ಐಐಟಿ ಮದ್ರಾಸ್ ನಿರ್ದೇಶಕರನ್ನು ‘ಗೋಮೂತ್ರ ತಜ್ಞ’ ಎಂದ ಪ್ರಿಯಾಂಕಾ ಗಾಂಧಿಗೆ 215 ಶಿಕ್ಷಣ ತಜ್ಞರಿಂದ ತೀವ್ರ ತರಾಟೆ

ನವದೆಹಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಐಐಟಿ ಮದ್ರಾಸ್ ನಿರ್ದೇಶಕ ಪ್ರೊ. ವಿ. ಕಾಮಕೋಟಿ ಅವರನ್ನು “ಗೋಮೂತ್ರ ತಜ್ಞ” ಎಂದು ಕರೆದಿರುವುದಕ್ಕೆ ದೇಶದಾದ್ಯಂತದ 200ಕ್ಕೂ ಹೆಚ್ಚು ಶಿಕ್ಷಣ ತಜ್ಞರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಪಕುಲಪತಿಗಳು ಹಾಗೂ ಮಾಜಿ ಉಪಕುಲಪತಿಗಳನ್ನು ಒಳಗೊಂಡಂತೆ ಒಟ್ಟು 215 ಶಿಕ್ಷಣ ತಜ್ಞರು ಪ್ರಿಯಾಂಕಾ ಗಾಂಧಿ ಅವರಿಗೆ ಬಹಿರಂಗ ಪತ್ರ ಬರೆದು … Continued

ಸಂಸತ್ತಿನಲ್ಲಿ ಪೇಪರ್ ಸೋರಿಕೆ ತಡೆ ಮಸೂದೆ ಅಂಗೀಕಾರ; ರಾಷ್ಟ್ರಪತಿ ಅಂಕಿತದ ಬಳಿಕ ಕಾನೂನಾಗಿ ಜಾರಿ

ನವದೆಹಲಿ : ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಇತರೆ ಅಕ್ರಮಗಳನ್ನು ಕಟ್ಟುನಿಟ್ಟಾಗಿ ತಡೆಯುವ ಉದ್ದೇಶದಿಂದ ತರಲಾಗಿರುವ ಸಾರ್ವಜನಿಕ ಪರೀಕ್ಷೆ (ಅನ್ಯಾಯ ವಿಧಾನಗಳ ತಡೆ) ತಿದ್ದುಪಡಿ ಮಸೂದೆ-2026ಕ್ಕೆ ಸಂಸತ್ತಿನ ಉಭಯ ಸದನಗಳೂ ಅನುಮೋದನೆ ನೀಡಿವೆ.ಇದನ್ನು ಈಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಒಪ್ಪಿಗೆಗಾಗಿ ಕಳುಹಿಸಲಾಗುತ್ತದೆ. ಅವರ ಅಂಕಿದ ನಂತರ ಅದು ಕಾನೂನಾಗಿ ಜಾರಿಗೆ ಬರಲಿದೆ. ಈ … Continued

ಭಾರತದ ಹಾಕಿ ತಂಡದ ಕೇಸರಿ ಜೆರ್ಸಿ ವಿವಾದ : ನೀಲಿ ಬಣ್ಣ ಕೈಬಿಟ್ಟದ್ದೇಕೆ ? ಹಾಕಿ ಇಂಡಿಯಾ ಸ್ಪಷ್ಟನೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಎಫ್‌ಐಎಚ್‌ ಹಾಕಿ ವಿಶ್ವಕಪ್‌ನಲ್ಲಿ ಭಾರತ ಪುರುಷ ಹಾಗೂ ಮಹಿಳಾ ರಾಷ್ಟ್ರೀಯ ಹಾಕಿ ತಂಡಗಳು ಕೇಸರಿ ಬಣ್ಣದ ಜೆರ್ಸಿಗೆ ಬದಲಾವಣೆ ಮಾಡಿರುವುದನ್ನು ಹಾಕಿ ಇಂಡಿಯಾ ಸಂಸ್ಥೆ ಸಮರ್ಥಿಸಿಕೊಂಡಿದೆ. ಈ ನಿರ್ಧಾರವನ್ನು ಭಾರತದ ಮಾಜಿ ನಾಯಕ ವಿರೇನ್ ರಸ್ಕಿನ್ಹಾ ಟೀಕಿಸಿ, ಸಾಂಪ್ರದಾಯಿಕ ನೀಲಿ ಜೆರ್ಸಿಯನ್ನು ಕೈಬಿಡುವ ಅಗತ್ಯವೇನು ಎಂದು ಪ್ರಶ್ನಿಸಿದ ಬೆನ್ನಲ್ಲೇ ಹಾಕಿ … Continued

ಕಾವೇರಿ ವಿವಾದ: ಕರ್ನಾಟಕದ ಮನವಿ ತಿರಸ್ಕರಿಸಿದ ಸಿಡಬ್ಲ್ಯೂಎಂಎ; ತಮಿಳುನಾಡಿಗೆ ನೀರು ಬಿಡುಗಡೆಗೆ ಆದೇಶ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ಗುರುವಾರ ಕರ್ನಾಟಕದ ಆಕ್ಷೇಪವನ್ನು ತಳ್ಳಿಹಾಕಿದ್ದು, ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಶಿಫಾರಸನ್ನು ಎತ್ತಿಹಿಡಿದಿದೆ. ಹಾಗೂ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ರಾಜ್ಯಕ್ಕೆ ನಿರ್ದೇಶನ ನೀಡಿದೆ. ಒಟ್ಟು 4 ಟಿಎಂಸಿ … Continued

ಮತದಾರರ ಪಟ್ಟಿಯಲ್ಲಿ ಬಾಂಗ್ಲಾದೇಶಿಗರ ಹೆಸರು ಸೇರಿಸಲು ನಿರಾಕರಿಸಿದ್ದಕ್ಕೆ ಬೆಂಗಳೂರಲ್ಲಿ ಅಧಿಕಾರಿ ಮೇಲೆ ಹಲ್ಲೆ ; ಬಿಜೆಪಿ ಆರೋಪ

ಬೆಂಗಳೂರು : ಬೆಂಗಳೂರಿನಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯದಲ್ಲಿ ನಿರತರಾಗಿದ್ದ ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಸುಮಾರು ಎಂಟು ಮಂದಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. “ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ಪ್ರಜೆಗಳನ್ನು ಮತದಾರರ ಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕಾಗಿ” ಈ ಹಲ್ಲೆ ನಡೆದಿದ್ದು, ಈ ಸಂಬಂಧ ಬಿಜೆಪಿ ಹಿರಿಯ ನಾಯಕ … Continued

ತೀವ್ರ ಚರ್ಚೆಯ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ (ತಿದ್ದುಪಡಿ) ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಾರ್ವಜನಿಕ ಪರೀಕ್ಷೆಗಳಲ್ಲಿ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಸರ್ಕಾರ ತಂದಿರುವ ಸಾರ್ವಜನಿಕ ಪರೀಕ್ಷೆಗಳು (ಅನ್ಯಾಯ ಮಾರ್ಗಗಳ ತಡೆ) ತಿದ್ದುಪಡಿ ಮಸೂದೆ–2026 (The Public Examination (Prevention of Unfair Means) Amendment Bill)ಅನ್ನು ಲೋಕಸಭೆ ಪ್ರತಿಪಕ್ಷಗಳ ಘೋಷಣೆಗಳ ನಡುವೆಯೇ ಬುಧವಾರ ಅಂಗೀಕರಿಸಿದೆ. ತಿದ್ದುಪಡಿ ಮಸೂದೆಯ ಪ್ರಕಾರ, ಪ್ರಶ್ನೆಪತ್ರಿಕೆ … Continued

ವಿಡಿಯೋ | ವಿಚಿತ್ರ ಕಳ್ಳತನ : ದೇವರ ಕ್ಷಮೆ ಕೋರಿ ದೇವಾಲಯದ ಹುಂಡಿ ದೋಚಿದ ಕಳ್ಳರು…!

ವಿಚಿತ್ರ ಕಳ್ಳತನದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳತನಕ್ಕೂ ಮುನ್ನ ದೇವರ ಮುಂದೆ ಕ್ಷಮೆ ಕೋರಿ ಇಬ್ಬರು ಅಪರಿಚಿತರು ಬಳಿಕ ದೇವಾಲಯಗಳ ಹುಂಡಿಗಳನ್ನು ಒಡೆದು ಹಣ ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಈ ಕಳ್ಳತನವು ನಾಗಪುರದ ಮಾಲ್ಧಕ್ಕಾ ಪ್ರದೇಶದಲ್ಲಿರುವ ಶೀತ್ಲಾ ಮಾತಾ ದೇವಾಲಯ ಹಾಗೂ ಶಿವ ದೇವಾಲಯಗಳಲ್ಲಿ … Continued

ಮಾಜಿ ಬಸ್ ಚಾಲಕನ ಮನೆಯಲ್ಲಿ ₹28 ಕೋಟಿ ನಗದು, 15 ಕೆಜಿ ಚಿನ್ನ ಪತ್ತೆ….!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸರ್ಕಾರಿ ಬಸ್ ಚಾಲಕನಾಗಿದ್ದು, ನಂತರ ಕಲ್ಲು ವ್ಯಾಪಾರ ನಡೆಸುತ್ತಿದ್ದ ವ್ಯಕ್ತಿಯೊಬ್ಬರ ನಿವಾಸದಲ್ಲಿ ಪೊಲೀಸರು ನಡೆಸಿದ ಶೋಧ ಕಾರ್ಯಾಚರಣೆಯ ವೇಳೆ 28.5 ಕೋಟಿ ರೂ.ಗಳಿಗೂ ಹೆಚ್ಚು ನಗದು ಮತ್ತು 15 ಕಿಲೋಗ್ರಾಂಗಳಷ್ಟು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ನಗದು ಎಣಿಸಲು ಬಳಸಿದ ಐದು ಹಣ … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಗಾಳಿ ಮಳೆಯ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 30 ಮತ್ತು 31ರಂದು ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ … Continued

ಇ20 ಪೆಟ್ರೋಲ್‌ನಿಂದ ಎಂಜಿನ್ ಹಾನಿ, ಮೈಲೇಜ್ ಕಡಿಮೆಯಾಗೋದು ಯಾವ ಅಧ್ಯಯನದಲ್ಲೂ ಕಂಡುಬಂದಿಲ್ಲ ; ಸಂಸತ್ತಿಗೆ ತಿಳಿಸಿದ ಕೇಂದ್ರ

ನವದೆಹಲಿ : ಇ20 (E20) ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್‌ಗೆ ಹಾನಿಯಾಗುತ್ತದೆ ಅಥವಾ ಇಂಧನ ದಕ್ಷತೆ (ಮೈಲೇಜ್) ಕಡಿಮೆಯಾಗುತ್ತದೆ ಎಂಬ ಆತಂಕಗಳಿಗೆ ಈವರೆಗೆ ಯಾವುದೇ ವೈಜ್ಞಾನಿಕ ಅಧ್ಯಯನದಲ್ಲಿಯೂ ದೃಢೀಕರಣ ದೊರೆತಿಲ್ಲ ಎಂದು ಕೇಂದ್ರ ಸರ್ಕಾರ ಬುಧವಾರ ರಾಜ್ಯಸಭೆಗೆ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ಲಿಖಿತ ಉತ್ತರ ನೀಡಿರುವ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, … Continued