ಅಮೆರಿಕದಲ್ಲಿ ಧರ್ಮ ಕೇಳಿ ಭಾರತೀಯ ಉದ್ಯೋಗಿಗೆ 15 ಬಾರಿ ಚಾಕುವಿನಿಂದ ಇರಿದ ವ್ಯಕ್ತಿ

ಉತಾಹ್‌ (ಅಮೆರಿಕ): ಅಮೆರಿಕದ ಉತಾಹ್‌ ರಾಜ್ಯದ ಶಾಪಿಂಗ್ ಮಾಲ್‌ನಲ್ಲಿ ಭಾರತೀಯ ಮೂಲದ ಕಿಯೋಸ್ಕ್ (Kiosk) ಉದ್ಯೋಗಿಯೊಬ್ಬರಿಗೆ ಅವರ ಧರ್ಮವನ್ನು ಕೇಳಿದ ನಂತರ ಚಾಕುವಿನಿಂದ ಇರಿದಿರುವ ಆಘಾತಕಾರಿ ಘಟನೆ ನಡೆದಿದೆ. ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಯು ಮೊದಲು ವ್ಯಕ್ತಿ ಮುಸ್ಲಿಮ್‌ ಎಂಬುದನ್ನು ಖಚಿತಪಡಿಸಿಕೊಂಡ ಬಳಿಕವೇ ಚಾಕುವಿನಿಂದ ಇರಿದಿದ್ದಾನೆ. ನ್ಯಾಯಾಲಯದ ದಾಖಲೆಗಳ ಪ್ರಕಾರ, 48 ವರ್ಷದ ಪೀಟರ್ … Continued

ಧಾರವಾಡ : ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯನ ಹತ್ಯೆ: 8 ವರ್ಷದ ಮಗನಿಗೆ ಗಾಯ ; ಪತ್ನಿ ವಶಕ್ಕೆ

ಧಾರವಾಡ: ನಗರದಲ್ಲಿ ವೈದ್ಯರೊಬ್ಬರು ತಮ್ಮ ಅಪಾರ್ಟ್‌ಮೆಂಟ್‌ನಲ್ಲೇ ಹತ್ಯೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರ ಎಂಟು ವರ್ಷದ ಮಗ ಚಾಕು ಇರಿತದಿಂದ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಹತ್ಯೆಯಾದ ವೈದ್ಯರನ್ನು ಡಾ. ಕಿರಣ ಹೊನ್ನಣ್ಣವರ (45) ಎಂದು ಗುರುತಿಸಲಾಗಿದೆ. ಅವರು ಚಿರಾಯು ಆಸ್ಪತ್ರೆಯಲ್ಲಿ ಅನಸ್ತೇಶಿಯಾಲಜಿಸ್ಟ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ … Continued

ಭಾರತ–ಬ್ರಿಟನ್ ಮುಕ್ತ ವ್ಯಾಪಾರ ಒಪ್ಪಂದ ಜಾರಿ : ಯಾವ ವಸ್ತುಗಳು ಅಗ್ಗವಾಗಲಿವೆ ? ಯಾವ್ಯಾವುದು ದುಬಾರಿಯೇ ಇರಲಿವೆ ?

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್ (ಬ್ರಿಟನ್) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (Comprehensive Economic and Trade Agreement – CETA) ಬುಧವಾರ(ಜುಲೈ ೧೫)ದಿಂದ ಜಾರಿಗೆ ಬಂದಿದೆ. ಒಪ್ಪಂದದಡಿ ಭಾರತವು ಬ್ರಿಟನ್‌ನಿಂದ ಆಮದು ಆಗುವ ಹಲವು ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಹಂತ ಹಂತವಾಗಿ ಕಡಿಮೆ ಮಾಡಲಿದೆ. ಅದೇ ವೇಳೆ, ಬ್ರಿಟನ್ … Continued

ಮಾನವನ ಬುದ್ಧಿವಂತಿಕೆಯನ್ನೂ ಮೀರಿಸುವ ʼಸೂಪರ್‌ಹ್ಯೂಮನ್ ಎಐʼ ಶೀಘ್ರವೇ ಬರಲಿದೆ ; ಈಗಲೇ ಎಚ್ಚರಿಕೆ ಕ್ರಮ ಬೇಕು : ಡೀಪ್‌ಮೈಂಡ್‌ ಸಿಇಒ

ಕೃತಕ ಬುದ್ಧಿಮತ್ತೆ (AI) ಕ್ಷೇತ್ರವು ಮಾನವ ಇತಿಹಾಸದ ಅತ್ಯಂತ ನಿರ್ಣಾಯಕ ಘಟ್ಟವನ್ನು ತಲುಪಿದೆ. ಮಾನವ ಮೆದುಳಿನ ಬಹುತೇಕ ಎಲ್ಲ ಜ್ಞಾನಾತ್ಮಕ ಸಾಮರ್ಥ್ಯಗಳನ್ನು ಹೊಂದಿರುವ ಕೃತಕ ಸಾಮಾನ್ಯ ಬುದ್ಧಿಮತ್ತೆ  (Artificial General Intelligence–AGI) ಇನ್ನೇನು ಕೆಲವೇ ವರ್ಷಗಳಲ್ಲಿ ವಾಸ್ತವವಾಗುವ ಸಾಧ್ಯತೆಯಿದೆ. ಹೀಗಾಗಿ, ಈ ತಂತ್ರಜ್ಞಾನವು ಮಾನವಕುಲದ ಹಿತಕ್ಕಾಗಿ ಕಾರ್ಯನಿರ್ವಹಿಸುವಂತೆ ಈಗಿನಿಂದಲೇ ಸೂಕ್ತ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯ … Continued

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ಘಟನೆ : ಮೂವರು ಐಪಿಎಸ್‌ ಅಧಿಕಾರಿಗಳಿಗೆ ಕ್ಲೀನ್ ಚಿಟ್

ಬೆಂಗಳೂರು: 2025ರ ಜೂನ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಐಪಿಎಲ್ ಪ್ರಶಸ್ತಿ ಸಂಭ್ರಮಾಚರಣೆ ವೇಳೆ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಭಾಗದಲ್ಲಿ ಸಂಭವಿಸಿದ್ದ ಭೀಕರ  ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಐಪಿಎಸ್ ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರಿಗೆ ಕ್ಲೀನ್ ಚಿಟ್ ನೀಡಿದೆ. 2025ರ ಜೂನ್ 4ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು … Continued

ನಿತಿನ್ ಗಡ್ಕರಿ ವಿರುದ್ಧ ಅಪಪ್ರಚಾರ ಆರೋಪ; ನಾಲ್ವರು ಇನ್‌ಫ್ಲುವೆನ್ಸರ್‌ಗಳ ವಿರುದ್ಧ ಎಫ್‌ಐಆರ್

ನಾಗ್ಪುರ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ವಿರುದ್ಧ ಸಂಚು ರೂಪಿಸಿ ಅಪಪ್ರಚಾರ ನಡೆಸಿದ ಆರೋಪದಡಿ ಬಿಹಾರದ ಖ್ಯಾತ ಯೂಟ್ಯೂಬರ್ ಮಣೀಶ ಕಶ್ಯಪ್ ಸೇರಿದಂತೆ ನಾಲ್ವರು ಸಾಮಾಜಿಕ ಜಾಲತಾಣ ಇನ್‌ಫ್ಲುವೆನ್ಸರ್‌ಗಳ ವಿರುದ್ಧ ನಾಗ್ಪುರ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮಣೀಶ ಕಶ್ಯಪ್ ಹೊರತುಪಡಿಸಿ, ದೇಸಿ ಬಾಯ್ಸ್ ಎನ್‌ಸಿಆರ್ (Desi … Continued

ಭಾರತ ಸೇರಿ ರಷ್ಯಾದಿಂದ ತೈಲ ಖರೀದಿಸುವ ದೇಶಗಳ ಮೇಲೆ 500%ರವರೆಗೆ ಸುಂಕ ವಿಧಿಸುವ ಮಸೂದೆಗೆ ಟ್ರಂಪ್ ಬೆಂಬಲ ; ವರದಿ

ವಾಷಿಂಗ್ಟನ್ : ರಷ್ಯಾದಿಂದ ತೈಲ ಖರೀದಿಯನ್ನು ಮುಂದುವರಿಸುವ ದೇಶಗಳ ವಿರುದ್ಧ ಶೇ.500ರವರೆಗೆ ಆಮದು ಸುಂಕ ವಿಧಿಸಲು ಅವಕಾಶ ಕಲ್ಪಿಸುವ ಪ್ರಸ್ತಾವಿತ ‘ಸ್ಯಾಂಕ್ಷನಿಂಗ್ ರಷ್ಯಾ ಆಕ್ಟ್’ ಮಸೂದೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ. ದಿವಂಗತ ರಿಪಬ್ಲಿಕನ್ ಸೆನೆಟರ್ ಲಿಂಡ್ಸಿ ಗ್ರಹಾಂ ಹಾಗೂ ಡೆಮಾಕ್ರಟಿಕ್ ಸೆನೆಟರ್ ರಿಚರ್ಡ್ ಬ್ಲೂಮೆಂಥಾಲ್ ಜಂಟಿಯಾಗಿ ಮಂಡಿಸಿದ್ದ … Continued

ಚೊಚ್ಚಲ ಬಾಹ್ಯಾಕಾಶ ಯಾನ ಕೈಗೊಂಡ ಭಾರತೀಯ ಮೂಲದ ಗಗನಯಾತ್ರಿ ಅನಿಲ ಮೆನನ್

ಬೈಕೋನೂರ್ (ಕಝಾಕಿಸ್ತಾನ): ಭಾರತೀಯ ಮೂಲದ ಅಮೆರಿಕದ ಗಗನಯಾತ್ರಿ ಅನಿಲ ಮೆನನ್ ಅವರು ತಮ್ಮ ಮೊದಲ ಬಾಹ್ಯಾಕಾಶ ಯಾನಕ್ಕೆ ಮಂಗಳವಾರ ಯಶಸ್ವಿಯಾಗಿ ಹೊರಟಿದ್ದಾರೆ. ಅವರು ರಷ್ಯಾದ ಸೋಯುಜ್ ಎಂಎಸ್–29 (Soyuz MS-29) ಬಾಹ್ಯಾಕಾಶ ನೌಕೆಯಲ್ಲಿ ರಷ್ಯಾದ ಗಗನಯಾತ್ರಿಗಳಾದ ಪಿಯೊತ್ರ್ ದುಬ್ರೋವ್ ಹಾಗೂ ಅನ್ನಾ ಕಿಕಿನಾ ಅವರ ಜೊತೆ ಕಝಾಕಿಸ್ತಾನದ ಐತಿಹಾಸಿಕ ಬೈಕೋನೂರ್ ಕಾಸ್ಮೋಡ್ರೋಮ್ ಉಡಾವಣಾ ಕೇಂದ್ರದಿಂದ ಭಾರತೀಯ … Continued