ವಿಡಿಯೋ : ಸಮುದ್ರ ತೀರಕ್ಕೆ ತೇಲಿ ಬಂದ 26 ಅಡಿ ಉದ್ದದ ತಿಮಿಂಗಿಲ ಮರಿ ; ರಕ್ಷಣಾ ಕಾರ್ಯಾಚರಣೆ ವಿಫಲ, ದೈತ್ಯ ಜೀವಿ ಸಾವು

ಮುಂಬೈ: ಮುಂಬೈನ ಬಂಡೆಯುಕ್ತ ಬಾಂದ್ರಾ ಕರಾವಳಿಗೆ ತೇಲಿ ಬಂದಿದ್ದ 26 ಅಡಿ ಉದ್ದದ ಹಂಪ್‌ಬ್ಯಾಕ್ (Humpback) ತಿಮಿಂಗಿಲ ಮರಿಯ ರಕ್ಷಣೆಗೆ ವಿವಿಧ ಇಲಾಖೆಗಳ ಸಮನ್ವಯದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದರೂ ಪ್ರಯೋಜನವಾಗದೆ ಅದು ಮೃತಪಟ್ಟಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ಬೆಳಿಗ್ಗೆ ಬಾಂದ್ರಾದ ಕಾರ್ಟರ್ ಕ್ಲಬ್ ಸಮೀಪದಲ್ಲಿ, ಬಾಂದ್ರಾ–ವರ್ಸೋವಾ ಸಮುದ್ರ ಸೇತುವೆ (Sea Link) ಕಾಮಗಾರಿಯಲ್ಲಿ ತೊಡಗಿದ್ದ … Continued

3 ವರ್ಷದ ಬಾಲಕಿ ಮೇಲೆ ಅತ್ಯಾಚಾರ-ಹತ್ಯೆ : 65 ವರ್ಷದ ಆರೋಪಿಗೆ ಗಲ್ಲು ಶಿಕ್ಷೆ, ‘ಅಪರೂಪದಲ್ಲೇ ಅಪರೂಪದ’ ಪ್ರಕರಣ ಎಂದ ಕೋರ್ಟ್‌

ಪುಣೆ : ಮಹಾರಾಷ್ಟ್ರದ ಪುಣೆ ಜಿಲ್ಲೆಯ ನಸ್ರಾಪುರ ಗ್ರಾಮದಲ್ಲಿ 3 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆಗೈದ ಪ್ರಕರಣದಲ್ಲಿ 65 ವರ್ಷದ ಭೀಮರಾವ್ ಕಾಂಬ್ಳೆಗೆ ವಿಶೇಷ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಅಪರಾಧ ನಡೆದ ಕೇವಲ 60 ದಿನಗಳೊಳಗೆ ತೀರ್ಪು ಪ್ರಕಟವಾಗಿದ್ದು, ಪರಿಸ್ಥಿತಿಜನ್ಯ ಸಾಕ್ಷ್ಯಗಳು ಹಾಗೂ ‘ಕೊನೆಯದಾಗಿ ಬಾಲಕಿಯೊಂದಿಗೆ ಕಂಡುಬಂದ ವ್ಯಕ್ತಿ’ (Last Seen Together) … Continued

ವಿಚಿತ್ರ ಹಳ್ಳಿ : ಇಲ್ಲಿ ಗಂಡಸರು ಮಾತಾಡೋ ಭಾಷೆ ಬೇರೆ…ಹೆಂಗಸರು ಮಾತಾಡೋ ಭಾಷೆ ಬೇರೆ ; ಆದ್ರೂ ಯಾವುದೇ ಸಮಸ್ಯೆ ಇಲ್ಲ !!

ನೈಜೀರಿಯಾ: ಒಂದೇ ಗ್ರಾಮದಲ್ಲಿ ಬೆಳೆದರೂ ಇಲ್ಲಿ ಗಂಸರು ಮತ್ತು ಹೆಂಗಸರು ಒಂದೇ ಭಾಷೆಯ ಎರಡು ವಿಭಿನ್ನ ರೂಪಗಳನ್ನು ಮಾತನಾಡುತ್ತಾರೆ ಎಂದರೆ ಅಚ್ಚರಿಯಾಗಬಹುದು. ದಕ್ಷಿಣ ನೈಜೀರಿಯಾದ ಉಬಾಂಗ್ (Ubang) ಗ್ರಾಮದಲ್ಲಿ ಪೀಳಿಗೆಯಿಂದ ಪೀಳಿಗೆಗೆ ಸಾಗಿಬಂದಿರುವ ಈ ವಿಶಿಷ್ಟ ಭಾಷಾ ಸಂಪ್ರದಾಯ ಇದೀಗ ಜಗತ್ತಿನ ಭಾಷಾ ತಜ್ಞರ ಗಮನ ಸೆಳೆದಿದೆ. ಉಬಾಂಗ್ ಗ್ರಾಮದಲ್ಲಿ ಗಂಡಸರು ಮತ್ತು ಹೆಂಗಸರು ದಿನ … Continued

ಇರಾನಿನ ಖಮೇನಿ ಅಂತ್ಯಕ್ರಿಯೆಯಲ್ಲಿ ಭಾರತದ ಪರವಾಗಿ ಕೇಂದ್ರ ಸಚಿವೆ ಪಬಿತ್ರಾ, ಬಿಹಾರ ರಾಜ್ಯಪಾಲರು ಭಾಗಿ

ನವದೆಹಲಿ: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಭಾರತ ಸರ್ಕಾರದ ಪರವಾಗಿ ಬಿಹಾರದ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಸಯ್ಯದ್ ಅತಾ ಹಸ್ನೈನ್ ಹಾಗೂ ವಿದೇಶಾಂಗ ಖಾತೆ ರಾಜ್ಯ ಸಚಿವರಾದ ಪಬಿತ್ರ ಮಾರ್ಗರಿಟಾ ಭಾಗವಹಿಸಲಿದ್ದಾರೆ ಎಂದು ಸರ್ಕಾರದ ಮೂಲಗಳು ಸೋಮವಾರ ತಿಳಿಸಿವೆ. ಕಳೆದ ವಾರ ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್ … Continued

ಬರ್ತಾರಾ…ಬರೋದಿಲ್ವಾ? ತಂದೆಯ ಅಂತ್ಯಕ್ರಿಯೆಯಲ್ಲಿ ಕಾಣಿಸಿಕೊಳ್ಳುವರೇ ಇರಾನಿನ ನೂತನ ಸುಪ್ರೀಂ ನಾಯಕ ಮೊಜ್ತಬಾ ಖಮೇನಿ ?

ತೆಹ್ರಾನ್ : ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಮೃತಪಟ್ಟ ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆ ಜುಲೈ 9ರಂದು ಪವಿತ್ರ ನಗರ ಮಶ್ಹದ್‌ನಲ್ಲಿರುವ ಇಮಾಮ್ ರೆಜಾ ದರ್ಗಾ ಸಮೀಪ ನಡೆಯಲಿದೆ. ಖಮೇನಿ ಅವರ ನಿಧನವಾಗಿ ನಾಲ್ಕು ತಿಂಗಳಿಗಿಂತ ಹೆಚ್ಚು ಸಮಯ ಕಳೆದ ಬಳಿಕ ಈಗ ಅಂತ್ಯಕ್ರಿಯೆ … Continued

ರಾಮ ಮಂದಿರ ಟ್ರಸ್ಟ್‌ ದೇಣಿಗೆ ದುರ್ಬಳಕೆ ಆರೋಪ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ : ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ರಾಮ ಮಂದಿರ ನಿರ್ಮಾಣಕ್ಕಾಗಿ ಬಂದಿರುವ ದೇಣಿಗೆ ಹಣದ ದುರ್ಬಳಕೆ ನಡೆದಿದೆ ಎಂಬ ಆರೋಪಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ನ್ಯಾಯಮೂರ್ತಿ ಎಂ.ಎಂ. ಸುಂದರೇಶ ಹಾಗೂ ನ್ಯಾಯಮೂರ್ತಿ … Continued

ಬಿಡದಿ ಟೌನ್‌ಶಿಪ್ ವಿರೋಧಿಸಿ ರೈತರಿಂದ ‘ಅಪ್ಪಿಕೋ’ ಚಳವಳಿ ; ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧವನ್ನು ಮತ್ತಷ್ಟು ತೀವ್ರಗೊಳಿಸಿರುವ ನೂರಾರು ರೈತರು ಭಾನುವಾರ ‘ಅಪ್ಪಿಕೋ’ (ಮರ ಅಪ್ಪಿಕೊಳ್ಳುವ) ಚಳವಳಿಗೆ ಚಾಲನೆ ನೀಡಿದ್ದಾರೆ.  ತಮ್ಮ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಹಾಗೂ ಯೋಜನೆಗಾಗಿ ಮರಗಳನ್ನು ಕಡಿಯಲು ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟ ಸಂದೇಶ ನೀಡಿರುವ ಅವರು ಮರಗಳನ್ನು ಅಪ್ಪಿಕೊಂಡು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರು ದಕ್ಷಿಣ … Continued

ಸ್ವಲ್ಪವೇ ಅಮಲು ಪದಾರ್ಥ ಬೆರೆಸಿದ್ರೂ ಗುಟ್ಕಾ , ಪಾನ್‌ ಮಸಲಾ ಸಂಪೂರ್ಣ ನಿಷೇಧ; ಸಿಎಂ ಶಿವಕುಮಾರ ಎಚ್ಚರಿಕೆ

ಬೆಂಗಳೂರು: ಸ್ವಲ್ಪವೇ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಭಾನುವಾರ ಏರ್ಪಡಿಸಿದ್ದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 31ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ … Continued

ಕರ್ನಾಟಕದಲ್ಲಿ ಈ ವಾರ ಮಳೆ ಮತ್ತಷ್ಟು ಚುರುಕು ; ಕೆಲ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಕರ್ನಾಟಕದಲ್ಲಿ ಜೂನ್‌ನಲ್ಲಿ ಮಂಕಾಗಿದ್ದ ಮುಂಗಾರು ಮಳೆ ಜುಲೈ ಮೊದಲ ವಾರದಲ್ಲಿ ಮತ್ತಷ್ಟು ಚುರುಕು ಪಡೆಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಜೂನ್ 29ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು,  ಯೆಲ್ಲೋ ಅಲರ್ಟ್ ಕೊಡಲಾಗಿದೆ.  ಶಿವಮೊಗ್ಗ ಹಾಸನಕ್ಕೆ ಭಾರಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಅಲ್ಲದೆ ಉತ್ತರ … Continued