ವಿದ್ಯಾರ್ಥಿನಿಯರಿಗೆ ಮೂತ್ರ ಬೆರೆಸಿದ ನೀರು ಕುಡಿಸಿದ ಸಹಪಾಠಿ ; ದೂರು ನೀಡಿದರೆ ‘ಬಾಯಿ ರುಚಿ ಕೆಟ್ಟಿದ್ರೆ ಚಾಕೊಲೇಟ್ ತಿನ್ನಿ’ ಎಂದ ಪ್ರಾಂಶುಪಾಲ

ಗುಣಾ: 5ನೇ ತರಗತಿಯ ವಿದ್ಯಾರ್ಥಿಯೊಬ್ಬ ನೀರಿನ ಬಾಟಲಿಗೆ ಮೂತ್ರ ಬೆರೆಸಿ ತನ್ನ ಇಬ್ಬರು ಸಹಪಾಠಿ ವಿದ್ಯಾರ್ಥಿನಿಯರಿಗೆ ಕುಡಿಸಿದ ಆರೋಪ ಮಧ್ಯಪ್ರದೇಶದ ಗುಣಾ ಜಿಲ್ಲೆಯ ಆರೋನ್ ಡೆವಲಪ್‌ಮೆಂಟ್‌ ಬ್ಲಾಕ್‌ ಸರ್ಕಾರಿ ಪ್ರಾಥಮಿಕ ಶಾಲೆಯೊಂದರಲ್ಲಿ ಕೇಳಿಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯರು ಶಾಲೆಯ ಪ್ರಾಂಶುಪಾಲರಿಗೆ ದೂರು ನೀಡಿದಾಗ, ಅವರು ಅಸಂವೇದನಾಶೀಲವಾಗಿ ಪ್ರತಿಕ್ರಿಯಿಸಿ, ಬಾಯಿ ಕೆಟ್ಟ ರುಚಿ ಬರುತ್ತಿದ್ದರೆ ₹10ರ ಚಾಕೊಲೇಟ್ … Continued

ವಿಡಿಯೋ | ಹಫೀಜ್ ಸಯೀದ್ ಕಾಶ್ಮೀರಕ್ಕೆ 10 ಸಾವಿರ ಉಗ್ರರನ್ನು ಕಳುಹಿಸಿದ್ದಾನೆ : ಪಾಕಿಸ್ತಾನದ ನಸೀರ್ ಮದನಿ ಬಹಿರಂಗ ಹೇಳಿಕೆ

ಬಹವಾಲನಗರ: ಈ ತಿಂಗಳ ಆರಂಭದಲ್ಲಿ ಶುಕ್ರವಾರದ ಧಾರ್ಮಿಕ ಪ್ರವಚನ ನೀಡುತ್ತಿದ್ದ ವೇಳೆ ಗಂಭೀರ ಹೃದಯ ಸಂಬಂಧಿತ ತೊಂದರೆಗೆ ಒಳಗಾಗಿದ್ದಾಗಿ ವರದಿಯಾಗಿದ್ದ ಪಾಕಿಸ್ತಾನದ ನಸೀರ್ ಮದನಿ ಮತ್ತೆ ಸಾರ್ವಜನಿಕ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾನೆ. ಆಗಸ್ಟ್ 14ರಂದು ಬಹವಾಲನಗರದಲ್ಲಿ ನಡೆದ ನಿಷೇಧಿತ ಭಯೋತ್ಪಾದಕ ಸಂಘಟನೆಗೆ ಸಂಬಂಧಿಸಿದ ಸಭೆಯಲ್ಲಿ ಮಾತನಾಡಿದ ಮದನಿ, ಲಷ್ಕರ್-ಎ-ತೊಯ್ಬಾ (LeT) ಸಂಸ್ಥಾಪಕ ಹಫೀಜ್ ಸಯೀದ್ ಕುರಿತು ಗಂಭೀರ … Continued

ದೆಹಲಿ ಜಲ ಮಂಡಳಿ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ : ಎಎಪಿ ನಾಯಕ ಸತ್ಯೇಂದ್ರ ಜೈನ್ ಸೇರಿ 6 ಮಂದಿ ಬಂಧನ

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಹಿರಿಯ ನಾಯಕ ಹಾಗೂ ದೆಹಲಿಯ ಮಾಜಿ ಜಲ ಸಚಿವ ಸತ್ಯೇಂದ್ರ ಜೈನ್ ಅವರನ್ನು ದೆಹಲಿ ಜಲ ಮಂಡಳಿ (DJB) ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ಹಾಗೂ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ದೆಹಲಿಯ ಭ್ರಷ್ಟಾಚಾರ ನಿಗ್ರಹ ದಳ (ACB) ಬಂಧಿಸಿದೆ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸುಮಾರು 18 … Continued