ವಿಡಿಯೊ | ಮುರುಡೇಶ್ವರ : ಚಲಿಸುತ್ತಿದ್ದ ರೈಲಿನಿಂದ ಬಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಸಿಬ್ಬಂದಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಪ್ರಯಾಣಿಕನೊಬ್ಬ ಕಾಲು ಜಾರಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರೈಲ್ವೆ ಸಿಬ್ಬಂದಿ ಎಳೆದು ಪಾರುಮಾಡಿದ ವಿದ್ಯಮಾನ ಭಾನುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಕೊಚ್ಚಿವಲ್ಲಿಯಿಂದ ಗಂಗಾನಗರಕ್ಕೆ ಹೋಗುತ್ತಿದ್ದ ರೈಲು ಮುರುಡೇಶ್ವರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆಯಾಗಿತ್ತು.  ನಂತರ … Continued