ಮೈ ಜುಂ ಎನ್ನುವ ವಿಡಿಯೋ : ದಾಳಿ ನಡೆಸಿ ರೈತನನ್ನು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದ ಸಿಂಹ ; ಪಾರಾಗಿದ್ದೇ ಪವಾಡ

ಭಾವನಗರ : ಗುಜರಾತಿನ ಭಾವನಗರ ಜಿಲ್ಲೆಯ ಪಾಲಿತಾಣ ತಾಲ್ಲೂಕಿನ ಗರಾಜಿಯಾ ಗ್ರಾಮದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಸಿಂಹದ ದಾಳಿಯಲ್ಲಿ ಜಾನುವಾರು ಸಾಕಾಣಿಕೆ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಹವು ಸುಮಾರು ರೈತನನ್ನು ಸುಮಾರು ಅರ್ಧ ಗಂಟೆ ಕಾಲ ಕಚ್ಚಿ ಹಿಡಿದಿದ್ದು, ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆ ಭಾನುವಾರ ಬೆಳಿಗ್ಗೆ … Continued

ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲೂಕಿನ ಶಾಲೆ-ಪಿಯುಸಿ ಕಾಲೇಜುಗಳಿಗೆ ಜುಲೈ 7ರಂದು ರಜೆ ಘೋಷಣೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಹಲವು ತಾಲೂಕುಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ/ಪ್ರೌಢಶಾಲೆಗಳು ಹಾಗೂ ಪಿಯುಸಿ (12ನೇ ತರಗತಿಯವರೆಗಿನ) ಕಾಲೇಜುಗಳಿಗೆ ಮಂಗಳವಾರ(ಜುಲೈ 7) ರಜೆ ಘೋಷಿಸಲಾಗಿದೆ. ಈ ತಾಲೂಕುಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಬೆಳಗಾವಿ ತಾಲೂಕು ಮತ್ತು ಖಾನಾಪುರ ತಾಲೂಕಿನ ನಗರ ಹಾಗೂ … Continued

ಭಾರಿ ಮಳೆ ಮುನ್ಸೂಚನೆ : ಉತ್ತರ ಕನ್ನಡ ಜಿಲ್ಲೆಯ ಐದು ತಾಲೂಕುಗಳಿಗೆ ಜುಲೈ 7ರಂದು ರಜೆ ಘೋಷಣೆ

ಶಿರಸಿ: ಭಾರಿ ಮಳೆ ಮುನ್ಸೂಚನೆ ಇರುವುದರಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜುಲೈ 7 (ಮಂಗಳವಾರ)ರಂದು ರಜೆ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಮಂಗಳವಾರ ಹವಾಮಾನ ಇಲಾಖೆಯು ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ರೆಡ್‌ ಅಲರ್ಟ್‌ ಘೋಷಿಸಿದೆ. … Continued

ಕರ್ನಾಟದಲ್ಲಿ ಈವರೆಗೂ ಮುಂಗಾರು ನೀರಸ ; 17 ಜಿಲ್ಲೆಗಳು, 129 ತಾಲೂಕುಗಳಲ್ಲಿ ಮಳೆ ಕೊರತೆ

ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಳೆ ಕೊರತೆ ಮುಂದುವರಿದಿದ್ದು, ಜೂನ್ 1ರಿಂದ ಜುಲೈ 6ರ ವರೆಗೆ ಮುಂಗಾರು ಮಳೆ ಬಿದ್ದ ಪ್ರಮಾಣ ಗಮಿಸಿದರೆ 31 ಜಿಲ್ಲೆಗಳ ಪೈಕಿ 17 ಜಿಲ್ಲೆಗಳಲ್ಲಿ ಮಳೆ ಕೊರತೆ(Deficit)ಯಾಗಿದೆ. 13 ಜಿಲ್ಲೆಗಳಲ್ಲಿ ಬಹುತೇಕ ವಾಡಿಕೆ (Normal)ಯಷ್ಟು ಮಳೆಯಾಗಿದ್ದರೆ ಒಂದು ಜಿಲ್ಲೆಯಲ್ಲಿ ತೀವ್ರ ಮಳೆ ಕೊರತೆ ಎದುರಾಗಿದೆ ಎಂದು ಕರ್ನಾಟಕ ರಾಜ್ಯ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿ : ಎನ್‌ಐಎ ಪೂರಕ ಚಾರ್ಜ್‌ಶೀಟ್‌ನಲ್ಲಿ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಹೆಸರು

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ (ಜುಲೈ 6) ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ (LeT) ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಪೂರಕ ಆರೋಪಪಟ್ಟಿಯಲ್ಲಿ ಆರೋಪಿಯಾಗಿ ಹೆಸರಿಸಿದೆ. ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹಫೀಜ್ ಸಯೀದ್‌ನನ್ನು ವೈಯಕ್ತಿಕ ಆರೋಪಿಯಾಗಿಯೂ, ನಿಷೇಧಿತ ಉಗ್ರ … Continued

ಪಾಕಿಸ್ತಾನ ಆಡಳಿತದಿಂದ ದಮನಕಾರಿ ಕ್ರಮ ; ನಮಗೆ ಭಾರತದ ಸಹಾಯ ಬೇಕು ಎಂದು ಪಿಒಕೆ ನಾಯಕರು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಮುಂದುವರಿದಿರುವ ಅಶಾಂತಿ ನಡುವೆ, ಇದುವರೆಗೆ ಹಲವಾರು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಜಂಟಿ ಅವಾಮಿ ಆಕ್ಷನ್ ಸಮಿತಿ (JAAC) ನಾಯಕ ಸರ್ದಾರ್ ಅಮನ್ ಖಾನ್ ಭಾರತ ಜತೆ ನಿಕಟ ಸಂಪರ್ಕ ಬೆಳೆಸುವಂತೆ ಜನತೆಗೆ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಪಾಕಿಸ್ತಾನ ಸರ್ಕಾರ ವ್ಯಾಪಕ ದಮನ ಕಾರ್ಯಾಚರಣೆ ನಡೆಸಿದ ಬಳಿಕ ಪಾಕಿಸ್ತಾನ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಅತಿ ಭಾರಿ ಗಾಳಿಮಳೆಯಾಗುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ(IMD)ಯು ಕರ್ನಾಟಕದ ಹಲವು ಭಾಗಗಳಿಗೆ ಹೊಸದಾಗಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ, ಗುಡುಗು-ಮಿಂಚು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ … Continued

37 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ದೇಶದ ಅತ್ಯಂತ ದೀರ್ಘಾವಧಿ ಕೈದಿ ಸಾಯಿಬಣ್ಣ

 ಬೆಂಗಳೂರು: ನಿಧಾನವಾದ ಹೆಜ್ಜೆಗಳು, ಉದ್ದನೆಯ ಬಿಳಿ ಗಡ್ಡ, ಕಾಲದ ಗುರುತು ಮೂಡಿಸಿರುವ ಬಿಳಿ ಕೂದಲಿನ 72 ವರ್ಷದ ಸಾಯಿಬಣ್ಣ ಎನ್‌. ನಾಟೀಕರ ಅವರು ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ದ್ವಾರದಿಂದ ಹೊರಬಂದರು. ಸುಮಾರು 37 ವರ್ಷಗಳ ಕಾಲ ಜೈಲಿನಲ್ಲಿದ್ದ ಅವರು ಕೊನೆಗೂಜೈಲಿನಿಂದ ಹೊರಬಂದಿದ್ದಾರೆ. ಉತ್ತಮ ನಡವಳಿಕೆ ಹಾಗೂ ಪುನರ್ವಸತಿ ನೀತಿಯಡಿ ಕರ್ನಾಟಕ … Continued

ಗದಗ : 33 ದಿನಗಳ ಬಳಿಕ ಶಿವಯೋಗ ಸಮಾಧಿಯಿಂದ ಹೊರಬಂದು ದರ್ಶನ ನೀಡಿದ ಸ್ವಾಮೀಜಿ

ಗದಗ : ಜಿಲ್ಲೆಯ ಅಂತೂರ-ಬೆಂತೂರ ಗ್ರಾಮದ ಬೂದೀಶ್ವರ ಮಠದ ಪೀಠಾಧಿಪತಿ ರಾಚೋಟೇಶ್ವರ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಶಿವಯೋಗ ಸಮಾಧಿ ಹಾಗೂ ಮೌನಾನುಷ್ಠಾನ ಭಾನುವಾರ ಮುಕ್ತಾಯವಾಯಿತು. ಭಾನುವಾರ ಬೆಳಿಗ್ಗೆ ಕಲ್ಲಿನಿಂದ ನಿರ್ಮಿಸಿದ್ದ ಗರ್ಭಗುಡಿಯಿಂದ ಹೊರಬಂದ ರಾಚೋಟೇಶ್ವರ ಶ್ರೀಗಳು ಸಾವಿರಾರು ಭಕ್ತರಿಗೆ ದರ್ಶನ ನೀಡಿದರು. ಜೂನ್ 3ರಂದು ಮುಂಜಾನೆ ಗರ್ಭಗುಡಿಯನ್ನು ಪ್ರವೇಶಿಸಿದ್ದ ರಾಚೋಟೇಶ್ವರ ಶ್ರೀಗಳು, … Continued

ಉತ್ತರ ಕನ್ನಡ ; ಭಾರಿ ಗಾಳಿಮಳೆಗೆ ಹಲವೆಡೆ ಹಾನಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಭಾನುವಾರದ ಗಾಳಿ ಮಳೆಗೆ ಬೃಹತ್ ಮರವೊಂದು ಜೆಎಂ ಎಫ್ ಸಿ ನ್ಯಾಯಾಲಯದ ಎಪಿಪಿ ಕಚೇರಿಯ ಮೇಲೆ ಬಿದ್ದಿದ್ದು, ಹಾನಿಯಾಗಿದೆ. ಭಾನುವಾರವಾದ ಕಾರಣ ಯಾರೂ ಕಚೇರಿಯಲ್ಲಿ ಇರಲಿಲ್ಲ. ಹೀಗಾಗಿ ಹೆಚ್ಚಿನ ಅಪಾಯ ತಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಆಗ್ನಿಶಾಮಕ ದಳ, ನಗರಸಭೆಯ ಸಿಬ್ಬಂದಿ ಆಗಮಿಸಿ ಬಿದ್ದ ಮರ ಕತ್ತರಿಸಿ … Continued