ಪಿಎಫ್‌ಗೆ ಶೇ. 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆ (EPFO)ಯ 7 ಕೋಟಿಗೂ ಅಧಿಕ ಚಂದಾದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 2025-26ನೇ ಹಣಕಾಸು ವರ್ಷಕ್ಕೆ ಭವಿಷ್ಯ ನಿಧಿ (EPF) ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇಕಡಾ 8.25 ರಷ್ಟು ಮುಂದುವರಿಸಲು ಹಣಕಾಸು ಸಚಿವಾಲಯವು ಅನುಮೋದನೆ ನೀಡಿದೆ. ಇನ್ನು ಕೆಲವೇ ದಿನಗಳಲ್ಲಿ, ಅಂದರೆ ಚಾಲ್ತಿ ತಿಂಗಳಿನಲ್ಲೇ … Continued

ವಿಧಾನ ಪರಿಷತ್‌ ಚುನಾವಣೆ | ಕಾಂಗ್ರೆಸ್ಸಿನ ಐವರು, ಬಿಜೆಪಿಯ ಇಬ್ಬರಿಗೆ ಗೆಲುವು ; ಜೆಡಿಎಸ್‌ಗೆ ಸೋಲು

ಬೆಂಗಳೂರು: ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು ಕಾಂಗ್ರೆಸ್ 5, ಬಿಜೆಪಿಗೆ ತೆಕ್ಕೆಗೆ 2 ಸ್ಥಾನಗಳಲ್ಲಿ ಜಯಗಳಿಸಿದೆ. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಚಲಾವಣೆಗೊಂಡಿದ್ದ 222 ಮತಗಳ ಪೈಕಿ ಒಂದು ಮತ ಅಸಿಂಧುವಾಗಿದೆ ಈ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿ ಪಕ್ಷ ಜೆಡಿಎಸ್ ಗೆ ಭಾರಿ ಆಘಾತ ಎದುರಾಗಿದ್ದು, ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ … Continued

ಸಿದ್ದಾಪುರ : ಜನಮನ ಸೂರೆಗೊಂಡ ರಾಮಕಥಾ ಯಕ್ಷನೃತ್ಯ ರೂಪಕ

ಸಿದ್ದಾಪುರ : ಅಖಿಲ ಭಾರತೀಯ ಸಾಹಿತ್ಯ ಪರಿಷದ್‌ನ ಕರ್ನಾಟಕದ ಶಿರಸಿ ಜಿಲ್ಲಾ ಹಾಗೂ ಸಿದ್ದಾಪುರ ತಾಲೂಕು ಸಮಿತಿಗಳ ಸಹಯೋಗದಲ್ಲಿ ಪಟ್ಟಣದ ಸಿದ್ಧಿವಿನಾಯಕ ಪ್ರೌಢಶಾಲೆಯಲ್ಲಿ ಯಕ್ಷ ರಾಮಕಥಾ ಯಕ್ಷನೃತ್ಯ ರೂಪಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಈ ಕಾರ್ಯಕ್ರಮದಲ್ಲಿ ಪೂರ್ವಭಾವಿಯಾಗಿ ಮಾತನಾಡಿದ ಶ್ರೀರಾಮಚಂದ್ರಾಪುರ ಮಠದ ಶಾಸನ ತಂತ್ರದ ಅಧ್ಯಕ್ಷ ಹಾಗೂ ವಾಗ್ಮಿ ಮೋಹನ ಹೆಗಡೆ ಹೆರವಟ್ಟಾ, ರಾಮಾಯಣವು ಕಾಲಾತೀತ ಮಹಾಕಾವ್ಯವಾಗಿದ್ದು, … Continued

ಕರ್ನಾಟಕದಲ್ಲಿ ಮುಂಗಾರು ಕ್ಷೀಣ : ಕರಾವಳಿ-ಮಲೆನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆ ಕೊರತೆ….!

ಬೆಂಗಳೂರು: ರಾಜ್ಯಕ್ಕೆ ಜೂನ್ 4 ರಂದೇ ಮುಂಗಾರು ಪ್ರವೇಶಿಸಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಬರಗಾಲದ ಆತಂಕ ಶುರುವಾಗಿದೆ. ಜೂನ್ 4 ರಿಂದ 15 ರವರೆಗಿನ ಅವಧಿಯಲ್ಲಿ ಕೇವಲ 19 ಮಿ.ಮೀ ಮಳೆಯಾಗಿದ್ದು, ವಾಡಿಕೆಯ 53 ಮಿ.ಮೀ ಗೆ ಹೋಲಿಸಿದರೆ ಇದು ಅರ್ಧಕ್ಕಿಂತಲೂ ಕಡಿಮೆಯಾಗಿದೆ. ಜಾಗತಿಕ ಹವಾಮಾನ ಬದಲಾವಣೆ ಹಾಗೂ ‘ಎಲ್ … Continued

ಉದ್ಧವ್‌ ಠಾಕ್ರೆಗೆ ತೀವ್ರ ಮುಖಭಂಗ: ಪಕ್ಷದ ಸಂಸದೀಯ ಸಭೆಗೆ 3 ಸಂಸದರು ಮಾತ್ರ ಹಾಜರು, 6 ಸಂಸದರು ಗೈರು…!

ನವದೆಹಲಿ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ದೊಡ್ಡ ಹಿನ್ನಡೆಯಲ್ಲಿ ದೆಹಲಿಯಲ್ಲಿ ಗುರುವಾರ ನಡೆದ ಶಿವಸೇನಾ (ಯುಬಿಟಿ) ಪಕ್ಷದ ಮಹತ್ವದ ಸಂಸದೀಯ ಸಭೆಗೆ ಒಂಬತ್ತು ಲೋಕಸಭಾ ಸಂಸದರ ಪೈಕಿ ಕೇವಲ ಮೂವರು ಮಾತ್ರ ಹಾಜರಾಗಿದ್ದಾರೆ. ಹೀಗಾಗಿ ಅವರು ಏಕನಾಥ ಶಿಂಧೆ ನೇತೃತ್ವದ ಆಡಳಿತಾರೂಢ ಶಿವಸೇನೆ ಸೇರ್ಪಡೆಯಾಗುವ ಸಾಧ್ಯತೆ ವದಂತಿಗಳಿಗೆ ಇನ್ನಷ್ಟು ರೆಕ್ಕೆಪುಕ್ಕಗಳು ಬಂದಿವೆ. ಈ ಸಭೆಯಿಂದ … Continued

ವಿಡಿಯೋ | ಮೋದಿ ಪ್ರಧಾನಿಯಾಗಿದ್ದಾಗ ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ……’: ಟ್ರಂಪ್ ಉತ್ತರಕ್ಕೆ ಜಾಗತಿಕ ಸಂಚಲನ

ಎವಿಯನ್ (ಫ್ರಾನ್ಸ್): ಅಮೆರಿಕ ಮತ್ತು ಭಾರತದ ನಡುವೆ ಯಾವುದೇ ಔಪಚಾರಿಕ ರಕ್ಷಣಾ ಒಪ್ಪಂದವಿಲ್ಲದಿದ್ದರೂ, ಸಂಕಷ್ಟದ ಸಮಯದಲ್ಲಿ ಅಮೆರಿಕ ಯಾವಾಗಲೂ ನವದೆಹಲಿಯ ಬೆಂಬಲಕ್ಕೆ ನಿಲ್ಲಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಭಯ ದೇಶಗಳ ರಕ್ಷಣಾ ಬಾಂಧವ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ನಡುವಿನ ಸಂಬಂಧ ಅತ್ಯುತ್ತಮವಾಗಿದೆ. ಭಾರತದೊಂದಿಗೆ ನಮ್ಮದು ಯಾವುದೇ ಔಪಚಾರಿಕ … Continued

ಇರಾನ್‌-ಅಮೆರಿಕ ಶಾಂತಿ ಒಪ್ಪಂದಕ್ಕೆ ಪೆಜೆಶ್ಕಿಯಾನ್-ಟ್ರಂಪ್ ಸಹಿ ; ತಕ್ಷಣದಿಂದ ಹಾರ್ಮುಜ್ ಜಲಸಂಧಿ ಓಪನ್‌ ; 14 ಅಂಶಗಳ ಒಪ್ಪಂದದಲ್ಲಿ ಏನಿದೆ?

ವಾಷಿಂಗ್ಟನ್/ ತೆಹ್ರಾನ್‌ : ಅಮೆರಿಕ ಮತ್ತು ಇರಾನ್ ನಡುವಿನ ದೀರ್ಘಾವಧಿಯ ಸಂಘರ್ಷಕ್ಕೆ ಕೊನೆಗೂ ತಾತ್ಕಾಲಿಕ ತೆರೆ ಬಿದ್ದಿದೆ. ವಾರಗಳ ಕಾಲ ನಡೆದ ರಾಜತಾಂತ್ರಿಕ ಚರ್ಚೆಗಳ ನಂತರ, ಎರಡೂ ದೇಶಗಳು ಐತಿಹಾಸಿಕ ಶಾಂತಿ ಒಪ್ಪಂದದ ಜ್ಞಾಪಕ ಪತ್ರಕ್ಕೆ (Peace Memorandum) ಅಧಿಕೃತವಾಗಿ ಸಹಿ ಹಾಕಿವೆ. ಫ್ರಾನ್ಸ್‌ನಲ್ಲಿ ನಡೆದ ಜಿ7 (G7) ಶೃಂಗಸಭೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ … Continued

ವಿದ್ಯಾರ್ಥಿನಿಗೆ ಕಿರುಕುಳ: ಕವಿವಿ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅಮಾನತು

ಧಾರವಾಡ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಧಾರವಾಡದ ಕರ್ನಾಟಕ ವಿಶ್ವ ವಿದ್ಯಾನಿಲಯದ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ದೇವರಾಜನ್ ತಂಗದುರೈ ಅವರನ್ನು ಅಮಾನತು ಮಾಡಿ ಕವಿವಿ ಕುಲಸಚಿವರು ಬುಧವಾರ ಆದೇಶ ಹೊರಡಿಸಿದ್ದಾರೆ. ಪ್ರಾಧ್ಯಾಪಕರು ವಿದ್ಯಾರ್ಥಿನಿಗೆ ಕಿರುಕುಳ ನೀಡುತ್ತಿರುವುದು, ಪಿಎಚ್‌ಡಿ ವಿದ್ಯಾರ್ಥಿಗೆ ಹಿಂಸೆ ನೀಡುತ್ತಿರುವ ಬಗ್ಗೆ ಕುಲಪತಿಗಳಿಗೆ ದೂರು ಸಲ್ಲಿಕೆಯಾಗಿದ್ದವು. ಕಿರುಕುಳ ನೀಡಿದಕ್ಕೆ ವಿದ್ಯಾರ್ಥಿನಿ … Continued