ಮೈ ಜುಂ ಎನ್ನುವ ವಿಡಿಯೊ | ಹಠಾತ್‌ ಪ್ರವಾಹದಲ್ಲಿ ಸಿಲುಕಿದ ಬೈಕರ್‌; ಹಗ್ಗದಂತೆ ದುಪಟ್ಟಾ ಬಳಸಿ ಆತನನ್ನು ರಕ್ಷಿಸಿದ ಕುಟುಂಬ

ಚಂಬಾ: ಹಿಮಾಚಲ ಪ್ರದೇಶದ ಚಂಬಾದಲ್ಲಿ ಭಾರಿ ಮಳೆಯಿಂದ ಏಕಾಏಕಿ ಉಂಟಾದ ಪ್ರವಾಹದ ರಭಸಕ್ಕೆ ಸಿಲುಕಿದ್ದ ಬೈಕ್ ಸವಾರನನ್ನು ಸ್ಥಳೀಯ ಕುಟುಂಬವೊಂದು ತಮ್ಮ ಪ್ರಾಣದ ಹಂಗು ತೊರೆದು ಸಾಹಸದಿಂದ ರಕ್ಷಿಸಿದೆ. ಕುಟುಂಬದ ಇಬ್ಬರು ಮಹಿಳೆಯರು, ಅವರಲ್ಲಿ ಓರ್ವ ನವವಿವಾಹಿತೆ, ತಮ್ಮ ದುಪಟ್ಟಾವನ್ನೇ ತಾತ್ಕಾಲಿಕ ಹಗ್ಗವನ್ನಾಗಿ ಬಳಸಿ ಬೈಕ್ ಸವಾರನನ್ನು ಸುರಕ್ಷಿತ ಸ್ಥಳಕ್ಕೆ ಎಳೆದು ತಂದಿದ್ದಾರೆ. ಈ ರಕ್ಷಣಾ … Continued

ವಿಡಿಯೋ | ಹೈವೇಯಲ್ಲಿ ಧಗಧಗನೆ ಉರಿದ ಕೆಎಸ್‌ಆರ್‌ಟಿಸಿ ‘ಪವರ್ ಪ್ಲಸ್’ ಎಲೆಕ್ಟ್ರಿಕ್ ಬಸ್

ಮೈಸೂರು: ಬ್ರೇಕ್ ಜಾಮ್ ಆದ ಪರಿಣಾಮ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC)ಯ ‘ಪವರ್ ಪ್ಲಸ್’ ಎಲೆಕ್ಟ್ರಿಕ್ (EV) ಬಸ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ಶನಿವಾರ ಮೈಸೂರು-ಹುಣಸೂರು ಮುಖ್ಯ ರಸ್ತೆಯ ಬಿಳಿಕೆರೆ ಸಮೀಪದ ರಂಗಾಯಣಕೊಪ್ಪಲಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ 18 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕೊಡಗು ಜಿಲ್ಲೆಯ … Continued

ಅಂತ್ಯಸಂಸ್ಕಾರ ನಡೆದು 15 ದಿನಗಳ ಬಳಿಕ ‘ನಿಮ್ಮ ಮಗ ಜೀವಂತವಾಗಿದ್ದಾನೆ’ ಎಂದು ಪೊಲೀಸರಿಂದ ಬಂತು ಫೋನ್‌ ಕಾಲ್‌…!

ಕಪುರ್ತಲಾ (ಪಂಜಾಬ್): ತಮ್ಮ ಮಗನನ್ನು ಕಳೆದುಕೊಂಡ ದುಃಖದಲ್ಲಿ ಅಂತ್ಯಸಂಸ್ಕಾರ ಹಾಗೂ ಪ್ರಾರ್ಥನಾ ವಿಧಿಗಳನ್ನು ನಡೆಸಿದ್ದ ಪಂಜಾಬ್‌ನ ಒಂದು ಕುಟುಂಬವೊಂದಕ್ಕೆ 15 ದಿನಗಳ ಬಳಿಕ ನಿಮ್ಮ ಮಗ ಜೀವಂತವಾಗಿದ್ದಾನೆ ಎಂದು ಜೈಲಿನಿಂದ ಕರೆಯೊಂದು ನಂತರ ಬೆಚ್ಚಿಬಿದಿದ್ದಾರೆ. ಈ ಅಚ್ಚರಿಯ ಘಟನೆ ಪಂಜಾಬ್‌ನ ಕಪುರ್ತಲಾದಲ್ಲಿ ನಡೆದಿದೆ. ಮೃತನಾಗಿದ್ದಾನೆ ಎಂದು ಭಾವಿಸಿ ಅಂತ್ಯಸಂಸ್ಕಾರ ನಡೆಸಿದ 15 ದಿನಗಳ ಬಳಿಕ ನಿಮ್ಮ … Continued

ವಿಡಿಯೋ | ಅಮೆರಿಕ ಯುದ್ಧನೌಕೆಗಳ ಮೇಲಿನ ದಾಳಿಗೆ ಪ್ರತಿಯಾಗಿ ಇರಾನಿನ 3 ತೈಲ ಟ್ಯಾಂಕರ್‌ ಧ್ವಂಸಗೊಳಿಸಿದ ಅಮೆರಿಕ

ವಾಷಿಂಗ್ಟನ್‌/ ತೆಹ್ರಾನ್‌ : ಅಮೆರಿಕದ ನೌಕಾಪಡೆಯ ಎರಡು ಯುದ್ಧನೌಕೆಗಳ ಮೇಲೆ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಉಡಾಯಿಸಿದ ಬೆನ್ನಲ್ಲೇ ಅಮೆರಿಕ ಸೇನೆ ಶನಿವಾರ ಇರಾನ್‌ಗೆ ಸೇರಿದ ಮೂರು ಕಚ್ಚಾ ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆಸಿದೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (CENTCOM) ತಿಳಿಸಿದೆ. ಎಕ್ಸ್‌ (X)ನಲ್ಲಿ ಪ್ರಕಟಿಸಿದ ಹೇಳಿಕೆಯಲ್ಲಿ, … Continued

ಉನ್ನತ ಶಿಕ್ಷಣ-ಉದ್ಯೋಗದಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶೇ.7.5 ಮೀಸಲಾತಿ : ಸಿಎಂ ಡಿ.ಕೆ.ಶಿವಕುಮಾರ

ವಿಜಯನಗರ : ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಗ್ರಾಮೀಣ ಪ್ರದೇಶಗಳ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶೇ.7.5ರಷ್ಟು ಮೀಸಲಾತಿ ಕಲ್ಪಿಸುವ ಪ್ರಸ್ತಾವವನ್ನು ಸರ್ಕಾರದ … Continued