ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ

ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್‌ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು   ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued

ಮೈಸೂರು: ಪಬ್‌ನಲ್ಲಿ ಭೀಕರ ಅಗ್ನಿ ಅನಾಹುತ; ಇಬ್ಬರುಸಜೀವ ದಹನ, ಹಲವರಿಗೆ ಗಾಯ

ಮೈಸೂರು: ಇಲ್ಲಿನ ರೆಸ್ಟೋ ಪಬ್‌ (Restopub) ಒಂದರಲ್ಲಿ ಸೋಮವಾರ ಸಂಭವಿಸಿದ ಭೀಕರ ಅಗ್ನಿ ಅನಾಹುತದಲ್ಲಿ ಇಬ್ಬರು ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರದೃಷ್ಟಕರ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮಾಹಿತಿ ಪ್ರಕಾರ, ಮೃತರನ್ನು ಡಾರ್ಜಿಲಿಂಗ್ ಮೂಲದ 26 ವರ್ಷದ ಸಾಹಿನ್ ಮತ್ತು ನೇಪಾಳ ಮೂಲದ 24 ವರ್ಷದ ಪ್ರಕಾಶ ಎಂದು ಗುರುತಿಸಲಾಗಿದೆ. ಮೃತರಿಬ್ಬರೂ … Continued

ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ತನ್ನ ಕಾನೂನಾತ್ಮಕ ಸ್ಥಾನಮಾನ, ಸಾಂಸ್ಥಿಕ ರಚನೆ ಹಾಗೂ ಆರ್ಥಿಕ ಮೂಲಗಳನ್ನು ಬಹಿರಂಗಪಡಿಸಬೇಕು ಎಂದು ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ. 100 ವರ್ಷಗಳನ್ನು ಪೂರೈಸಿದ್ದಕ್ಕಾಗಿ ಸಂಸ್ಥೆಯನ್ನು ಅಭಿನಂದಿಸುವುದರ ಜೊತೆಗೆ ಅದರ ಕಾನೂನು ಸ್ಥಿತಿ, ಸಾಂಸ್ಥಿಕ ರಚನೆ, ಹಣಕಾಸಿನ ಮೂಲಗಳು ಮತ್ತು ಭಾರತೀಯ ಕಾನೂನುಗಳ ಅನುಸರಣೆಯ ಬಗ್ಗೆ ಸ್ಪಷ್ಟೀಕರಣವನ್ನು … Continued

ಮಕ್ಕಳ ಆನ್‌ಲೈನ್ ಸುರಕ್ಷತೆಗೆ ಬ್ರಿಟನ್ ಮಹತ್ವದ ಹೆಜ್ಜೆ: 16 ವರ್ಷದ ಒಳಗಿನವರಿಗೆ ಸಾಮಾಜಿಕ ಜಾಲತಾಣ ನಿಷೇಧ…!

ಲಂಡನ್ : ಮಕ್ಕಳ ಸುರಕ್ಷತೆ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಬ್ರಿಟನ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣಗಳನ್ನು (ಸೋಷಿಯಲ್ ಮೀಡಿಯಾ) ಬಳಸುವುದನ್ನು ದೇಶಾದ್ಯಂತ ಸಂಪೂರ್ಣವಾಗಿ ನಿಷೇಧಿಸುವುದಾಗಿ  ಬ್ರಿಟನ್‌ ಪ್ರಧಾನಿ ಕೀರ್ ಸ್ಟಾರ್ಮರ್ ಸೋಮವಾರ ಘೋಷಿಸಿದ್ದಾರೆ.  ಈಗ ಆಸ್ಟ್ರೇಲಿಯಾ, ಇಂಡೋನೇಷ್ಯಾ ಮತ್ತು ಮಲೇಷ್ಯಾ ನಂತರ ಇಂತಹ ನಿರ್ಬಂಧ ಹೇರಿದ ವಿಶ್ವದ … Continued

ಟಿಎಂಸಿ ಬಂಡಾಯ ಸಂಸದರು ಎನ್‌ಸಿಪಿಐ ಜೊತೆ ವಿಲೀನ ; ದಿಢೀರ್‌ ರಾಷ್ಟ್ರ ರಾಜಕಾರಣದ ಕೇಂದ್ರಬಿಂದುವಾದ ಅಪರಿಚಿತ ಪಕ್ಷ…! ಇದರ ಬಗ್ಗೆ ಗೊತ್ತೆ..?

ನವದೆಹಲಿ:ನವದೆಹಲಿ: ಕಳೆದ ವಾರದವರೆಗೆ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳದ ಕೆಲವು ಭಾಗಗಳ ಹೊರಗಿನ ಕೆಲವರು ಮಾತ್ರ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (NCPI) ಬಗ್ಗೆ ಕೇಳಿದ್ದರು. 2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಕನಿಷ್ಠ ಪ್ರಭಾವ ಬೀರಲೂ ವಿಫಲವಾಗಿ, ಅಸ್ತಿತ್ವವೇ ಇಲ್ಲದಂತಾಗಿದ್ದ ಪಶ್ಚಿಮ ಬಂಗಾಳದ ಸಣ್ಣ ರಾಜಕೀಯ ಪಕ್ಷವೊಂದು ಈಗ ದಿಢೀರನೆ ದೇಶದ ಪ್ರಮುಖ ರಾಜಕೀಯ … Continued

ಸಾಗರ : ಶಾಲೆಯಲ್ಲಿ ಹೃದಯಾಘಾತದಿಂದ 1ನೇ ತರಗತಿ ವಿದ್ಯಾರ್ಥಿ ಸಾವು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಹಾಳಸಸಿ ಗ್ರಾಮ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟ ಘಟನೆ ನಡೆದಿದೆ ಎಂದುವರದಿಯಾಗಿದೆ. ಬಾಲಕ ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾನೆ ಎನ್ನಲಾಗಿದೆ.  ಕೊಡನವಳ್ಳಿ ಗ್ರಾಮದ ಗೌತಮ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋ (6) ಮೃತ ಬಾಲಕ … Continued

ಹೊನ್ನಾವರದ ಪ್ರಕೃತಿಯ ‘ಮಾಯಾಲೋಕ’ಕ್ಕೆ ಆನಂದ ಮಹೀಂದ್ರಾ ಫಿದಾ ! ಕೇರಳದ ಹಿನ್ನೀರಿನಷ್ಟೇ ಸುಂದರ ಎಂದ ಉದ್ಯಮಿ

ಕಾರವಾರ : ದೇಶದ ಪ್ರಸಿದ್ಧ ಉದ್ಯಮಿ ಆನಂದ ಮಹೀಂದ್ರಾ ಅವರು ಮತ್ತೊಮ್ಮೆ ಭಾರತದ ಅಷ್ಟಾಗಿ ಪರಿಚಯವಿಲ್ಲದ, ಅಪರೂಪದ ಪ್ರವಾಸಿ ತಾಣಗಳತ್ತ ಜನರ ಗಮನ ಸೆಳೆದಿದ್ದಾರೆ. ಈ ಬಾರಿ ಅವರು ಕರ್ನಾಟಕದ ಉತ್ತರ ಕನ್ನ ಜಿಲ್ಲೆಯ ಕರಾವಳಿ ತೀರದ ಸುಂದರ ತಾಣ ‘ಹೊನ್ನಾವರ’ವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದು, ಇದನ್ನು ಪ್ರಕೃತಿಯ ಒಂದು ‘ಮಾಂತ್ರಿಕ ಭೂದೃಶ್ಯ’ (Magical Landscape) ಎಂದು … Continued

ಅಮೆರಿಕ-ಇರಾನ್ ಶಾಂತಿ ಒಪ್ಪಂದ ಈಗ ಪೂರ್ಣ: ಜೂನ್ 19 ರಂದು ಸಹಿ ಹಾಕಿದ ಬಳಿಕ ಹಾರ್ಮುಜ್ ರೀ ಓಪನ್

ವಾಷಿಂಗ್ಟನ್/ ತೆಹರಾನ್‌ : ಕಳೆದ ಹಲವು ದಿನಗಳಿಂದ ನಡೆಸಲಾದ ತೀವ್ರ ಸ್ವರೂಪದ ಮಾತುಕತೆಗಳ ನಂತರ, ಅಮೆರಿಕ (US) ಮತ್ತು ಇರಾನ್ ತಮ್ಮ ನಡುವಿನ ಮೂರು ತಿಂಗಳಿಗೂ ಅಧಿಕ ಅವಧಿಯ ಯುದ್ಧ ಕೊನೆಗಾಣಿಸಲು ಅಂತಿಮವಾಗಿ ಒಪ್ಪಂದವೊಂದಕ್ಕೆ ಬಂದಿವೆ. ಯುದ್ಧ ಕೊನೆಗೊಳಿಸಲು,ಜಾಗರಿಕ ತೈಲ ಸಾಗಾಟ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು ಹಾಗೂ ಇರಾನ್‌ ಬಂದರುಗಳ ಮೇಲಿನ ಅಮೆರಿಕದ … Continued