ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆ

ನವದೆಹಲಿ: ಹಲವು ದಿನಗಳ ಕಾಲ ವಿರಾಮ ನೀಡಿದ್ದ ನೈಋತ್ಯ ಮುಂಗಾರು ಇದೀಗ ಮತ್ತೆ ದೇಶಾದ್ಯಂತ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ದೇಶದಾದ್ಯಂತ ದಟ್ಟ ಮೋಡಗಳು ಆವರಿಸಿರುವುದನ್ನು ತೋರಿಸುವ ವಿಶೇಷ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಈ ಚಿತ್ರಗಳನ್ನು ಇಸ್ರೋದ ಅತ್ಯಾಧುನಿಕ ಇನ್ಸಾಟ್‌-3ಡಿಎಸ್‌ (INSAT-3DS) ಹವಾಮಾನ ಉಪಗ್ರಹವು ಜುಲೈ 22ರಂದು ಮಧ್ಯಾಹ್ನ 3ರಿಂದ 3:27 ಗಂಟೆಯವರೆಗೆ … Continued

ಬಂಟ್ವಾಳ | ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ಬಾಲಕಿ ಸಾವು; ಕೆಲವರಿಗೆ ಗಾಯ

ಮಂಗಳೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ವರ್ಷದ ಬಾಲಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಬಳಿ ಬುಧವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ … Continued

ವಿಡಿಯೊ | ನೀಟ್ ಜಟಾಪಟಿ : ಬಿಜೆಪಿಯಿಂದ ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ; ಬಿಜೆಪಿ ಶಾಸಕ ಬಿಪಿ ಹರೀಶ ಮೇಲೆ ಮೊಟ್ಟೆ ಎಸೆತ

ಬೆಂಗಳೂರು: ನೀಟ್‌ (NEET) ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ (KPCC) ಕಚೇರಿಯತ್ತ ಮೆರವಣಿಗೆ ನಡೆಸಿದ ಕರ್ನಾಟಕದ ಬಿಜೆಪಿ ನಾಯಕರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದರು. ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ … Continued

ವಿಡಿಯೊ | ಕಾರವಾರದಲ್ಲಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಸ್ವದೇಶಿ ನಿರ್ಮಿತ ಯುದ್ಧ ನೌಕೆ ಮಾಲ್ವನ್

ಕಾರವಾರ: ಭಾರತೀಯ ನೌಕಾಪಡೆಯ ಸಮುದ್ರ ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅತ್ಯಾಧುನಿಕ ಜಲಾಂತರ್ಗಾಮಿ ವಿರೋಧಿ ಸ್ವದೇಶಿ ನಿರ್ಮಿತ ಯುದ್ಧನೌಕೆ ಐಎನ್‌ಎಸ್‌ ಮಾಲ್ವನ್ ಅನ್ನು ಕಾರವಾರದಲ್ಲಿರುವ ಐಎನ್‌ಎಸ್‌ ಕದಂಬ ನೌಕಾನೆಲೆಯಲ್ಲಿ ಅಧಿಕೃತವಾಗಿ ಸೇವೆಗೆ ಸೇರ್ಪಡೆಗೊಳಿಸಲಾಗಿದೆ. ಭಾರತದ ಸ್ವದೇಶಿ ಹಡಗು ನಿರ್ಮಾಣ ಯೋಜನೆಯಡಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿರುವ ಐಎನ್‌ಎಸ್‌ ಮಾಲ್ವನ್, ಕರಾವಳಿ ಹಾಗೂ ಆಳ ಸಮುದ್ರ … Continued

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಪೊಲೀಸ್ ಕ್ರಮ : ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ಜಂತರ್ ಮಂತರ್‌ನಲ್ಲಿ ಸಿಜೆಪಿ (CJP) ಪ್ರತಿಭಟನಾಕಾರರ ವಿರುದ್ಧ ನಡೆದಿರುವ ಪೊಲೀಸ್ ಕ್ರಮಕ್ಕೆ ಸಂಬಂಧಿಸಿದ ಅರ್ಜಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಈ ವೇಳೆ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಅವರು ಅರ್ಜಿದಾರರ ಪರ ವಕೀಲರಿಗೆ, “ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಹೇಳಿದ ಘಟನೆ ಗಮನ ಸೆಳೆಯಿತು. ವಿದ್ಯಾರ್ಥಿ … Continued

ಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆ

ನವದೆಹಲಿ : ಸಂಸತ್ ಭವನದ ಹೊರಗೆ ಪ್ರತಿಪಕ್ಷದ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ನಡೆದ ಮಹತ್ವದ ರಾಜಕೀಯ ಭೇಟಿ ದೇಶದ ರಾಜ ಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ–ಶರದ್ ಪವಾರ್ ಬಣ) ಅಧ್ಯಕ್ಷ ಶರದ್ ಪವಾರ್ ಹಾಗೂ ಅವರ ಪುತ್ರಿ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪುಷ್ಯ ಮಳೆ ಚುರುಕು ಪಡೆಯುತ್ತಿದ್ದು, ಜುಲೈ 22 ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಮೇತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬುಧವಾರ ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯ ಜತೆಗೆ ಬಲವಾದ ಗಾಳಿ … Continued