ಎಐ(AI) ಬಳಕೆ ಹೆಚ್ಚಳ ; ಭಾರತದಲ್ಲಿನ ಎಲ್ಲ ಉದ್ಯೋಗಿಗಳನ್ನು ವಜಾಗೊಳಿಸಿದ ಅಮೆರಿಕದ ‘ಓಪನ್‌ಡೋರ್’ ಕಂಪನಿ !

ನವದೆಹಲಿ: ಕೃತಕ ಬುದ್ಧಿಮತ್ತೆ ಜಾಗತಿಕ ಕಾರ್ಯಾಚರಣೆಗಳನ್ನು ಹೇಗೆ ಮರುರೂಪಿಸುತ್ತಿದೆ ಎಂಬುದನ್ನು ಎತ್ತಿ ತೋರಿಸುವ ಒಂದು ಕ್ರಮದಲ್ಲಿ, ಅಮೆರಿಕದ ರಿಯಲ್ ಎಸ್ಟೇಟ್ ತಂತ್ರಜ್ಞಾನ ಕಂಪನಿ ಓಪನ್‌ಡೋರ್ ಭಾರತ ಮೂಲದ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ, ಇದು ಸುಮಾರು 250 ಉದ್ಯೋಗಿಗಳ ಮೇಲೆ ಪರಿಣಾಮ ಬೀರುತ್ತದೆ. ತನ್ನ ವ್ಯವಹಾರದ ಸ್ಥಿತ್ಯಂತರ ಕಾರ್ಯತಂತ್ರದ (business transformation strategy) ಭಾಗವಾಗಿ, ಕಂಪನಿಯ … Continued

ಒಮಾನ್ ಕರಾವಳಿಯಲ್ಲಿ ಹಡಗಿನ ಮೇಲೆ ಅಮೆರಿಕ ಪಡೆಗಳ ದಾಳಿ: ನಾಪತ್ತೆಯಾಗಿದ್ದ ಮೂವರು ಭಾರತೀಯ ನಾವಿಕರು ಸಾವು

ನವದೆಹಲಿ: ಒಮಾನ್ ಕರಾವಳಿಯ ಬಳಿ ಅಮೆರಿಕ ಸೇನಾ ಪಡೆಗಳು ನಡೆಸಿದ ಭೀಕರ ದಾಳಿಗೆ ತುತ್ತಾಗಿದ್ದ ‘ಎಂಟಿ ಸೆಟ್ಟೆಬೆಲ್ಲೊ’ (MT Settebello) ತೈಲ ಟ್ಯಾಂಕರ್‌ನಲ್ಲಿದ್ದ, ಆರಂಭದಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದ ಮೂವರು ಭಾರತೀಯ ನಾವಿಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ವಿಷಯವನ್ನು ಕೇಂದ್ರ ಹಡಗು ಮತ್ತು ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಅವರು ಅಧಿಕೃತವಾಗಿ ದೃಢಪಡಿಸಿದ್ದು, ಮೃತಪಟ್ಟ ಮೂವರು … Continued

ರಾಜ್ಯಸಭಾ ಚುನಾವಣೆ : ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್

ನವದೆಹಲಿ: ಮಧ್ಯಪ್ರದೇಶದಿಂದ ರಾಜ್ಯಸಭಾ ಚುನಾವಣೆಗೆ ಸಲ್ಲಿಕೆಯಾಗಿದ್ದ ತಮ್ಮ ನಾಮಪತ್ರ ತಿರಸ್ಕಾರಗೊಂಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತೆಲಂಗಾಣದಲ್ಲಿ ಬಾಕಿ ಇರುವ ಕ್ರಿಮಿನಲ್ ಪ್ರಕರಣವೊಂದರ ವಿವರಗಳನ್ನು ನಾಮಪತ್ರದಲ್ಲಿ “ಮುಚ್ಚಿಟ್ಟಿದ್ದಾರೆ” ಎಂಬ ಆರೋಪದ ಹಿನ್ನೆಲೆಯಲ್ಲಿ, ಚುನಾವಣಾ ಅಧಿಕಾರಿ (ರಿಟರ್ನಿಂಗ್ ಆಫೀಸರ್) ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ತಿರಸ್ಕರಿಸಿದ್ದರು. ತಮ್ಮ ನಾಮಪತ್ರ ಅನರ್ಹಗೊಳಿಸಿದ … Continued

ಮಮತಾಗೆ ಮತ್ತೊಂದು ಆಘಾತ : ಟಿಎಂಸಿಗೆ ಮತ್ತೊಬ್ಬ ರಾಜ್ಯಸಭಾ ಸದಸ್ಯ ರಾಜೀನಾಮೆ…!

ನವದೆಹಲಿ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಗುರುವಾರ ರಾಜ್ಯಸಭಾ ಸದಸ್ಯ ಪ್ರಕಾಶ ಬಾರೈಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಮಮತಾ ಬ್ಯಾನರ್ಜಿಗೆ ಮತ್ತೊಂದು ಭಾರಿ ಆಘಾತ ನೀಡಿದ್ದಾರೆ. ಇವರು ಒಂದು ವಾರದೊಳಗೆ ಟಿಎಂಸಿ ತೊರೆದ ಮೂರನೇ ರಾಜ್ಯಸಭಾ ಸಂಸದರಾಗಿದ್ದಾರೆ. ಇದಕ್ಕೂ ಮುನ್ನ … Continued

ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ ; ಕೆರೆಮನೆ ಶಿವಾನಂದ ಹೆಗಡೆ, ಅನಂತಕೃಷ್ಣ ಶರ್ಮ, ಜ್ಯೋತಿ ಹೆಗಡೆ ಸೇರಿ ಕರ್ನಾಟಕದ 6 ಸಾಧಕರಿಗೆ ಪ್ರಶಸ್ತಿ

ನವದೆಹಲಿ: ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅತ್ಯುನ್ನತ ಫೆಲೋಶಿಪ್ (ಅಕಾಡೆಮಿ ರತ್ನ) ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024 ಮತ್ತು 2025ನೇ ಸಾಲಿನ ಪ್ರತಿಷ್ಠಿತ ‘ಅಕಾಡೆಮಿ ಪ್ರಶಸ್ತಿಗಳು’ ಹಾಗೂ ಫೆಲೊಶಿಪ್‌ಗಳನ್ನು ಪ್ರಕಟಿಸಲಾಗಿದೆ. ಒಟ್ಟು ಏಳು ಸಾಧಕರನ್ನು ಅಕಾಡೆಮಿ ಫೆಲೋಶಿಪ್‌ ಗೌರವಕ್ಕೆ ಭಾಜನರಾಗಿದ್ದಾರೆ ಹಾಗೂ 108 ಸಾಧಕರನ್ನು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಮೃದಂಗ … Continued

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ಅಮೆರಿಕ ಸೇನೆ ದಾಳಿ: 3 ಭಾರತೀಯರು ನಾಪತ್ತೆ ; ಅಮೆರಿಕ ರಾಯಭಾರಿಗೆ ಭಾರತ ಸಮನ್ಸ್; ತೀವ್ರ

ಮಸ್ಕತ್/ನವದೆಹಲಿ: ಒಮಾನ್ ಕರಾವಳಿಯಲ್ಲಿ ಭಾರತೀಯ ಸಿಬ್ಬಂದಿ ಇದ್ದ ಮತ್ತೊಂದು ವಾಣಿಜ್ಯ ನೌಕೆಗಳ ಮೇಲೆ ಅಮೆರಿಕ ಸೇನೆ ದಾಳಿ ನಡೆಸಿದೆ. ಈ ಘಟನೆ ಈಗ ಭಾರತ ಮತ್ತು ಅಮೆರಿಕ ನಡುವೆ ರಾಜತಾಂತ್ರಿಕ ಸಂಘರ್ಷಕ್ಕೆ ಕಾರಣವಾಗಿದೆ. ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಭಾರತ, ಅಮೆರಿಕದ ಹಿರಿಯ ರಾಜತಾಂತ್ರಿಕನಿಗೆ ಸಮನ್ಸ್ ಜಾರಿ ಮಾಡಿ ಭಾರಿ ಪ್ರತಿಭಟನೆ ದಾಖಲಿಸಿದೆ. ಬುಧವಾರ ಒಮಾನ್ ಕರಾವಳಿಯಲ್ಲಿ … Continued

ವಿಡಿಯೋ | ಪೊಲೀಸರಿಂದ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿ ಪಾರಾಗಲು ಯತ್ನಿಸಿದ ಭೂಪ; ಆದ್ರೆ ಹೆಡೆಮುರಿ ಕಟ್ಟಿದ ಮೊಸಳೆ !

ಅಮೆರಿಕದ ಲೂಸಿಯಾನದಲ್ಲಿ ನಡೆದ ಪೊಲೀಸರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ ಸಾಧಾರಣ  ಘಟನೆಯು ಪ್ರಕೃತಿಯ ಅನಿರೀಕ್ಷಿತ ಟ್ವಿಸ್ಟ್‌ನಿಂದಾಗಿ ಭಾರಿ ಸುದ್ದಿಯಾಗಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆರೋಪಿಯೊಬ್ಬ ಪೊಲೀಸರಿಂದ ತಪ್ಪಿಸಿಕೊಳ್ಳಲು ಜೌಗು ಪ್ರದೇಶಕ್ಕೆ (ಸ್ವಾಂಪ್) ಧುಮುಕಿದಾಗ, ಅಲ್ಲಿನ ಮೊಸಳೆಯೊಂದು ಆತನ ಮೇಲೆ ದಾಳಿ ಮಾಡಿದ ವಿಲಕ್ಷಣ ಘಟನೆ ನಡೆದಿದೆ. ಕಳೆದ ಭಾನುವಾರ ಲೂಸಿಯಾನದ ಇಂಟರ್‌ಸ್ಟೇಟ್-10 ಹೆದ್ದಾರಿಯಲ್ಲಿ ಟೊಯೋಟಾ ಕಾರೊಂದನ್ನು … Continued

ಶಿರಸಿ : ಹಿರಿಯ ಪತ್ರಕರ್ತ ಪಿ.ಎಸ್.ಸದಾನಂದ ನಿಧನಕ್ಕೆ ಪತ್ರಕರ್ತರ ಸಂಘದಿಂದ ಶ್ರದ್ಧಾಂಜಲಿ

ಶಿರಸಿ: ಮಂಗಳವಾರ ನಿಧನರಾದ ಹಿರಿಯ ಪತ್ರಕರ್ತ ಹಾಗೂ ಲೋಕಧ್ವನಿ ಪತ್ರಿಕೆಯ ಮಾಜಿ ಸಂಪಾದಕ ಪಿ.ಎಸ್.ಸದಾನಂದ ಅವರಿಗೆ ಬುಧವಾರ ನಗರದ ಪತ್ರಿಕಾಭವನದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿರಸಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಕಾರದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿತ್ತು. ಪಿ.ಎಸ್.ಸದಾನಂದ ಅವರು ಸುದೀರ್ಘ ಅವಧಿಯವರೆಗೆ ಪತ್ರಿಕಾ ಕ್ಷೇತ್ರದಲ್ಲಿ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಲ್ಲಿಸಿದ … Continued

ವಿಶ್ವಮಟ್ಟದಲ್ಲಿ ಬೆಂಗಳೂರಿಗೆ ಮತ್ತೊಂದು ಗರಿ: ‘ವಿಶ್ವದ 20 ಅತ್ಯುತ್ತಮ ಆಹಾರ ನಗರಗಳ’ ಪಟ್ಟಿಯಲ್ಲಿ 13ನೇ ಸ್ಥಾನ ; 20 ನಗರಗಳ ಪಟ್ಟಿ…

ಬೆಂಗಳೂರು: ಸ್ಟಾರ್ಟ್‌ಅಪ್‌ಗಳು ಮತ್ತು ಬೃಹತ್ ಟೆಕ್ ಪಾರ್ಕ್‌ಗಳಿಗೆ ಹೆಸರುವಾಸಿಯಾಗಿರುವ ನಮ್ಮ ಬೆಂಗಳೂರು, ಈಗ ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹತ್ವದ ಸ್ಥಾನ ಪಡೆದಿದೆ. ಕೇವಲ ತಂತ್ರಜ್ಞಾನ ಮಾತ್ರವಲ್ಲದೆ, ತನ್ನ ವೈವಿಧ್ಯಮಯ ಮತ್ತು ವಿಶಿಷ್ಟ ಆಹಾರ ಸಂಸ್ಕೃತಿಯ ಮೂಲಕವೂ ಬೆಂಗಳೂರು ಜಗತ್ತಿನ ಗಮನ ಸೆಳೆದಿದೆ. ಪ್ರಸಿದ್ಧ ಅಂತಾರಾಷ್ಟ್ರೀಯ ನಿಯತಕಾಲಿಕೆ ‘ಟೈಮ್ ಔಟ್’ (Time Out) ಬಿಡುಗಡೆ ಮಾಡಿರುವ ‘ವಿಶ್ವದ … Continued

ಹಾರ್ಮುಜ್‌ನಲ್ಲಿ ಅಮೆರಿಕ ಪೈಲಟ್‌ಗಳ ಜೀವ ಉಳಿಸಿದ ಡ್ರೋನ್ ಬೋಟ್ ; ಇದರ ಹಿಂದಿನ ಮಾಸ್ಟರ್‌ಮೈಂಡ್ ಭಾರತದ ಮೂಲದ ʼವಿಭವʼ ಯಾರು ?

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯ ಬಳಿ ಇರಾನ್ ಪಡೆಗಳಿಂದ ಹೊಡೆದುರುಳಿಸಲ್ಪಟ್ಟ ಅಮೆರಿಕದ ಅಪಾಚೆ ಹೆಲಿಕಾಪ್ಟರ್‌ನ ಪೈಲಟ್ ಮತ್ತು ಸಹ-ಪೈಲಟ್‌ರನ್ನು ರಕ್ಷಿಸುವಲ್ಲಿ ಅಮೆರಿಕ ನೌಕಾಪಡೆಯ ಡ್ರೋನ್ ಬೋಟ್ (ಮಾನವರಹಿತ ದೋಣಿ) ಯಶಸ್ವಿಯಾಗಿದೆ. ಅತ್ಯಂತ ಸಾಹಸಮಯವಾಗಿದ್ದ ಈ ರಕ್ಷಣಾ ಕಾರ್ಯಾಚರಣೆಗೆ ಬಳಕೆಯಾದ ಸ್ವಯಂಚಾಲಿತ ಮಾನವ ರಹಿತ ದೋಣಿಯನ್ನು, ಭಾರತೀಯ ಮೂಲದ ವಿಭವ್ ಅಲ್ತೇಕರ್ ಸಹ-ಸ್ಥಾಪಕರಾಗಿರುವ ಟೆಕ್ಸಾಸ್ ಮೂಲದ ಕಂಪನಿಯೊಂದು ಅಭಿವೃದ್ಧಿಪಡಿಸಿದೆ. … Continued