ನಕಲಿ ಹೆಸರಿನಲ್ಲಿ 25 ಮದುವೆ ; ತಮ್ಮ ಅಳಿಯನ ವಿರುದ್ಧವೇ ದೂರು ದಾಖಲಿಸಿದ ಬಿಜೆಪಿ ಶಾಸಕ : ಇಬ್ಬರ ಬಂಧನ

ಲಕ್ನೋ: ತಮ್ಮ ಪುತ್ರಿಯನ್ನು ವಿವಾಹವಾದ ವ್ಯಕ್ತಿ ಹಾಗೂ ಆತನ ಕುಟುಂಬ ತಮ್ಮನ್ನು ವಂಚಿಸಿದೆ ಎಂದು ಉತ್ತರ ಪ್ರದೇಶದ ಸೆವತಾ ಕ್ಷೇತ್ರದ ಬಿಜೆಪಿ ಶಾಸಕ ಜ್ಞಾನ ತಿವಾರಿ ಆರೋಪಿಸಿದ್ದಾರೆ. ನಕಲಿ ಹೆಸರು ಬಳಸಿಕೊಂಡು ವಿವಿಧ ರಾಜ್ಯಗಳ ಹಲವು ಮಹಿಳೆಯರನ್ನು ವಂಚಿಸಿರುವ ತಮ್ಮ ಮಗಳ ಗಂಡ ಪ್ರಖರ್ ತ್ರಿವೇದಿ, ಸುಮಾರು 25 ಮದುವೆ ಮಾಡಿಕೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.  ಈ … Continued

ನಟಿಯ ಮೇಲೆ ಅತ್ಯಾಚಾರ ; 73 ವರ್ಷದ ಸಿನೆಮಾ ನಿರ್ದೇಶಕನ ಬಂಧನ

ಮುಂಬೈ: 33 ವರ್ಷದ ನಟಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇರೆಗೆ ಖ್ಯಾತ ಚಿತ್ರ ನಿರ್ದೇಶಕ ಹಾಗೂ ನಿರ್ಮಾಪಕ ಶಕೀಲ್ ನೂರಾನಿ (73) ಅವರನ್ನು ಮುಂಬೈನ ಮಾಲ್ವಾಣಿ ಪೊಲೀಸರು ಆಗಸ್ಟ್ 8ರ ಮುಂಜಾನೆ ಬಂಧಿಸಿದ್ದಾರೆ. ‘ಬಡೆ ದಿಲ್ ವಾಲಾ’ (1999) ಹಾಗೂ ‘ಜೋರು ಕಾ ಗುಲಾಮ್’ (2000) ಸೇರಿದಂತೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿರುವ ನೂರಾನಿ ಅವರನ್ನು … Continued

ʼಪ್ರತಿಭಟನೆ ಪ್ರತಿಧ್ವನಿಸಲಿಲ್ಲ….ʼ : ಕಾಂಗ್ರೆಸ್‌ ಸಂಸದ ಶಶಿ ತರೂರ ಹೇಳಿಕೆಗೆ ಕಾಂಗ್ರೆಸ್‌ ನಾಯಕ ವೇಣುಗೋಪಾಲ ಎಚ್ಚರಿಕೆ

ನವದೆಹಲಿ: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಗಳಿಗೆ ‘ನೈಜ ಜನರೇಷನ್‌ ಝೆಡ್‌’ (Real Gen Z) ಪಾಲ್ಗೊಂಡಿತ್ತು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ. ವೇಣುಗೋಪಾಲ ಹೇಳಿದ್ದಾರೆ. ವಿದ್ಯಾರ್ಥಿಗಳ ವಿಚಾರಕ್ಕೆ ಸಂಬಂಧಿಸಿದ ಪ್ರತಿಭಟನೆಗಳನ್ನು ‘ಕಾಕ್ರೋಚ್‌ ಜನತಾ ಪಾರ್ಟಿ’ (CJP) ನಡೆಸಿದ ಪ್ರತಿಭಟನೆಗಳಿಗೆ ಹೋಲಿಕೆ ಮಾಡುವಂತಹ ಹೇಳಿಕೆಗಳನ್ನು ನೀಡುವಾಗ ಪಕ್ಷದ ನಾಯಕರು … Continued

ವಿದೇಶಿ ಉದ್ಯೋಗದ ಆಮಿಷ ; ಪೋರ್ಚುಗಲ್‌ಗೆ ಹೋದ ಭಾರತದ ಯುವತಿ ಬಿಯರ್ ಶಾಪ್‌ ಮಾಲೀಕನಿಗೆ ಮಾರಾಟ….?!

ನವದೆಹಲಿ: ವಿದೇಶದಲ್ಲಿ ಕೈತುಂಬ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ 28 ವರ್ಷದ ನಾಗ್ಪುರ ಮೂಲದ ಯುವತಿಯನ್ನು ಪೋರ್ಚುಗಲ್‌ಗೆ ಕರೆದೊಯ್ದು, ಅಲ್ಲಿ ಬಿಯರ್ ಅಂಗಡಿ ಮಾಲೀಕನಿಗೆ ಮಾರಾಟ ಮಾಡಿ, ಹಿಂಸೆ ನೀಡಿರುವ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ‘ಏಜೆನ್ಸಿ ಸಂಸ್ಥೆಯ ನಿರ್ವಾಹಕರು ಸೇರಿದಂತೆ ಎಂಟು ಮಂದಿ ವಿರುದ್ಧ ಪುಣೆ ಪೊಲೀಸರು ಮಾನವ ಕಳ್ಳಸಾಗಣೆ, ವಂಚನೆ … Continued

ಭಾರತದಲ್ಲಿ ʼಏಜ್ ವೆರಿಫಿಕೇಷನ್ʼ ಫೀಚರ್‌ ಪರೀಕ್ಷೆಗೆ ಮುಂದಾದ ವಾಟ್ಸ್ಆ್ಯಪ್‌

ನವದೆಹಲಿ: ಮಕ್ಕಳ ವೈಯಕ್ತಿಕ ಮಾಹಿತಿಯ ಸಂಸ್ಕರಣೆ ಮತ್ತು ರಕ್ಷಣೆಗೆ ಸಂಬಂಧಿಸಿದ ಡಿಜಿಟಲ್ ಪರ್ಸನಲ್ ಡೇಟಾ ಪ್ರೊಟೆಕ್ಷನ್ (DPDP) ಕಾಯ್ದೆಯ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಮೆಟಾ ಮಾಲೀಕತ್ವದ ಜನಪ್ರಿಯ ಮೆಸೇಜಿಂಗ್ ವೇದಿಕೆ ವಾಟ್ಸ್ಆ್ಯಪ್ ಭಾರತದಲ್ಲಿ ‘ಏಜ್ ವೆರಿಫಿಕೇಷನ್’ (Age Verification) ವ್ಯವಸ್ಥೆಯನ್ನು ಪ್ರಾಯೋಗಿಕವಾಗಿ ಪರೀಕ್ಷಿಸುತ್ತಿದೆ. ಸದ್ಯ ಈ ಪರೀಕ್ಷೆ ಆಯ್ದ ಬಳಕೆದಾರರಿಗೆ ಮಾತ್ರ ನಡೆಯುತ್ತಿದ್ದು, ಬಳಕೆದಾರರಿಗೆ ತಮ್ಮ … Continued

ಸಂಬಂಧಿಕನಿಗೆ ಜಾಮೀನು ಸಿಗಲೆಂದು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯ ಫೋಟೋ ಇಟ್ಟು ಸ್ಮಶಾನದಲ್ಲಿ ʼತಾಂತ್ರಿಕʼ ಪೂಜೆ !

ಬಿಲಾಸಪುರ: ಸಂಬಂಧಿಕನಿಗೆ ಜಾಮೀನು ದೊರಕಿಸಿಕೊಡಬೇಕು ಎಂಬ ಉದ್ದೇಶದಿಂದ ಛತ್ತೀಸ್‌ಗಢ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯ ಫೋಟೋ ಸೇರಿದಂತೆ ಹಲವು ಫೋಟೋಗಳನ್ನು ಸ್ಮಶಾನದಲ್ಲಿ ಇಟ್ಟು ‘ತಾಂತ್ರಿಕ’ ಆಚರಣೆ ನಡೆಸಿದ ಆರೋಪ ಕೇಳಿಬಂದಿದೆ. ಘಟನೆಗೆ ಸಂಬಂಧಿಸಿದಂತೆ ರಿಷಿಕೇಶಕುಮಾರ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಸಿಪತ್ ಪೊಲೀಸ್ ಠಾಣಾ ವ್ಯಾಪ್ತಿಯ ದೇವ್ರಿ ಗ್ರಾಮದ ಸ್ಮಶಾನದಲ್ಲಿ ಶುಕ್ರವಾರ ಹಾಗೂ ಶನಿವಾರದ … Continued

ಅಪ್ರಾಪ್ತರ ಲೈಂಗಿಕ ಶೋಷಣೆ ಆರೋಪ : ಬಂಧಿತನ ಮೊಬೈಲ್‌ನಲ್ಲಿ 600ಕ್ಕೂ ಹೆಚ್ಚು ಅಶ್ಲೀಲ ವಿಡಿಯೊಗಳು ಪತ್ತೆ…!

ನಂದೂರ್ಬಾರ್: ಅಪ್ರಾಪ್ತರಿಗೆ ಹಣದ ಆಮಿಷವೊಡ್ಡಿ ಲೈಂಗಿಕವಾಗಿ ಶೋಷಿಸಿ, ಆ ಕೃತ್ಯಗಳ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರೋಪದ ಮೇಲೆ ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಪೊಲೀಸರು 22 ವರ್ಷದ ಯುವಕನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತನನ್ನು ರೈಸಿಂಗಪುರ ನಿವಾಸಿ ಚೇತನಪ್ರಕಾಶ ಕೋಳಿ ಎಂದು ಗುರುತಿಸಲಾಗಿದೆ. ಆರೋಪಿ ಅಪ್ರಾಪ್ತರನ್ನು ಹಣದ ಆಮಿಷವೊಡ್ಡಿ ತನ್ನ … Continued