ಊಟ ಬಡಿಸಲು ತಡವಾಗಿದ್ದಕ್ಕೆ ಅತ್ತಿಗೆ ತಲೆಯನ್ನೇ ಕತ್ತರಿಸಿ ಮರಕ್ಕೆ ನೇತು ಹಾಕಿದ ಮೈದುನ !

ಪಾಟ್ನಾ : ಊಟ ಬಡಿಸಲು ತಡವಾಯಿತು ಎಂಬ ಕಾರಣಕ್ಕೆ ಮಹಿಳೆಯನ್ನು ಆಕೆಯ ಮೈದುನನೇ (ಗಂಡನ ಸಹೋದರ) ಕೊಚ್ಚಿ ಕೊಲೆ ಮಾಡಿದ ಆಘಾತಕಾರಿ ಘಟನೆ ಬಿಹಾರದ ಜಹಾನಾಬಾದ್ ಜಿಲ್ಲೆಯ ಪರ್ಸಾಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯ ಚೈನ್‌ಪುರಾ ಇಮಾದ್‌ಪುರ ಗ್ರಾಮದಲ್ಲಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಮಾಹಿತಿ ಪ್ರಕಾರ, ಮೃತ ಮಹಿಳೆಯನ್ನು ಅನ್ಶುದೇವಿ … Continued

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ : ಕರ್ನಾಟಕದಲ್ಲಿ 84.31 ಲಕ್ಷ ʼಎಎಸ್‍ಡಿಡಿಒʼ ಮತದಾರರು

ಬೆಂಗಳೂರು : ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (Special Summary Revision) ಪ್ರಕ್ರಿಯೆಯಲ್ಲಿ 84,31,612 ಮತದಾರರ ದಾಖಲೆಗಳು ಎಎಸ್‌ಡಿಡಿಒ (Absent, Shifted, Dead, Duplicate, Others) ವಿಭಾಗದಡಿ ಗುರುತಿಸಲ್ಪಟ್ಟಿವೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ ತಿಳಿಸಿದ್ದಾರೆ. ಬುಧವಾರ ನಗರದ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆವರು, … Continued

‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಜೈಲು: ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

ನವದೆಹಲಿ : ‘ವಂದೇ ಮಾತರಂ’ಗೆ ಅವಮಾನಿಸುವ ಕೃತ್ಯಕ್ಕೆ ಶಿಕ್ಷೆ ವಿಧಿಸಲು ಅವಕಾಶ ನೀಡುವ ಮಸೂದೆಯನ್ನು ರಾಜ್ಯಸಭೆ ಬುಧವಾರ ಅಂಗೀಕರಿಸಿತು. ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ-2026 ಅನ್ನು ರಾಜ್ಯಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಯಿತು. ಈ ಮಸೂದೆಯ ಮೂಲಕ 1971ರ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಗೆ ತಿದ್ದುಪಡಿ ತರಲಾಗುತ್ತಿದ್ದು, ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ … Continued

ಭೀಕರ ದುರಂತ: 6 ದಿನ ಸಾಹಸದಿಂದ ಜನರನ್ನು ರಂಜಿಸಿದ್ದ ವ್ಯಕ್ತಿ ‘ಜೀವಂತ ಸಮಾಧಿ’ ಸಾಹಸ ಪ್ರದರ್ಶನದಲ್ಲಿ ಸಾವು

ನೂಹ್ : ಸೈಕಲ್ ಸಾಹಸ ಪ್ರದರ್ಶನದಲ್ಲಿ ನಡೆದ ಅಪಾಯಕಾರಿ “ಜೀವಂತ ಸಮಾಧಿ” ಸಾಹಸ ಪ್ರದರ್ಶನ ದುರಂತದಲ್ಲಿ ಅಂತ್ಯಗೊಂಡಿದ್ದು, 27 ವರ್ಷದ ಸೈಕಲ್ ಸಾಹಸ ಕಲಾವಿದ ಮೃತಪಟ್ಟಿರುವ ಘಟನೆ ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದಿದೆ. ನೂಹ್ ಜಿಲ್ಲೆಯ ತೌರು (Taoru) ಉಪವಿಭಾಗದ ಖೋರಿ ಕಲಾನ್ ಗ್ರಾಮದಲ್ಲಿ ಕಳೆದ ಒಂದು ವಾರದಿಂದ ಸೈಕಲ್ ಸರ್ಕಸ್ ನಡೆಯುತ್ತಿತ್ತು. ಈ ಸರ್ಕಸ್‌ನಲ್ಲಿ … Continued

ವಿಡಿಯೊ : ವಿಶ್ವದ ಅತಿದೊಡ್ಡ 582 ಟನ್ ಸೂಪರ್‌ಕಂಡಕ್ಟಿಂಗ್ ಮ್ಯಾಗ್ನೆಟ್ ನಿರ್ಮಿಸಿದ ಚೀನಾ ; ʼಕೃತಕ ಸೂರ್ಯʼನ ಸೃಷ್ಟಿಸುವತ್ತ ದಾಪುಗಾಲು…!

ಬೀಜಿಂಗ್: ವಿಶ್ವದ ಅತಿದೊಡ್ಡ ಸೂಪರ್ ಕಂಡಕ್ಟಿಂಗ್ ಫ್ಯೂಷನ್ ಮ್ಯಾಗ್ನೆಟ್ ಅನ್ನು ಪೂರ್ಣಗೊಳಿಸಿದ ಮತ್ತು ಪರೀಕ್ಷಿಸಿದ ನಂತರ ಚೀನಾ ಕೃತಕ ಸೂರ್ಯನನ್ನು ನಿರ್ಮಿಸುವತ್ತ ಒಂದು ಪ್ರಮುಖ ಹೆಜ್ಜೆ ಇಟ್ಟಿದೆ. ವಿಶ್ವದ ಅತಿದೊಡ್ಡ ಸೂಪರ್‌ಕಂಡಕ್ಟಿಂಗ್ ಫ್ಯೂಷನ್ ಮ್ಯಾಗ್ನೆಟ್ ಅನ್ನು ಯಶಸ್ವಿಯಾಗಿ ನಿರ್ಮಿಸಿ ಪರೀಕ್ಷಿಸಿರುವುದಾಗಿ ಚೀನಾ ಘೋಷಿಸಿದೆ. ಆ ಮೂಲಕ ಪರಮಾಣು ಸಮ್ಮಿಳನ (nuclear fusion) ತಂತ್ರಜ್ಞಾನದ ಮೂಲಕ ಶುದ್ಧ, … Continued

ಅನಗತ್ಯ ವೆಚ್ಚ ಕಡಿವಾಣಕ್ಕೆ ಕೇಂದ್ರದ ಕ್ರಮ ; ಒಬ್ಬ ಅಧಿಕಾರಿ–ಒಂದು ಕಾರು’ ನೀತಿ ಜಾರಿ

ನವದೆಹಲಿ: ಅನಗತ್ಯ ವೆಚ್ಚಕ್ಕೆ ಕಡಿವಾಣ ಹಾಕುವುದು ಹಾಗೂ ಅಧಿಕೃತ ಸಂಪನ್ಮೂಲಗಳ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಕೇಂದ್ರ ಹಣಕಾಸು ಸಚಿವಾಲಯವು “ಒಬ್ಬ ಅಧಿಕಾರಿ – ಒಂದು ಅಧಿಕೃತ ಕಾರು” (One Officer, One Official Car) ನೀತಿಯನ್ನು ಜಾರಿಗೆ ತಂದಿದೆ. ವೆಚ್ಚ ಇಲಾಖೆ (Department of Expenditure) ಹೊರಡಿಸಿರುವ ಕಚೇರಿ ಜ್ಞಾಪನ (Office Memorandum) ಮೂಲಕ ಈ … Continued

ಗುರುಪೂರ್ಣಿಮೆ: ಗುರುವಿನ ಮಹತ್ವ ಸಾರುವ ಭಾರತೀಯ ಸಂಸ್ಕೃತಿಯ ಅಮೂಲ್ಯ ಪರಂಪರೆ

(ಇಂದು ಗುರು ಪೂರ್ಣಿಮೆಯನ್ನು (೨೯-೦೭-೨೦೨೬) ಆಚರಿಸಲಾಗುತ್ತಿದ್ದು, ಈ ನಿಮಿತ್ತ ಲೇಖನ) “ಗುರುಬ್ರಹ್ಮ ಗುರುರ್ವಿಷ್ಣು ಗುರುರ್ದೇವೋಃ ಮಹೇಶ್ವರಃ, ಗುರು ಸಾಕ್ಷತಾ ಪರಂ ಬ್ರಹ್ಮಃ ತಸ್ಮೆೈಶ್ರೀ ಗುರುವೇ ನಮಃ” ಎಂದು ಗುರುಗಳನ್ನು ನಿರಂತರವಾಗಿ ನೆನೆಯುತ್ತೇವೆ.  ಭಾರತದಲ್ಲಿ ಗುರು ಪೂರ್ಣಿಮೆಯನ್ನು ಆಧ್ಯಾತ್ಮಿಕ ಅಥವಾ ಶೈಕ್ಷಣಿಕ ಗುರುಗಳ ಗೌರವಾರ್ಥವಾಗಿ, ನಮನ ಸಲ್ಲಿಸಲು ಮತ್ತು ಗೌರವವನ್ನು ತೋರಿಸಲು ಆಚರಿಸಲಾಗುತ್ತದೆ. ಪ್ರಾಚೀನ ಕಾಲದಿಂದಲೂ ಭಾರತದಲ್ಲಿ … Continued

ಇನ್‌ಸ್ಟಾಗ್ರಾಂನಲ್ಲಿ ಮೋದಿ ದಾಖಲೆ : 10.5 ಕೋಟಿ ಫಾಲೋವರ್ಸ್‌ ; ವಾರದಲ್ಲೇ 40 ಲಕ್ಷ ಹೊಸ ಫಾಲೋವರ್ಸ್‌ಗಳ ಸೇರ್ಪಡೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂನಲ್ಲಿ 10.5 ಕೋಟಿ (105 ಮಿಲಿಯನ್) ಫಾಲೋವರ್ಸ್‌ಗಳ ಮೈಲುಗಲ್ಲು ತಲುಪಿದ್ದಾರೆ. ಕೇವಲ ಒಂದೇ ವಾರದಲ್ಲಿ 40 ಲಕ್ಷ (4 ಮಿಲಿಯನ್) ಹೊಸ ಫಾಲೋವರ್ಸ್‌ಗಳು ಸೇರ್ಪಡೆಯಾಗಿದ್ದು, ಅವರ ಒಟ್ಟು ಫಾಲೋವರ್ಸ್‌ಗಳ ಸಂಖ್ಯೆ 10.1 ಕೋಟಿಯಿಂದ (101 ಮಿಲಿಯನ್) 10.5 ಕೋಟಿಗೆ (105 ಮಿಲಿಯನ್) ಏರಿಕೆಯಾಗಿದೆ. ಇನ್‌ಸ್ಟಾಗ್ರಾಂನಲ್ಲಿ ವಿಶ್ವದ ಅತಿ ಹೆಚ್ಚು … Continued