ಮಡಿಕೇರಿ: ಎಲ್‌ಇಡಿ ಬಲ್ಬ್ ನುಂಗಿದ 8 ತಿಂಗಳ ಮಗು

ಮಡಿಕೇರಿ: ಎಂಟು ತಿಂಗಳ ಮಗುವೊಂದು ಎಲ್‌ಇಡಿ ಬಲ್ಬ್ ನುಂಗಿದ ಆತಂಕಕಾರಿ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ನಗರದಲ್ಲಿ ನಡೆದಿದ್ದು, ವೈದ್ಯರ ಸೂಕ್ತ ಚಿಕಿತ್ಸೆಯಿಂದ ಮಗುವಿನ ಪ್ರಾಣ ಉಳಿದಿದೆ. ಮಗು ಏಕಾಏಕಿ ವಿಪರೀತವಾಗಿ ಅಳಲು ಆರಂಭಿಸಿದೆ. ಏನೇ ಮಡಿದರೂ ಮಗು ಅಳುವನ್ನು ನಿಲ್ಲಿಸದ ಕಾರಣ ಗಾಬರಿಗೊಂಡ ಪೋಷಕರು ತಕ್ಷಣವೇ ಮಗುವನ್ನು ನಗರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ವೈದ್ಯರು … Continued

ವಿಶ್ವದಲ್ಲಿ 2ನೇ ಅತಿ ಹೆಚ್ಚು ವೇತನ ಪಡೆವ ಭಾರತೀಯ ಮೂಲದ ಸಿಇಒ ; ₹7,744 ಕೋಟಿ ಸಂಬಳದ ಈ ಶಂಖ್‌ ಮಿತ್ರ ಯಾರು?

ನ್ಯೂಯಾರ್ಕ್: ಅಮೆರಿಕ ಮೂಲದ ಆರೋಗ್ಯ ಕ್ಷೇತ್ರದ ರಿಯಲ್ ಎಸ್ಟೇಟ್ ದೈತ್ಯ ಸಂಸ್ಥೆ ‘ವೆಲ್‌ಟವರ್ (Welltower)’‌ನ ಭಾರತೀಯ ಮೂಲದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಶಂಖ್ ಮಿತ್ರ ಅವರು 2025ರಲ್ಲಿ 821 ಮಿಲಿಯನ್ ಅಮೆರಿಕನ್ ಡಾಲರ್ (ಸುಮಾರು ₹7,744 ಕೋಟಿ) ಮೌಲ್ಯದ ಸಂಭಾವನೆ ಪ್ಯಾಕೇಜ್ ಪಡೆದು ವಿಶ್ವದ ಎರಡನೇ ಅತಿ ಹೆಚ್ಚು ಸಂಭಾವನೆ ಪಡೆದ ಸಿಇಒ ಎಂಬ … Continued

ಸ್ಟಾಲಿನ್‌ಗೆ ಮತ್ತೊಂದು ರಾಜಕೀಯ ಹಿನ್ನಡೆ ; 9 ವರ್ಷಗಳ ಬಳಿಕ ಡಿಎಂಕೆ ಮೈತ್ರಿ ತೊರೆದ ಎಂಡಿಎಂಕೆ ಪಕ್ಷ

ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮರುಮಲರ್ಚಿ ದ್ರಾವಿಡ ಮುನ್ನೇತ್ರ ಕಳಗಂ (ಎಂಡಿಎಂಕೆ) ಪಕ್ಷವು ಡಿಎಂಕೆ ಜೊತೆಗಿನ ತನ್ನ ಒಂಬತ್ತು ವರ್ಷಗಳ ಮೈತ್ರಿಯನ್ನು ಅಧಿಕೃತವಾಗಿ ಅಂತ್ಯಗೊಳಿಸಿದೆ.  ಈ ನಿರ್ಧಾರವನ್ನು ಶನಿವಾರ ನಡೆದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಯಿತು. ಆದರೆ ಆಡಳಿತಾರೂಢ ಟಿವಿಕೆ ನೇತೃತ್ವದ ಮೈತ್ರಿಕೂಟಕ್ಕೆ ಸೇರ್ಪಡೆಯ ಬಗ್ಗೆ ಪಕ್ಷ ಇವರೆಗೆ ಏನೂ ಹೇಳಿಲ್ಲ. ಸಭೆಯಲ್ಲಿ … Continued

ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ಪಾಕ್‌ ಕ್ರಿಕೆಟ್‌ ತಂಡದ ಮಾಜಿ ವೇಗಿ ಶೋಯೆಬ್ ಅಖ್ತರ್ ಅಣ್ಣನ ಅಂತ್ಯಕ್ರಿಯೆಯಲ್ಲಿ ಎಲ್‌ಇಟಿ ಉಗ್ರರು ಭಾಗಿ ; ವಿಡಿಯೋ ವೈರಲ್‌

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ವೇಗದ ಬೌಲರ್ ಶೋಯೆಬ್ ಅಖ್ತರ್ ಅವರ ಹಿರಿಯ ಸಹೋದರ ಶಾಹಿದ್ ಅಖ್ತರ್ ಅವರ ಅಂತ್ಯಕ್ರಿಯೆಯಲ್ಲಿ ನಿಷೇಧಿತ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾ (LeT) ಮತ್ತು ಅದರ ರಾಜಕೀಯ ಮುಖವಾಣಿ ಪಾಕಿಸ್ತಾನ್ ಮರ್ಕಝಿ ಮುಸ್ಲಿಂ ಲೀಗ್ (PMML) ನಾಯಕರು ಅಲ್ಲಿ ಕಾಣಿಸಿಕೊಂಡಿರುವುದು ಪಾಕಿಸ್ತಾನದಲ್ಲಿ ಉಗ್ರರಿಗೆ ಸುರಕ್ಷಿತ ಆಶ್ರಯ ದೊರೆಯುತ್ತಿದೆ ಎಂಬ ಆತಂಕವನ್ನು ಮತ್ತೊಮ್ಮೆ ಹೆಚ್ಚಿಸಿದೆ. … Continued

ವಿಡಿಯೋ | ಬೆಂಗಳೂರು : ಹೆಲ್ಮೆಟ್ ಇಲ್ಲದೆ ಹೋಗುತ್ತಿದ್ದ ಬೈಕ್ ಸವಾರನ ತಲೆ ಮೇಲೆ ಬಿದ್ದ ಮರದ ಕೊಂಬೆ ; ಗಂಭೀರ ಗಾಯ

ಬೆಂಗಳೂರು: ಮಹಾನಗರದ ರಾಜಾಜಿನಗರದಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ, ರಸ್ತೆಯ ಬದಿಯ ಒಣ ಮರದ ಬೃಹತ್ ಕೊಂಬೆಯೊಂದು ಬೈಕ್ ಸವಾರನ ತಲೆಯ ಮೇಲೆ ಬಿದ್ದ ಪರಿಣಾಮ 52 ವರ್ಷದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಈ ಘಟನೆ ಬುಧವಾರ ಸಂಜೆ ನಡೆದಿದೆಎಂದು ಹೇಳಲಾಗಿದೆ. ಈ ಘಟನೆ ರಾಮಮಂದಿರ ರಸ್ತೆಯಲ್ಲಿ ನಡೆದಿದ್ದು, ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸಂಪೂರ್ಣ … Continued

ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಜೋನಾಥನ್‌ ಭೇಟಿಯಾಗಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮುಂಬರುವ ಸೀಶೆಲ್ಸ್‌ ಪ್ರವಾಸದ ವೇಳೆ ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಎಂದು ಗುರುತಿಸಲ್ಪಟ್ಟಿರುವ ‘ಜೋನಾಥನ್’ ಎಂಬ ದೈತ್ಯ ಆಮೆಯನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಸೀಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಂಡಿರುವ ಸುವರ್ಣ ಮಹೋತ್ಸವದ ಅಂಗವಾಗಿ ಈ … Continued

120 ಕಿಮೀ ವೇಗದ ಯಶಸ್ವಿ ಪರೀಕ್ಷೆ ನಡೆಸಿದ ಭಾರತದ ಮೊದಲ ಹೈಡ್ರೋಜನ್ ರೈಲು

ನವದೆಹಲಿ : ಭಾರತದ ರೈಲ್ವೆಯು ತನ್ನ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಸ್ಥಾಪಿಸಿದೆ. ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲು ತನ್ನ ಅಂತಿಮ ಹೈ-ಸ್ಪೀಡ್ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಶುಕ್ರವಾರ (ಜೂನ್ 26), ಹರಿಯಾಣದ ಜಿಂದ್–ಸೋನಿಪತ್ ಮಾರ್ಗದಲ್ಲಿ ನಡೆದ ಪರೀಕ್ಷೆಯಲ್ಲಿ ರೈಲು ಗಂಟೆಗೆ 120 ಕಿಲೋಮೀಟರ್ ಗರಿಷ್ಠ ವೇಗದಲ್ಲಿ ಸಂಚರಿಸಿ ಯಶಸ್ಸು ಸಾಧಿಸಿದೆ. ಈ ಯಶಸ್ವಿ ಪರೀಕ್ಷೆಯು … Continued

ಆಪರೇಷನ್ ಸಿಂಧೂರದಲ್ಲಿ ಹುತಾತ್ಮರಾದ 6 ಯೋಧರ ಹೆಸರು ಪ್ರಕಟಿಸಿದ ಕೇಂದ್ರ ಸರ್ಕಾರ

ನವದೆಹಲಿ: ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿದ್ದ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಲು 2025ರ ಮೇ ತಿಂಗಳಲ್ಲಿ ಭಾರತೀಯ ಸೇನೆ ನಡೆಸಿದ್ದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ವೇಳೆ ಹುತಾತ್ಮರಾದ ಆರು ಭಾರತೀಯ ಯೋಧರ ಹೆಸರುಗಳನ್ನು ಕೇಂದ್ರ ಸರ್ಕಾರ ಶುಕ್ರವಾರ ಮೊದಲ ಬಾರಿಗೆ ಅಧಿಕೃತವಾಗಿ ಪ್ರಕಟಿಸಿದೆ. ಈ ಆರು ಯೋಧರ ಪೈಕಿ ಐವರು ಭಾರತೀಯ ಸೇನೆಗೆ ಹಾಗೂ … Continued