ʼನ್ಯಾಶನಲ್‌ ಕಾನ್ಫರೆನ್ಸ್ʼನಲ್ಲಿ ಭಿನ್ನಮತ ಸ್ಫೋಟ; ಪಕ್ಷ-ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ರೂಹುಲ್ಲಾ ಮೆಹ್ದಿ ನಿರ್ಧಾರ

ಶ್ರೀನಗರ: ಶ್ರೀನಗರ ಲೋಕಸಭಾ ಕ್ಷೇತ್ರದ ನ್ಯಾಶನಲ್‌ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಸಂಸದ ಆಗಾ ರೂಹುಲ್ಲಾ ಮೆಹ್ದಿ ಅವರು ಲೋಕಸಭಾ ಸದಸ್ಯತ್ವ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ. ಪಕ್ಷದ ನಾಯಕತ್ವದ ಜೊತೆಗೆ ಉಂಟಾಗಿರುವ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳೇ ಈ ನಿರ್ಧಾರಕ್ಕೆ ಕಾರಣ ಎಂದು ಅವರು ತಿಳಿಸಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಆಗಾ … Continued

ನಟ ಸೈಫ್ ಅಲಿ ಖಾನಗೆ ಚಾಕು ಇರಿತದ ಪ್ರಕರಣ: ತಪ್ಪೊಪ್ಪಿಗೆ ಮುಂದಾದ ಆರೋಪಿ, ಶಿಕ್ಷೆಯಲ್ಲಿ ವಿನಾಯಿತಿಗೆ ಮನವಿ

ಮುಂಬೈ: 2025ರ ಜನವರಿಯಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಬಾಂದ್ರಾ ನಿವಾಸಕ್ಕೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಾಂಗ್ಲಾದೇಶ ಮೂಲದ ಮೊಹಮ್ಮದ್ ಶರೀಫುಲ್ ಇಸ್ಲಾಂ, ಇದೀಗ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಳ್ಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿದ್ದಾನೆ. ಬಂಧನದ ಬಳಿಕ ನ್ಯಾಯಾಂಗ ಬಂಧನದಲ್ಲಿರುವ ಶರೀಫುಲ್ ಇಸ್ಲಾಂ, ತನ್ನ ವಿರುದ್ಧದ ಆರೋಪಗಳನ್ನು ಒಪ್ಪಿಕೊಳ್ಳಲು … Continued

ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ವೇಗ : ಸಾರ್ವಜನಿಕರಿಂದ ಸಲಹೆ ಆಹ್ವಾನಿಸಿದ ನಿಲೇಕಣಿ ನೇತೃತ್ವದ ಕಾರ್ಯಪಡೆ

ನವದೆಹಲಿ : ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ವಿವಾದ ಮತ್ತು ಅದರ ಬೆನ್ನಲ್ಲೇ ದೇಶಾದ್ಯಂತ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ದೇಶದ ಸಾರ್ವಜನಿಕ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇನ್ಫೋಸಿಸ್ ಸಹ-ಸ್ಥಾಪಕ ನಂದನ್ ನಿಲೇಕಣಿ ನೇತೃತ್ವದ ಉನ್ನತ ಮಟ್ಟದ ಕಾರ್ಯಪಡೆ (High-Powered Task Force – HPTF) ಸಾರ್ವಜನಿಕರಿಂದ … Continued

ಡಿಕೆ ಶಿವಕುಮಾರ ಸರ್ಕಾರದ ಮೊದಲ ವಿಕೆಟ್ ಪತನ : ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ನಾಗೇಂದ್ರ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (Karnataka Maharshi Valmiki Scheduled Tribes Development Corporation)ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿರಂತರವಾಗಿ ನಡೆಸುತ್ತಿರುವ ರಾಜಕೀಯ ದಾಳಿಯ ನಡುವೆಯೇ ಸಚಿವ ಬಿ. ನಾಗೇಂದ್ರ ಅವರು ಶುಕ್ರವಾರ ಸಂಜೆ ಡಿ.ಕೆ. ಶಿವಕುಮಾರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಘೋಷಿಸುವ ವೇಳೆ ಅವರು ಕಣ್ಣೀರು ಹಾಕಿದ್ದಾರೆ. … Continued

ನೇಪಾಳ ಪ್ರವಾಹದ ಬೆಚ್ಚಿ ಬೀಳಿಸುವ ದೃಶ್ಯ ವಿಡಿಯೊದಲ್ಲಿ ಸೆರೆ : ಕ್ಷಣಾರ್ಧದಲ್ಲಿ ಗ್ರಾಮವನ್ನೇ ನುಂಗಿದ ಮಹಾಪ್ರವಾಹ…!

ಕಠ್ಮಂಡು : ನೇಪಾಳ–ಟಿಬೆಟ್ ಗಡಿಭಾಗದಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹದ ವಿಡಿಯೊಗಳು ಇದೀಗ ದುರಂತದ ಭೀಕರತೆಯನ್ನು ಬಯಲಿಗೆಳೆಯುತ್ತಿವೆ. ಭಾರೀ ಪ್ರಮಾಣದ ಮಣ್ಣು, ಕಲ್ಲು ಮತ್ತು ನೀರಿನ ಪ್ರವಾಹವು ನದಿತೀರದಲ್ಲಿ ಮನೆಗಳಿರುವ ಸಂಪೂರ್ಣ ವಸತಿ ಪ್ರದೇಶವನ್ನೇ ನಾಶಮಾಡಿರುವ ದೃಶ್ಯಗಳು ವಿಡಿಯೊದಲ್ಲಿ ಸೆರೆಯಾಗಿವೆ. ಈ ಮಹಾದುರಂತದಲ್ಲಿ ಇದುವರೆಗೆ 538 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದ್ದು, 1,400ಕ್ಕೂ ಹೆಚ್ಚು ಮಂದಿ … Continued

ಕೆಪಿಎಸ್‌ಸಿ ಎಇಇ ನೇಮಕಾತಿಯಲ್ಲಿ ಅಕ್ರಮ ಆರೋಪ : ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಎಚ್‌ಡಿಕೆ ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣದ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ 2022ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ … Continued

ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued

ವಿಡಿಯೋ | ನೇಪಾಳ ಪ್ರವಾಹ : ಸಾವಿನಲ್ಲೂ ಬಿಡದ ದುರಾಸೆ ; ನದಿಯಿಂದ ಶವ ಎಳೆದು ಕಿವಿಯೋಲೆ ಕದ್ದ ದುಷ್ಕರ್ಮಿಗಳು !

ಕಠ್ಮಂಡು: ಚೀನಾ–ನೇಪಾಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹದ ಬಳಿಕ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿರುವ ನಡುವೆಯೇ, ಪ್ರವಾಹದಲ್ಲಿ ಕೊಚ್ಚಿಹೋಗಿದ್ದ ಮಹಿಳೆಯೊಬ್ಬರ ಮೃತದೇಹದಿಂದ ಚಿನ್ನದ ಕಿವಿಯೋಲೆಗಳನ್ನು ಕಳವು ಮಾಡಿದ ಆರೋಪದಡಿ ಇಬ್ಬರನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ. ಮೃತ ಮಹಿಳೆಯ ದೇಹದಿಂದ ಇಬ್ಬರು ವ್ಯಕ್ತಿಗಳು ಚಿನ್ನದ ಕಿವಿಯೋಲೆಗಳನ್ನು ತೆಗೆದುಕೊಳ್ಳುತ್ತಿರುವ ದೃಶ್ಯವಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ … Continued

ನೇಪಾಳ ಹಠಾತ್‌ ಪ್ರವಾಹ ದುರಂತ : ಮೃತರ ಸಂಖ್ಯೆ 469ಕ್ಕೆ ಏರಿಕೆ, 1498 ಮಂದಿ ಇನ್ನೂ ನಾಪತ್ತೆ ; ಮತ್ತೊಂದು ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳ–ಟಿಬೆಟ್ ಗಡಿಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 469ಕ್ಕೆ ಏರಿಕೆಯಾಗಿದೆ ಎಂದು ನೇಪಾಳ ಪೊಲೀಸರು ಬಿಡುಗಡೆ ಮಾಡಿದ ಇತ್ತೀಚಿನ ವರದಿಯಲ್ಲಿ ತಿಳಿಸಿದ್ದಾರೆ. ದುರಂತದಲ್ಲಿ ಇದುವರೆಗೆ 1,545 ಮಂದಿ ಗಾಯಗೊಂಡಿದ್ದಾರೆ. ಹಾಗೂ 1,468 ಜನರು ನಾಪತ್ತೆಯಾಗಿದ್ದಾರೆ. ಈ ಮಧ್ಯೆ ಹಠಾತ್‌ ಪ್ರವಾಹದಿಂದ ಹೊಸದಾಗಿ ರೂಪುಗೊಂಡ ತಾತ್ಕಾಲಿಕ ಸರೋವರವು ೊಡೆದು ಮತ್ತೊಂದು ಹಠಾತ್‌ ಪ್ರವಾಹದ … Continued

ಆಕೆ ಪಾಸ್‌, ಈತ ಫೇಲ್‌; ಪ್ರೇಮ ಸಂಬಂಧ ಮುರಿದುಬಿದ್ದ ಬೆನ್ನಲ್ಲೇ ಪ್ರಶ್ನೆಪತ್ರಿಕೆ ಲೀಕ್‌ ಆಗಿದ್ದನ್ನು ಬಯಲಿಗೆಳೆದ ಪ್ರಿಯಕರ…!

ಮುಂಬೈ : ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಡ್ರಗ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವು ಪ್ರೇಮ ವೈಫಲ್ಯದ ಕಾರಣಕ್ಕೆ ಬೆಳಕಿಗೆ ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳಲ್ಲೊಬ್ಬನೇ ಪೊಲೀಸರಿಗೆ ಮಾಹಿತಿ ನೀಡಿ, ನಂತರ ಆತನೇ ಬಂಧನಕ್ಕೊಳಗಾಗಿದ್ದಾನೆ. ಪೊಲೀಸರ ತನಿಖೆಯ ಪ್ರಕಾರ, ಅಭ್ಯರ್ಥಿ ರಿತುಜಾ ಪಾಟೀಲ ಅವರ ತಂದೆ ಅಮೃತ್‌ ಪಾಟೀಲ ಅವರು ನಂದುರ್ಬಾರ್‌ನ ಕೋಚಿಂಗ್‌ … Continued