ನೇಪಾಳದ ಭೀಕರ ಪ್ರವಾಹ : ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ನಾಪತ್ತೆ

ನವದೆಹಲಿ/ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹ (flash floods) ದುರಂತದ ಬಳಿಕ, ವೈಯಕ್ತಿಕ ಪ್ರವಾಸದಲ್ಲಿದ್ದ ಇನ್ಫೋಸಿಸ್ ಅಂಗಸಂಸ್ಥೆ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್ ಮುಖ್ಯಸ್ಥ ಲಕ್ಷ್ ಗೋಪಿಸೆಟ್ಟಿ ಅವರ ಜೊತೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ ಎಂದು ಇನ್ಫೋಸಿಸ್ ಶುಕ್ರವಾರ ತಿಳಿಸಿದೆ. ಈ ಕುರಿತು ಪ್ರಕಟಣೆ ನೀಡಿರುವ ಇನ್ಫೋಸಿಸ್, “ನಮ್ಮ ಸಹೋದ್ಯೋಗಿ ಲಕ್ಷ್ ಗೋಪಿಸೆಟ್ಟಿ … Continued

ನೇಪಾಳದ ಭೀಕರ ಪ್ರವಾಹಕ್ಕೂ ಮುನ್ನವೇ ಸಿಕ್ಕಿತ್ತು ಎಚ್ಚರಿಕೆಯ ಗಂಟೆ : 5 ತಿಂಗಳ ಹಿಂದೆ 2 ವರದಿಗಳು ನೀಡಿದ್ದ ಎಚ್ಚರಿಕೆ ಏನು ಗೊತ್ತೆ ?

ನವದೆಹಲಿ: ಹಿಂದೂ ಕುಶ್ ಹಿಮಾಲಯ (HKH) ಪ್ರದೇಶದಲ್ಲಿ ಹಿಮನದಿಗಳು ಕರಗುತ್ತಿರುವ ವೇಗ ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಹಿಮನದಿಗಳ ಹಿಮ ಕರಗುವಿಕೆಯ ಪ್ರಮಾಣ ದುಪ್ಪಟ್ಟಾಗಿದೆ ಎಂದು ಅಂತರ್‌ ಸರ್ಕಾರಿ ಜ್ಞಾನ ಮತ್ತು ಕಲಿಕಾ ಕೇಂದ್ರವಾದ ಇಂಟರ್‌ನ್ಯಾಷನಲ್ ಸೆಂಟರ್ ಫಾರ್ ಇಂಟಿಗ್ರೇಟೆಡ್ ಮೌಂಟನ್ ಡೆವಲಪ್‌ಮೆಂಟ್ (ICIMOD) ಐದು ತಿಂಗಳ ಹಿಂದೆಯೇ ತನ್ನ ಎರಡು ವರದಿಗಳಲ್ಲಿ ಎಚ್ಚರಿಸಿತ್ತು. ಕಠ್ಮಂಡುವಿನಲ್ಲಿ ಕೇಂದ್ರ … Continued