ಕುಮಟಾ : ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕಡ್ಲೆ ಬೀಚ್ನಲ್ಲಿ ಸಮುದ್ರಕ್ಕೆ ಇಳಿದಿದ್ದ ಪುಣೆ ಮೂಲದ ಯುವಕನೊಬ್ಬ ಅಲೆಗಳ ಸೆಳೆತಕ್ಕೆ ಸಿಲುಕಿ ಸಮುದ್ರಪಾಲಾಗಿರುವ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಸಮುದ್ರದಲ್ಲಿ ಕೊಚ್ಚಿಹೋದ ಯುವಕನನ್ನು ಪುಣೆ ಮೂಲದ ಐಟಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಜೀವನ್ ಭಟ್ಟಾರಾಯ (26) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಇವರು ತಮ್ಮ ಸ್ನೇಹಿತರ ಜೊತೆಗೆ … Continued