ಮಂಡ್ಯ : ವೃದ್ಧ ಭಿಕ್ಷುಕಿ ನಿಧನ: ಮೃತಳ ಮನೆಯಲ್ಲಿ ಮೂಟೆಗಳಲ್ಲಿ ತುಂಬಿದ್ದ ಕಂತೆ ಕಂತೆ ಹಣ ಪತ್ತೆ…!

ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದು, ಅವರ ಮನೆಯನ್ನು ಶೋಧಿಸಿದಾಗ ಬರೋಬ್ಬರಿ 8 ಲಕ್ಷ ರೂಪಾಯಿಗೂ ಅಧಿಕ ನಗದು ಹಣ ಪತ್ತೆಯಾದ ಘಟನೆ  ಮಂಡ್ಯದ ಗುತ್ತಲು ಬಡಾವಣೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ವೃದ್ಧೆಯನ್ನು ನೂರ್ ಎಂದು ಗುರುತಿಸಲಾಗಿದೆ.  ಮಂಡ್ಯ ನಗರದ ಗುತ್ತಲು ಬಡಾವಣೆಯ ನಿವಾಸಿಯಾಗಿದ್ದ ನೂರ್ (ಹೆಸರು) ಎಂಬ … Continued

ಕರ್ನಾಟಕದಲ್ಲಿ 4 ಸಾವಿರ ದಾಟಿದ H1N1 ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಎಚ್‌1ಎನ್‌1 (H1N1)ಸೋಂಕಿನ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಸೋಂಕಿತರ ಸಂಖ್ಯೆ 4,000ರ ಗಡಿ ದಾಟಿದೆ. ಹೆಚ್ಚುತ್ತಿರುವ ಪ್ರಕರಣಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪರಿಸ್ಥಿತಿಯ ಸಮಗ್ರ ಪರಿಶೀಲನೆಗೆ ಮುಂದಾಗಿದ್ದು, ಮುನ್ನೆಚ್ಚರಿಕಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲು ಸೂಚನೆ ನೀಡಿದೆ. ಹವಾಮಾನ ಬದಲಾವಣೆ ಹಾಗೂ ನಿರಂತರ ಮಳೆಯ ಹಿನ್ನೆಲೆಯಲ್ಲಿ ವೈರಲ್ ಸೋಂಕುಗಳು ವೇಗವಾಗಿ … Continued

ಸರ್ಕಾರಿ ಶಾಲೆಗೆ ಅನುಮತಿ ಇಲ್ಲದೆ ಪ್ರವೇಶ: ಸಿಜೆಪಿ ಸಂಚಾಲಕ ಅಭಿಜೀತ ದಿಪ್ಕೆ ವಿರುದ್ಧ ಎಫ್‌ಐಆರ್

 ಲಾತೂರ್:  ಅನುಮತಿ ಇಲ್ಲದೆ ಸರ್ಕಾರಿ ಶಾಲೆ ಪ್ರವೇಶಿಸಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದರ ಜೊತೆಗೆ ಶಿಕ್ಷಕರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕಾಕ್ರೋಚ್‌ ಜನತಾ ಪಾರ್ಟಿ (CJP) ಸಂಚಾಲಕ ಅಭಿಜೀತ ದಿಪ್ಕೆ ಹಾಗೂ ಇತರರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಲಾತೂರ್ ಜಿಲ್ಲೆಯ ಔಸಾ ಪೊಲೀಸ್ ಠಾಣೆಯಲ್ಲಿ ಜಿಲ್ಲಾ ಪರಿಷತ್ ಉರ್ದು ಶಾಲೆಯ ಶಿಕ್ಷಕಿ ಸಯ್ಯದ್ ಶಮ್ಶದ್‌ಬಾನೋ … Continued

ಎಫ್‌ಎಸ್‌ಎಸ್‌ಎಐ ಕಠಿಣ ಕ್ರಮ : ಆಹಾರ ಕಂಪನಿಗಳಿಗೆ 150, ಪಂಚತಾರಾ ಹೋಟೆಲ್‌ಗಳಿಗೆ 20ಕ್ಕೂ ಹೆಚ್ಚು ನೋಟಿಸ್

ನವದೆಹಲಿ: ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ನಿಯಮಗಳನ್ನು ಉಲ್ಲಂಘಿಸುವ ಆಹಾರ ಉದ್ಯಮಗಳ ವಿರುದ್ಧ ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಇತ್ತೀಚಿನ ದಿನಗಳಲ್ಲಿ ವಿವಿಧ ವಲಯಗಳ ಆಹಾರ ಉದ್ಯಮ ಸಂಸ್ಥೆಗಳ ವಿರುದ್ಧ ಮಹತ್ವದ ಜಾರಿ ಕ್ರಮ ಕೈಗೊಂಡಿರುವುದಾಗಿ ಎಫ್‌ಎಸ್‌ಎಸ್‌ಎಐ(FSSAI) ಶನಿವಾರ ತಿಳಿಸಿದೆ. ಇದರ ಭಾಗವಾಗಿ ಆಹಾರ ಕಂಪನಿಗಳಿಗೆ … Continued