‘ಪ್ರಬಲ ಎಲ್ ನಿನೋ’ ನಡುವೆಯೂ ಭಾರತದ ಶೇ.95 ಭಾಗ ಮೋಡಗಳಿಂದ ಆವೃತ : ಮಳೆಗಾಲದ ಹಿಂದಿನ ವೈಜ್ಞಾನಿಕ ರಹಸ್ಯವೇನು?

ನವದೆಹಲಿ: ಈ ವಾರ ಭಾರತದಲ್ಲಿ ಬಹುತೇಕ ಎಲ್ಲೆಡೆ ಆಕಾಶದತ್ತ ನೋಡಿದರೆ ದಿಗಂತದಿಂದ ದಿಗಂತದವರೆಗೆ ಮೋಡಗಳ ಹೊದಿಕೆ ಮಾತ್ರ ಕಾಣುತ್ತಿದೆ. ಸಾಮಾನ್ಯವಾಗಿ ಇದು ಅಚ್ಚರಿಯ ಸಂಗತಿ. ಏಕೆಂದರೆ ಈ ವರ್ಷ ಪೆಸಿಫಿಕ್ ಮಹಾಸಾಗರದಲ್ಲಿ ಅತ್ಯಂತ ಪ್ರಬಲವಾದ ‘ಗಾಡ್ಜಿಲ್ಲಾ ಎಲ್ ನಿನೋ’ (Godzilla El Niño) ಕಂಡುಬಂದಿದೆ. ಇಂತಹ ಬಲಿಷ್ಠ ಎಲ್ ನಿನೋ ಸಾಮಾನ್ಯವಾಗಿ ಭಾರತದ ಮುಂಗಾರು ಮಳೆಯನ್ನು … Continued

ನಂದಿನಿ ತುಪ್ಪ, ಬೆಣ್ಣೆ ಬೆಲೆ ಹೆಚ್ಚಳ ; ಜುಲೈ 24ರಿಂದ ಜಾರಿ

ಬೆಂಗಳೂರು: ಬೆಣ್ಣೆ ಮತ್ತು ತುಪ್ಪದ ದರವನ್ನು ಹೆಚ್ಚಳ ಮಾಡಿದೆ. ಸಿದ್ಧ ‘ನಂದಿನಿ’ ಬ್ರ್ಯಾಂಡ್‌ನ ಬೆಣ್ಣೆ ಮತ್ತು ತುಪ್ಪದ ಬೆಲೆಯನ್ನು ಕೆಎಂಎಫ್ (KMF) ಅಂಗಸಂಸ್ಥೆಯಾದ ಬೆಂಗಳೂರು ಹಾಲು ಒಕ್ಕೂಟ (ಬಮೂಲ್ – BAMUL) ದಿಢೀರ್ ಏರಿಕೆ ಮಾಡಿದೆ. ಪರಿಷ್ಕೃತ ದರ ಶುಕ್ರವಾರದಿಂದಲೇ (ಜುಲೈ 24) ಜಾರಿಗೆ ಬರಲಿದೆ ಎಂದು ಹೇಳಿದೆ. ಎಲ್ಲಾ ಬಮುಲ್ ಚಿಲ್ಲರೆ ಮಾರಾಟ ಮಳಿಗೆಗಳು, … Continued

ಇನ್ಫೋಸಿಸ್‌ಗೆ ನೂತನ ಸಾರಥಿ: ಸಲೀಲ್ ಪಾರೇಖ್ ಸ್ಥಾನಕ್ಕೆ ಆಶಿಶ್ ಕುಮಾರ ದಾಸ್ ಸಿಇಒ ಆಗಿ ನೇಮಕ

ಬೆಂಗಳೂರು : ದೇಶದ ಎರಡನೇ ಅತಿದೊಡ್ಡ ಐಟಿ ಸೇವಾ ಸಂಸ್ಥೆಯಾದ ಇನ್ಫೋಸಿಸ್ ತನ್ನ ಮುಂದಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ)ಯಾಗಿ ಆಶಿಶ್ ಕುಮಾರ ದಾಸ್ ಅವರನ್ನು ನೇಮಕ ಮಾಡಿರುವುದಾಗಿ ಗುರುವಾರ ಪ್ರಕಟಿಸಿದೆ. ಅವರು 2027ರ ಏಪ್ರಿಲ್ 1ರಿಂದ ಸಿಇಒ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಬಳಿಕ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ … Continued

ತೆಲಂಗಾಣ ಎಂಜಿನಿಯರ್ ಮನೆ ಮೇಲೆ ಎಸಿಬಿ ದಾಳಿ: ಅಂದಾಜು ₹150 ಕೋಟಿ ಮೌಲ್ಯದ ಆಸ್ತಿ ಪತ್ತೆ

ಹೈದರಾಬಾದ್ : ತೆಲಂಗಾಣದಲ್ಲಿ ಆದಾಯಕ್ಕಿಂತ ಅಧಿಕ ಆಸ್ತಿ (Disproportionate Assets–DA) ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ನಡೆಸಿದ ದಾಳಿಯಲ್ಲಿ ಸರ್ಕಾರಿ ಎಂಜಿನಿಯರ್ ಒಬ್ಬರ ಬಳಿ ಅಂದಾಜು ₹100ರಿಂದ ₹150 ಕೋಟಿ ಮೌಲ್ಯದ ಆಸ್ತಿಪಾಸ್ತಿಗಳು ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಪತ್ತೆಯಾದ ಆಸ್ತಿಗಳಲ್ಲಿ ವಸತಿ ಫ್ಲ್ಯಾಟ್‌ಗಳು, ವಾಣಿಜ್ಯ ಕಟ್ಟಡಗಳು, ನಿರ್ಮಾಣ ಹಂತದಲ್ಲಿರುವ ಅಪಾರ್ಟ್‌ಮೆಂಟ್, ಚಿನ್ನಾಭರಣ, … Continued

ಭಾರತದಿಂದ ದಕ್ಷಿಣ ಕೊರಿಯಾ ವರೆಗೆ 10000 ಕಿಮೀ ವ್ಯಾಪಿಸಿದ ಮಳೆಮೋಡಗಳ ಬೃಹತ್‌ ಪಟ್ಟಿ ; ದೇಶದಲ್ಲಿ ಭರ್ಜರಿ ಮಳೆಯ ಮುನ್ಸೂಚನೆ

ನವದೆಹಲಿ: 2026ರ ನೈಋತ್ಯ ಮಾನ್ಸೂನ್ ತನ್ನ ಅತ್ಯಂತ ಸಕ್ರಿಯ ಹಂತವನ್ನು ತಲುಪಿರುವುದಕ್ಕೆ ಸಾಕ್ಷಿಯಾಗಿ, ಉತ್ತರ ಭಾರತದಿಂದ ಆರಂಭವಾಗಿ ಹಿಮಾಲಯ, ಚೀನಾ ಮೂಲಕ ದಕ್ಷಿಣ ಕೊರಿಯಾ ತನಕ ಸುಮಾರು 7,000 ರಿಂದ 10,000 ಕಿಲೋಮೀಟರ್ ಉದ್ದದ ಅದ್ಭುತ ಮಳೆಮೋಡಗಳ ಪಟ್ಟಿ (Rain Band) ಇತ್ತೀಚಿನ ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರಿಸಿದೆ. ಹವಾಮಾನ ವಿಜ್ಞಾನದಲ್ಲಿ “ಮಾನ್ಸೂನ್ ಕನ್ವರ್ಜೆನ್ಸ್ ಝೋನ್” … Continued

ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆಯು ಭಾರಿ ಮಳೆ ಮುನ್ಸೂಚನೆ ನೀಡಿದ ಹಿನ್ನೆಲೆಯಲ್ಲಿ, ಜುಲೈ 23 ದಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ವಸತಿ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಭಾರತೀಯ … Continued

ನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತು

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಸ್ಪಷ್ಟ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದರೆ ತಾವು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಸಿದ್ಧ ಎಂದು ಸಾಮಾಜಿಕ ಹೋರಾಟಗಾರ ಸೋನಂ … Continued

ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆ

ನವದೆಹಲಿ: ಹಲವು ದಿನಗಳ ಕಾಲ ವಿರಾಮ ನೀಡಿದ್ದ ನೈಋತ್ಯ ಮುಂಗಾರು ಇದೀಗ ಮತ್ತೆ ದೇಶಾದ್ಯಂತ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆ (IMD) ದೇಶದಾದ್ಯಂತ ದಟ್ಟ ಮೋಡಗಳು ಆವರಿಸಿರುವುದನ್ನು ತೋರಿಸುವ ವಿಶೇಷ ಉಪಗ್ರಹ ಚಿತ್ರಗಳನ್ನು ಬಿಡುಗಡೆ ಮಾಡಿದೆ. ಈ ಚಿತ್ರಗಳನ್ನು ಇಸ್ರೋದ ಅತ್ಯಾಧುನಿಕ ಇನ್ಸಾಟ್‌-3ಡಿಎಸ್‌ (INSAT-3DS) ಹವಾಮಾನ ಉಪಗ್ರಹವು ಜುಲೈ 22ರಂದು ಮಧ್ಯಾಹ್ನ 3ರಿಂದ 3:27 ಗಂಟೆಯವರೆಗೆ … Continued

ಬಂಟ್ವಾಳ | ಶಾಲಾ ಬಸ್ ಮೇಲೆ ಮರ ಬಿದ್ದು ಯುಕೆಜಿ ಬಾಲಕಿ ಸಾವು; ಕೆಲವರಿಗೆ ಗಾಯ

ಮಂಗಳೂರು: ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದ ಪರಿಣಾಮ ಆರು ವರ್ಷದ ಬಾಲಕಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ಬಳಿ ಬುಧವಾರ ಸಂಜೆ ಸಂಭವಿಸಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಕೆಲ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ … Continued

ವಿಡಿಯೊ | ನೀಟ್ ಜಟಾಪಟಿ : ಬಿಜೆಪಿಯಿಂದ ಕೆಪಿಸಿಸಿ ಕಚೇರಿ ಮುತ್ತಿಗೆ ಯತ್ನ; ಬಿಜೆಪಿ ಶಾಸಕ ಬಿಪಿ ಹರೀಶ ಮೇಲೆ ಮೊಟ್ಟೆ ಎಸೆತ

ಬೆಂಗಳೂರು: ನೀಟ್‌ (NEET) ವಿಚಾರದಲ್ಲಿ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ ರಾಜ್ಯದ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿ ಕೆಪಿಸಿಸಿ (KPCC) ಕಚೇರಿಯತ್ತ ಮೆರವಣಿಗೆ ನಡೆಸಿದ ಕರ್ನಾಟಕದ ಬಿಜೆಪಿ ನಾಯಕರನ್ನು ಬುಧವಾರ ಪೊಲೀಸರು ವಶಕ್ಕೆ ಪಡೆದರು. ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ … Continued