ಕೊಡಗು; ಕಾಡಾನೆ ದಾಳಿಗೆ ಬೆಂಗಳೂರು ಪ್ರವಾಸಿಗ ಸಾವು
ಮಡಿಕೇರಿ: ಕಾಡಾನೆ ದಾಳಿಗೆ ಬೆಂಗಳೂರು ಮೂಲದ ಪ್ರವಾಸಿಗರೊಬ್ಬರು ಮೃತಪಟ್ಟಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾಡಾನೆ ದಾಳಿಯಿಂದ ಮೃತಪಟ್ಟವರನ್ನು ಸ್ಥಳೀಯ ಹೋಂ ಸ್ಟೇಗೆ ಆಗಮಿಸಿದ್ದ ಸುಮಾರು 40 ವರ್ಷದ ಮುರಳಿಕೃಷ್ಣ ಎಂಬ ಪ್ರವಾಸಿಗ ಎಂದು ಗುರುತಿಸಲಾಗಿದೆ. ಪ್ರವಾಸಿಗರು ತೆರಾಲು ಗ್ರಾಮದ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಶನಿವಾರ ಸಂಜೆ ವಾಯುವಿಹಾರಕ್ಕೆ … Continued