ಸೌದಿ ಅರೇಬಿಯಾ Vs ಯುಎಇ : ಕೇವಲ 5 ಎಸೆತಗಳಲ್ಲಿ ಪಂದ್ಯ ಗೆದ್ದ ಯುಎಇ…!

ಮಲೇಷ್ಯಾದಲ್ಲಿ ನಡೆಯುತ್ತಿರುವ 2026ರ ಎಸಿಸಿ ಮಹಿಳಾ ಪ್ರೀಮಿಯರ್ ಕಪ್ (ACC Women’s Premier Cup) ಟೂರ್ನಿಯ ತನ್ನ ಚೊಚ್ಚಲ ಪಂದ್ಯದಲ್ಲೇ ಯುಎಇ (ಯುನೈಟೆಡ್ ಅರಬ್ ಎಮಿರೇಟ್ಸ್) ಮಹಿಳಾ ಕ್ರಿಕೆಟ್ ತಂಡ ಹೊಸ ಇತಿಹಾಸ ಸೃಷ್ಟಿಸಿದೆ. ಸೌದಿ ಅರೇಬಿಯಾ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ, ಇಶಾ ಓಜಾ ನೇತೃತ್ವದ ಯುಎಇ ತಂಡ ಟಿ20 … Continued

ಎಐಎಡಿಎಂಕೆಗೆ ಮತ್ತೆ ಆಘಾತ ; ಟಿವಿಕೆ ಸೇರಿದ 4 ಮಾಜಿ ಸಚಿವರು, 6 ಮಾಜಿ ಶಾಸಕರು

ಚೆನ್ನೈ: ತಮಿಳುನಾಡಿನಲ್ಲಿ ಎಐಎಡಿಎಂಕೆ ಪಕ್ಷದಲ್ಲಿನ ಬಿಕ್ಕಟ್ಟು ಮುಂದುವರಿದಿದೆ. ಎಐಎಡಿಎಂಕೆಗೆ (AIADMK) ಶನಿವಾರ ಮತ್ತೊಂದು ಭಾರಿ ಆಘಾತ ಎದುರಾಗಿದ್ದು, ಪಕ್ಷದ ನಾಲ್ವರು ಪ್ರಭಾವಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಸೇರಿದಂತೆ 300ಕ್ಕೂ ಹೆಚ್ಚು ಪ್ರಮುಖ ಪದಾಧಿಕಾರಿಗಳು ಆಡಳಿತಾರೂಢ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ಇದು ಎಐಎಡಿಎಂಕೆಯ ಸಾಂಸ್ಥಿಕ ಬಲವನ್ನು ಮತ್ತಷ್ಟು ಕುಗ್ಗಿಸಿದೆ. … Continued

ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಮುಂದುವರಿದಿರುವ ಇರಾನ್‌-ಅಮೆರಿಕ ಯುದ್ಧವು ಜಾಗತಿಕ ಪೆಟ್ರೋಲ್‌, ಡೀಸೆಲ್‌ ಹಾಗೂ ಎಲ್‌ಪಿಜಿ ಅನಿಲದ ಮೇಲೆ ನಿರಂತರ ಪರಿಣಾಮ ಬೀರುತ್ತಿರುವುದರಿಂದ, ದೇಶೀಯ ಎಲ್‌ಪಿಜಿ (LPG) ದರವನ್ನು ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಹೆಚ್ಚಿಸಲಾಗಿದೆ. ಈ ಬಾರಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಭಾನುವಾರದಿಂದಲೇ ಇದು ಜಾರಿಗೆ ಬಂದಿದೆ. ವಿವಿಧ ನಗರಗಳಲ್ಲಿ ದೇಶೀಯ … Continued

ಕೇವಲ ಒಂದೇ ತಿಂಗಳಲ್ಲಿ 215ರಿಂದ 20 ಸ್ಥಾನಕ್ಕೆ ಕುಸಿದ ಟಿಎಂಸಿ : ಮಮತಾ ರಾಜಕೀಯ ಸಾಮ್ರಾಜ್ಯದ ದಿಢೀರ್‌ ಮಹಾಪತನ !

ಪ್ರತಿರೋಧ, ಧೀಮಂತಿಕೆ ಮತ್ತು ಬಂಗಾಳದ ರಾಜಕೀಯ ನಾಡಿಮಿಡಿತವನ್ನು ಸರಿಯಾಗಿ ಅರಿತು ಯಶಸ್ಸು ಸಾಧಿಸಿದ್ದ ಮಮತಾ ಬ್ಯಾನರ್ಜಿ ಅವರ ರಾಜಕೀಯ ಜೀವನದಲ್ಲಿ, ಕಳೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಂತರದ ಒಂದು ತಿಂಗಳು ಭಾರಿ ರಾಜಕೀಯ ಭೂಕಂಪವನ್ನೇ ಸೃಷ್ಟಿಸಿದೆ. ಕೇವಲ ಒಂದು ತಿಂಗಳ ಹಿಂದೆಯಷ್ಟೇ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ಅವಿಭಜಿತ ನಾಯಕಿಯಾಗಿ, ಭಾರಿ ಶಾಸಕರ ಬಲದೊಂದಿಗೆ … Continued

ಅಣ್ಣಾಮಲೈ ಹೊಸ ರಾಜಕೀಯ ಆಂದೋಲನ ಘೋಷಣೆಯಾದ 24 ಗಂಟೆಯೊಳಗೆ 14 ಲಕ್ಷ ಜನ ಸೇರ್ಪಡೆ…!

 ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಭಾರಿ ಬೆಳವಣಿಗೆಯೊಂದು ನಡೆದಿದ್ದು, ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು ಜೂನ್ 5 ರಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಹೊರಬಂದಿದ್ದಾರೆ. ಪಕ್ಷ ತೊರೆದ ಬೆನ್ನಲ್ಲೇ ಅವರು ತಮ್ಮದೇ ಆದ ಹೊಸ ರಾಜಕೀಯ ಆಂದೋಲನವನ್ನು ಘೋಷಿಸಿದ್ದು, ಕೇವಲ 24 ಗಂಟೆಗಳ ಅವಧಿಯಲ್ಲಿ ಸುಮಾರು 14 ಲಕ್ಷಕ್ಕೂ ಹೆಚ್ಚು … Continued

ಸೂರ್ಯಕುಮಾರಗೆ ಬಿಸಿಸಿಐ ಶಾಕ್: ಟಿ20 ನಾಯಕತ್ವ-ತಂಡದಿಂದ ಗೇಟ್‌ಪಾಸ್‌ ; ಶ್ರೇಯಸ್ ಅಯ್ಯರ್‌ಗೆ ನಾಯಕತ್ವ, 15ರ ವೈಭವ ಆಯ್ಕೆ

ನವದೆಹಲಿ: ಮುಂಬರುವ ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಹಾಗೂ ಏಷ್ಯನ್ ಗೇಮ್ಸ್‌ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಶನಿವಾರ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಟೀಮ್ ಇಂಡಿಯಾದಲ್ಲಿ ಬಿಸಿಸಿಐ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು, ಅನುಭವಿ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರನ್ನು ನೂತನ ಟಿ20 ನಾಯಕನನ್ನಾಗಿ ನೇಮಿಸಿದೆ. ಭಾರತ ತಂಡವನ್ನು ಎರಡನೇ ಬಾರಿಗೆ ಸತತ … Continued

ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್ ; ರಣದೀಪ ಸುರ್ಜೇವಾಲಾ

ಬೆಂಗಳೂರು : ರಾಜ್ಯ ರಾಜಕಾರಣದ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಕ್ಕಟ್ಟು ಶಮನಗೊಂಡಿದೆ. ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ತಮ್ಮ ಸಚಿವ ಸ್ಥಾನದ ರಾಜೀನಾಮೆಯನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ಸಿನ ಕರ್ನಾಟಕ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ ಪ್ರಕಟಿಸಿದ್ದಾರೆ. ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ನಡೆಸಿದ ಉನ್ನತ ಮಟ್ಟದ ಸುದೀರ್ಘ ಚರ್ಚೆಗಳ ನಂತರ ಈ ಮಹತ್ವದ ಬೆಳವಣಿಗೆ … Continued

ಕರ್ನಾಟಕದ ಸಿಇಟಿ ಫಲಿತಾಂಶ ಪ್ರಕಟ ; ಟಾಪರ್ಸ್‌ ಪಟ್ಟಿ ಇಲ್ಲಿದೆ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿ ಶಿಕ್ಷಣ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (kea) ನಡೆಸಿದ್ದ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ (KCET Results 2026) ಶನಿವಾರ ಪ್ರಕಟವಾಗಿದೆ. ಈ ಪರೀಕ್ಷೆಯಲ್ಲಿ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು 2,92,782 ವಿದ್ಯಾರ್ಥಿಗಳು ಅರ್ಹತೆ ಪಡೆದಿದ್ದಾರೆ. ಈ ಬಗ್ಗೆ ಉನ್ನತ … Continued

ವಿಧಾನ ಪರಿಷತ್ ಚುನಾವಣೆ: ನಿತೀಶ ಪುತ್ರ ನಿಶಾಂತಕುಮಾರಗೆ ಟಿಕೆಟ್‌ ನೀಡಿದ ಜೆಡಿಯು

ಪಾಟ್ನಾ: ಬಿಹಾರದ ಆಡಳಿತಾರೂಢ  ಅಂಗಪಕ್ಷವಾದ ಜನತಾ ದಳ (ಯುನೈಟೆಡ್) ಪಕ್ಷವು 2026ರ ಬಿಹಾರ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಹಾಗೂ ಒಂದು ಸ್ಥಾನದ ಉಪಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಉಮೇಶ ಸಿಂಗ್ ಕುಶ್ವಾಹಾ ಅವರ ಸಹಿ ಇರುವ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳ ಹೆಸರನ್ನು … Continued

ಸಿದ್ದಾಪುರ : ಇಸ್ಪೀಟ್‌ ಅಡ್ಡೆ ಮೇಲೆ ಪೊಲೀಸರ ದಾಳಿ; 3.30 ಲಕ್ಷ ರೂ. ವಶ

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮನಮನೆ ಗ್ರಾಪಂ ವ್ಯಾಪ್ತಿಯ ಬೆಂಗಳೂರು- ಹೊನ್ನಾವರ ಹೆದ್ದಾರಿಯಲ್ಲಿನ ಮಳವಳ್ಳಿ ಹೊನ್ನೆಕಾರು ಹೋಂ ಸ್ಟೇ ಸಮೀಪ ಬೃಹತ್ ಜೂಜಾಟದ ಅಡ್ಡೆ ಮೇಲೆ ಗುರುವಾರ ರಾತ್ರಿ ಪೊಲೀಸರು ದಾಳಿ ನಡೆಸಿದ್ದಾರೆ. ಶಿರಸಿ ಡಿವೈಎಸ್ಪಿ ಗೀತಾ ಪಾಟೀಲ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ೫೭ ಜನರನ್ನು ಬಂಧಿಸಿ, ೩.೩೦ ಲಕ್ಷರೂ ನಗದು, … Continued