘಾತಕಾರಿ ಮತ್ತು ಅಪರೂಪದ ಘಟನೆಯೊಂದು ಕೇರಳದ ತ್ರಿಶೂರ್ ಜಿಲ್ಲೆಯ ಪೂಂಕುನ್ನಂನಲ್ಲಿ ವರದಿಯಾಗಿದೆ. ಕೇವಲ 24 ಗಂಟೆಗಳ ಅವಧಿಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಈ ಎಲ್ಲಾ ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಕುತೂಹಲ ಮೂಡಿಸಿದೆ. ಪೂಂಕುನ್ನಂನ ಸೀತಾರಾಮ್ ಲೇನ್‌ನ … Continued