ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 3ರ ವರೆಗೆ ಮಳೆ : ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಮಧ್ಯಮ ಸ್ತರದಲ್ಲಿ ಉಂಟಾಗಿರುವ ವಾಯುಭಾರ ತಿರುವಿನ ಪ್ರಭಾವದಿಂದ, ದಕ್ಷಿಣ ಬಾರತದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕ, ತೆಲಂಗಾಣ, ಆಂಧ್ರ ಮತ್ತು ಕೇರಳದ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಅಥವಾ ಅಲ್ಲಲ್ಲಿ ಚದುರಿದ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಕರ್ನಾಟಕದ … Continued

ನೇಪಾಳ : ಪ್ರವಾಹದಲ್ಲಿ ಕೊಚ್ಚಿಹೋದ ಬ್ಯಾಂಕ್ ಲಾಕರ್ ; ಹಣಕ್ಕಾಗಿ ಮುಗಿಬಿದ್ದು ಲಾಕರ್‌ ಒಡೆದು 58 ಲಕ್ಷ ರೂ. ದೋಚಿದ ಜನ !

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ದುರಂತದಲ್ಲಿ 600ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 2500 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಲ್ಲಿ 537 ವಿದೇಶಿ ಪ್ರಜೆಗಳಿದ್ದು, ಅವರಲ್ಲಿ 320 ಮಂದಿ ಭಾರತೀಯರು ಸೇರಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಹಾಗೂ ಪರಿಹಾರ ಕಾರ್ಯಾಚರಣೆಗಳು ನಿರಂತರವಾಗಿ ನಡೆಯುತ್ತಿದ್ದು, ಮತ್ತಷ್ಟು ಅಪಾಯದ ಸಾಧ್ಯತೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ತುರ್ತು ಕ್ರಮಗಳನ್ನು … Continued