ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಮೃತಪಟ್ಟಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಯಿಂದ ಮೃತಪಟ್ಟವರನ್ನು ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರಳಿಕೃಷ್ಣ ಎಂಬ ಪ್ರವಾಸಿಗ ಎಂದು ಗುರುತಿಸಲಾಗಿದೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ … Continued

ಭಾರತ್‌ 6G ಟೆಸ್ಟ್‌ಬೆಡ್‌ನಲ್ಲಿ 6.39 Gbps ವೇಗದ ಡಾಟಾ ಟ್ರಾನ್ಸ್ಮಿಶನ್‌ : ಜಾಗತಿಕ 6G ತಂತ್ರಜ್ಞಾನದಲ್ಲಿ ಭಾರತದ ಮಹತ್ವದ ಸಾಧನೆ

ನವದೆಹಲಿ/ಚೆನ್ನೈ: ಮುಂದಿನ ಪೀಳಿಗೆಯ 6G ದೂರಸಂಪರ್ಕ ತಂತ್ರಜ್ಞಾನದಲ್ಲಿ ಭಾರತವು ಮಹತ್ವದ ಹೆಜ್ಜೆ ಇಟ್ಟಿದೆ. ಐಐಟಿ ಮದ್ರಾಸ್‌ನ (IIT Madras) ಸಂಶೋಧಕರು ಸಂಪೂರ್ಣ ಸ್ವದೇಶಿಯಾಗಿ ಅಭಿವೃದ್ಧಿಪಡಿಸಿರುವ ಭಾರತ 6G ಟೆಸ್ಟ್‌ಬೆಡ್ ಬಳಸಿ, ಸೆಕೆಂಡಿಗೆ 6.39 ಗಿಗಾಬಿಟ್‌ (6.39 Gbps) ವೇಗದಲ್ಲಿ 6G ಡಾಟಾ ಪ್ರಸರಣವನ್ನು ಯಶಸ್ವಿಯಾಗಿ ಪ್ರದರ್ಶಿಸಿದ್ದಾರೆ. ಈ ಸಾಧನೆಯ ಮಹತ್ವ ಕೇವಲ ಸಾಧಿಸಲಾದ ವೇಗದಲ್ಲಿ ಮಾತ್ರ … Continued

23ನೇ ವಯಸ್ಸಿನಲ್ಲಿ ಕೊಲೆ ಮಾಡಿ ಪರಾರಿ : 42 ವರ್ಷಗಳ ಬಳಿಕ 65ನೇ ವಯಸ್ಸಿನಲ್ಲಿ ಈತ ಪೊಲೀಸರ ಬಲೆಗೆ ಬಿದ್ದಿದ್ದೇ ರೋಚಕ !

ನವದೆಹಲಿ : ಕೊಲೆ ಪ್ರಕರಣವೊಂದರಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ 65 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. 1984ರಲ್ಲಿ ಪಶ್ಚಿಮ ದೆಹಲಿಯ ಜನಕಪುರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಪ್ರಕರಣದ ಆರೋಪಿ ನತ್ತು ಅಲಿಯಾಸ್ ನತ್ತೂಲಾಲ ಎಂಬ ಆರೋಪಿಯನ್ನು ಸೆಂಟ್ರಲ್ ರೇಂಜ್ ಕ್ರೈಂ ಬ್ರಾಂಚ್ ಹಲವು ತಿಂಗಳ ಸತತ … Continued

ಬಿಸಿಐ ಅಧ್ಯಕ್ಷ ಮನನ್‌ಕುಕುಮಾರ ಮಿಶ್ರಾ ರಾಜೀನಾಮೆಗೆ ಒತ್ತಾಯಿಸಿ ಪತ್ರ ಬರೆದ ಬಿಸಿಐ ಸಹ ಅಧ್ಯಕ್ಷ ವೈ.ಆರ್. ಸದಾಶಿವ ರೆಡ್ಡಿ

ನವದೆಹಲಿ: ಬಾರ್ ಕೌನ್ಸಿಲ್ ಆಫ್ ಇಂಡಿಯಾ (BCI) ಸಹ ಅಧ್ಯಕ್ಷ ಹಾಗೂ ಹಿರಿಯ ವಕೀಲ ವೈ.ಆರ್. ಸದಾಶಿವ ರೆಡ್ಡಿ ಅವರು ಬಿಸಿಐ ಅಧ್ಯಕ್ಷ ಮನನ್ ಮಿಶ್ರಾ ಅವರ ರಾಜೀನಾಮೆಗೆ ಆಗ್ರಹಿಸಿ ಪತ್ರ ಬರೆದಿದ್ದಾರೆ. ಮಿಶ್ರಾ ಅವರ ನೇತೃತ್ವದಲ್ಲಿ ದೇಶದ ಕಾನೂನು ವೃತ್ತಿಯ ಪರಮೋಚ್ಚ ಸಂಸ್ಥೆಯು ತನ್ನಿಂದ ನಿರೀಕ್ಷಿಸಲಾಗಿರುವ “ಮಾನದಂಡಗಳಿಂದ ದೂರ ಸರಿದಿದೆ” ಎಂದು ರೆಡ್ಡಿ ಆರೋಪಿಸಿದ್ದಾರೆ. … Continued

ವಿಜಯಪುರ : ಬಾವಿಯಲ್ಲಿ ಇಬ್ಬರು ಹೆಣ್ಣುಮಕ್ಕಳ ಶವ ಪತ್ತೆ, ತಂದೆಯೂ ನಾಪತ್ತೆ

ವಿಜಯಪುರ: ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮೃತಪಟ್ಟಿರುವ ಘಟನೆ ವಿಜಯಪುರ (Vijayapura Tragedy) ಜಿಲ್ಲೆ ಮುದ್ದೆಬಿಹಾಳ ತಾಲೂಕಿನ ಬಳಬಟ್ಟಿ ಗ್ರಾಮದ ತೋಟದ ಮನೆ ಬಳಿ ಶುಕ್ರವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಇದೇ ವೇಳೆ ತಂದೆಯೂ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ ಬಾಲಕಿಯರನ್ನು ಸಾಕ್ಷಿ (15) ಮತ್ತು ರಕ್ಷಿತಾ (10) ಎಂದು ಗುರುತಿಸಲಾಗಿದೆ. ಇವರ … Continued

ಯಮುನಾ ಪ್ರವಾಹ ಪ್ರದೇಶ ಹಾನಿ ಪ್ರಕರಣ : ʼಆರ್ಟ್ ಆಫ್ ಲಿವಿಂಗ್ʼ ಫೌಂಡೇಶನ್‌ಗೆ ₹5 ಕೋಟಿ ದಂಡ ಮರುಪಾವತಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ :  ಶ್ರೀ ಶ್ರೀ ರವಿಶಂಕರ್ ನೇತೃತ್ವದ ‘ಆರ್ಟ್ ಆಫ್ ಲಿವಿಂಗ್’ (Art of Living) ಸಂಸ್ಥೆಗೆ ಸುಪ್ರೀಂ ಕೋರ್ಟ್‌ನಿಂದ  ದೊಡ್ಡ ರಿಲೀಫ್ ಸಿಕ್ಕಿದ್ದು, 2016ರಲ್ಲಿ ದೆಹಲಿಯ ಯಮುನಾ ನದಿ ಪ್ರವಾಹ ಪ್ರದೇಶದಲ್ಲಿ ನಡೆದ ‘ವಿಶ್ವ ಸಂಸ್ಕೃತಿ ಉತ್ಸವ’ದಿಂದ ಪರಿಸರಕ್ಕೆ ಹಾನಿಯಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್‌ ವಿರುದ್ಧ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT) … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಲವಾದ ಗಾಳಿಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಕೆಲ ದಿನಗಳ ಕಾಲ ಗುಡುಗು – ಮಿಂಚು ಸಹಿತ ಗಾಳಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಂಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ವೇಳೆ ಗಾಳಿಯ ವೇಗ ಪ್ರತಿ ಗಂಟೆಗೆ 40 – 50 ಕಿ.ಮೀ. ವರೆಗೆ ಇರಬಹುದು. ಕೆಲವು ಕಡೆ 60 ಕಿ.ಮೀ.ವರೆಗೆ ಗಾಳಿ ಬೀಸುವ ಸಾಧ್ಯತೆಯಿದೆ. ಕರ್ನಾಟಕದ ಕರಾವಳಿ, … Continued

ವಿಡಿಯೊ | ದೇಹದಲ್ಲಿ ಬೆಂಕಿಯಂತೆ ಉರಿ; ಐದು ವರ್ಷಗಳಿಂದ ನೀರಿನ ಕೊಳದಲ್ಲೇ ಬದುಕು: 16 ವರ್ಷದ ಬಾಲಕನ ನೋವಿನ ಕಥೆ

ಮುರ್ಷಿದಾಬಾದ್: ದೇಹದಾದ್ಯಂತ ಕಾಣಿಸಿಕೊಳ್ಳುವ ತೀವ್ರ ಉರಿ ಮತ್ತು ಸುಡುವಂತಹ ನೋವಿನಿಂದ ತಾತ್ಕಾಲಿಕ ಪರಿಹಾರ ಪಡೆಯಲು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ 16 ವರ್ಷದ ಬಾಲಕನೊಬ್ಬ ವರ್ಷಗಳಿಂದ ಕೊಳದ ನೀರಿನಲ್ಲೇ ಹೆಚ್ಚಿನ ಸಮಯ ಕಳೆಯುತ್ತಿರುವ ಘಟನೆ ಇದೀಗ ವ್ಯಾಪಕ ಗಮನ ಸೆಳೆದಿದೆ. ಬೆಲ್ಡಂಗಾ ಪ್ರದೇಶದ ಇಕ್ಬಾಲ್ ಶೇಖ್ ಎಂಬ ಬಾಲಕನಿಗೆ ನೀರಿನಿಂದ ಹೊರಬಂದ ಕೂಡಲೇ ದೇಹದಲ್ಲಿ ಉರಿ … Continued