ಪಾಟ್ನಾದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ; ಲಾಲುಪ್ರಸಾದ ಪುತ್ರ ತೇಜ್ ಪ್ರತಾಪ ಯಾದವ್ ಬಂಧನ

ಪಾಟ್ನಾ: ಜನಶಕ್ತಿ ಜನತಾದಳ (ಜೆಎಸ್‌ಜೆಡಿ) ಮುಖ್ಯಸ್ಥ ತೇಜ್ ಪ್ರತಾಪ ಯಾದವ್ ಅವರನ್ನು ಶನಿವಾರ ಸಂಜೆ ಪಾಟ್ನಾ ಪೊಲೀಸರು ಬಂಧಿಸಿದರು. ನೀಟ್ ಪತ್ರಿಕೆ ಸೋರಿಕೆ ಆರೋಪದ ಮೇಲೆ ಬಿಹಾರ ಬಂದ್‌ನ ಭಾಗವಾಗಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಅವರನ್ನು ಸ್ವಲ್ಪ ಸಮಯ ಬಂಧಿಸಿ ಬಿಡುಗಡೆ ಮಾಡಿದ ಗಂಟೆಗಳ ನಂತರ ಅವರನ್ನು ಶನಿವಾರ ಸಂಜೆ ಬಂಧಿಸಲಾಯಿತು. ತೇಜ್ ಪ್ರತಾಪ ಅವರು … Continued

ವಿಡಿಯೊ | ಬ್ಯಾಂಕ್‌ ಮ್ಯಾನೇಜರ್‌ಗೆ ಕಪಾಳಮೋಕ್ಷ : ಮಾಜಿ ಕೇಂದ್ರ ಸಚಿವರ ಪುತ್ರಿ ವಿರುದ್ಧ ದೂರು ದಾಖಲು

ಚೆನ್ನೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಬ್ಯಾಂಕ್ ಮ್ಯಾನೇಜರ್‌ಗೆ ಕಪಾಳಮೋಕ್ಷ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಎಂ.ಕೆ. ಅಳಗಿರಿ ಅವರ ಪುತ್ರಿ ಕಯಲ್ವಿಝಿ ವಿರುದ್ಧ ಚೆನ್ನೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿ (CCTV) ಕ್ಯಾಮೆರಾದಲ್ಲಿ ಸೆರೆಯಾಗಿವೆ. ದೃಶ್ಯಾವಳಿಯಲ್ಲಿ ಕಯಲ್ವಿಝಿ ಅವರು  ಕಚೇರಿಯಂತಹ ಸ್ಥಳದಲ್ಲಿ ಕುಳಿತು ಎಸ್‌ಬಿಐ ಬ್ಯಾಂಕ್ ಮ್ಯಾನೇಜರ್ … Continued

ಧರ್ಮೇಂದ್ರ ಪ್ರಧಾನ ರಾಜೀನಾಮೆ ಅಂಗೀಕಾರ; ಪ್ರಲ್ಹಾದ ಜೋಶಿಗೆ ಕೇಂದ್ರ ಶಿಕ್ಷಣ ಇಲಾಖೆಯ ಹೆಚ್ಚುವರಿ ಹೊಣೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ನೀಟ್‌ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನಂತರ ಪ್ರತಿಭಟನೆಗಳ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ರಾಷ್ಟ್ರಪತಿ ಭವನ ಅಂಗೀಕರಿಸಿದ್ದು, ಸದ್ಯ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿರುವ ಪ್ರಲ್ಹಾದ ಜೋಶಿ ಅವರಿಗೆ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ … Continued

ಕೇಂದ್ರದ ಜೊತೆ 3ನೇ ಸುತ್ತಿನ ಮಾತುಕತೆ ಯಶಸ್ವಿ : ದೆಹಲಿ ಜಂತರ್‌ ಮಂತರ್‌ ಪ್ರತಿಭಟನೆ ಅಂತ್ಯಗೊಳಿಸಿದ ಸಿಜೆಪಿ

ನವದೆಹಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಕಾಕ್ರೋಚ್‌ ಜನತಾ ಪಾರ್ಟಿ (CJP) ತನ್ನ ಪ್ರತಿಭಟನೆಯನ್ನು “ತಕ್ಷಣದಿಂದಲೇ ಜಾರಿಗೆ ಬರುವಂತೆ” ಹಿಂಪಡೆದಿದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿದ್ದ ಬೆಂಬಲಿಗರಿಗೆ ಮನೆಗೆ ಹಿಂತಿರುಗುವಂತೆ ಮನವಿ ಮಾಡಿದೆ. ಶುಕ್ರವಾರ ಅಪರಾಹ್ನ ನಡೆದ ಸರ್ಕಾರ ಮತ್ತು ‘ಸಿಜೆಪಿ’ ಜಂಟಿ … Continued

“ಇದು ಪ್ರಜಾಪ್ರಭುತ್ವಕ್ಕೆ ಸಿಕ್ಕ ಜಯ” : ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನಂತರ ಸೋನಂ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ

ನವದೆಹಲಿ: ದೇಶಾದ್ಯಂತ ತೀವ್ರ ಕಾವು ಪಡೆದುಕೊಂಡಿದ್ದ ಪಶ್ನೆಪತ್ರಿಕೆ ಸೋರಿಕೆ ಪ್ರಕರಣ ಹಾಗೂ ಪರೀಕ್ಷಾ ಅಕ್ರಮಗಳ ವಿವಾದ ಕೊನೆಗೂ ತಾರ್ಕಿಕ ಅಂತ್ಯ ಕಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಈ ನಿರ್ಧಾರವನ್ನು ಹೆಸರಾಂತ ಶಿಕ್ಷಣ ತಜ್ಞ ಹಾಗೂ ಸಾಮಾಜಿಕ ಹೋರಾಟಗಾರ ಲಡಾಖ್‌ನ ಸೋನಮ್ ವಾಂಗ್ಚುಕ್ “ಪ್ರಜಾಪ್ರಭುತ್ವದ ನಿಜವಾದ ಜಯ” ಎಂದು … Continued

ನೀಟ್ ಪೇಪರ್ ಸೋರಿಕೆ ಪ್ರಕರಣ : ಹೋರಾಟಕ್ಕೆ ಮಣಿದ ಕೇಂದ್ರ ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ನವದೆಹಲಿ: ಕಳೆದ ಒಂದು ತಿಂಗಳಿನಿಂದ ದೇಶಾದ್ಯಂತ ನಡೆಯುತ್ತಿರುವ ನೀಟ್ (NEET) ಪೇಪರ್ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧದ ವಿದ್ಯಾರ್ಥಿ ಹೋರಾಟಕ್ಕೆ ಕೊನೆಗೂ ಕೇಂದ್ರ ಸರ್ಕಾರ ತಲೆಬಾಗಿದೆ. ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಹೋರಾಟಕ್ಕೆ ಮಣಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ … Continued

ಅಭಿಜೀತ್ ದೀಪ್ಕೆಗೆ ಟೈಫಾಯ್ಡ್ ; ಆದ್ರೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ ಎಂದ ಸಿಜೆಪಿ ಸಂಸ್ಥಾಪಕ

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ತಮಗೆ ಟೈಫಾಯ್ಡ್ ಸೋಂಕು ತಗುಲಿರುವುದಾಗಿ ಶನಿವಾರ ಮಾಹಿತಿ ನೀಡಿದ್ದಾರೆ. ಆದರೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಹಂಚಿಕೊಂಡಿರುವ ವಿಡಿಯೊ ಸಂದೇಶದಲ್ಲಿ ಮಾತನಾಡಿದ ಅವರು, … Continued

ವಿಶ್ವದಾಖಲೆ ಸ್ಥಾಪಿಸಿದ ಪ್ರಶ್ನೆಪತ್ರಿಕೆ ಲೀಕ್‌ ವಿರುದ್ಧದ ಮೋದಿ ಇನ್‌ಸ್ಟಾಗ್ರಾಂ ರೀಲ್ಸ್‌ ; ಕೇವಲ 24 ಗಂಟೆಯಲ್ಲಿ 30.3 ಕೋಟಿ ವೀಕ್ಷಣೆ !

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ವೀಕ್ಷಣೆ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತಾಗಿ ಅವರು ಹಂಚಿಕೊಂಡ ವಿಡಿಯೋ ಕೇವಲ 24 ಗಂಟೆಗಳಲ್ಲಿ 303 ಮಿಲಿಯನ್ (30.3 ಕೋಟಿ) ವೀಕ್ಷಣೆಗಳನ್ನು ಪಡೆದು ಹೊಸ ಇತಿಹಾಸ ಸೃಷ್ಟಿಸಿದೆ. … Continued

ಎಫ್‌ಆರ್‌ಎಸ್‌ ಮೂಲಕ ಜಂತರ್ ಮಂತರ್ ಪ್ರತಿಭಟನೆಯಲ್ಲಿ 2500ಕ್ಕೂ ಹೆಚ್ಚು ಅಪರಾಧ ಹಿನ್ನೆಲೆಯವರ ಗುರುತು ಪತ್ತೆಹಚ್ಚಿದ ದೆಹಲಿ ಪೊಲೀಸರು

ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಕೇಂದ್ರ ಸರ್ಕಾರದ ನಡುವೆ ಮಾತುಕತೆ ನಡೆಯುತ್ತಿದ್ದು, ಇಂದು (ಜುಲೈ ೨೫) ಮೂರನೇ ಸುತ್ತಿನ ಮಾತುಕತೆ ನಡೆಯುತ್ತಿದೆ. ಇದೇ ವೇಳೆ, ಜುಲೈ 20ರಂದು ನಡೆದ ‘ಸಂಸದ್ ಚಲೋ’ ಪ್ರತಿಭಟನೆಯ ವೇಳೆ ಜಂತರ್ ಮಂತರ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ಹೊರಬಿದ್ದಿದೆ. ಪೊಲೀಸ್ ಮೂಲಗಳ ಪ್ರಕಾರ, ಜುಲೈ 20ರ … Continued

ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 25ರಿಂದ ಜುಲೈ 28ರ ವರೆಗೆ ಜೋರಾದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರಿನ ಹವಾಮಾನ ಕೇಂದ್ರ ಜುಲೈ 25 ರಿಂದ ಜುಲೈ 28 ರವರೆಗಿನ 4 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಹವಾಮಾನ ಎಚ್ಚರಿಕೆಯನ್ನು … Continued