ವಿಡಿಯೋ | ದಾವಣಗೆರೆ : ಹೆದ್ದಾರಿಯಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ; ರಕ್ಷಿಸಲು ಹೋದ ಅರಣ್ಯ ಸಿಬ್ಬಂದಿ ಮೇಲೆ ದಾಳಿ

ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ಹೆದ್ದಾರಿ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಕಾರೊಂದು … Continued

ಪ್ರಧಾನಿ ಮೋದಿ ವಿರುದ್ಧದ ಹೇಳಿಕೆ: ರಾಹುಲ್ ಗಾಂಧಿ ವಿರುದ್ಧದ ಮಾನಹಾನಿ ಪ್ರಕರಣ ರದ್ದತಿಗೆ ಬಾಂಬೆ ಹೈಕೋರ್ಟ್ ನಕಾರ

ಮುಂಬೈ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಡಿದ್ದಾರೆಂದು ಆರೋಪಿಸಲಾದ ಹೇಳಿಕೆಗಳಿಗೆ ಸಂಬಂಧಿಸಿದ ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಪಡಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ. ಈ ಪ್ರಕರಣವು 2018ರ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಪ್ರಧಾನಿ ಮೋದಿಯನ್ನು ಉದ್ದೇಶಿಸಿ “ಚೋರೋ ಕೆ ಸರ್ದಾರ್” ಹಾಗೂ “ಕಮಾಂಡರ್-ಇನ್-ಥೀಫ್” ಎಂದು ಹೇಳಿಕೆ … Continued

ಎಸ್‌ಐಆರ್‌ : ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್‌ ನೀಡಿ ನಂತರ ಹಿಂಪಡೆದ ಅಧಿಕಾರಿಗಳು !

ಮಂಗಳೂರು: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೂ ಚುನಾವಣಾ ಆಯೋಗದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಟಿಸ್ ಜಾರಿಯಾಗಿದ್ದು, ಬಳಿಕ ತಪ್ಪಿನ ಅರಿವಾಗಿ ನೋಟಿಸ್ ವಾಪಸ್ ಪಡೆದಿರುವ ಘಟನೆ ನಡೆದಿದೆ. 2002ರ ಹಳೆಯ ಮತದಾರರ ಪಟ್ಟಿಯಲ್ಲಿ ಹರೇಕಳ ಹಾಜಬ್ಬ ಅವರ ಹೆಸರು ಕೇವಲ ‘ಹಾಜಬ್ಬ’ ಎಂದು ದಾಖಲಾಗಿತ್ತು. ಆದರೆ ನಂತರದ … Continued

ವಿಡಿಯೋ | ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು

ಮುಂಬೈ: ಮುಂಬೈನ ದಹಿಸರ್‌ ಪಶ್ಚಿಮ ಭಾಗದ ಕಂದರ್ಪದ ಬಾಪು ಬಾಗ್ವೆ ರಸ್ತೆಯ ಸಮೀಪದ ಮಹೇಶ್ವರ ಕಟ್ಟಡದ ವಸತಿ ಸಂಕೀರ್ಣದಲ್ಲಿ ನಡೆದ ಘಟನೆ ನಿವಾಸಿಗಳನ್ನು ಕೆಲಕಾಲ ಆತಂಕಕ್ಕೆ ದೂಡಿದೆ. ಕಟ್ಟಡದ ನಿವಾಸಿ ಸನ್ನಿ ಕಾಂಬ್ಳೆ ಅವರ ಸಹೋದರಿಯ ಕಾರಿನ ಬಾನೆಟ್‌ ಒಳಗೆ ಬೃಹತ್ ಹೆಬ್ಬಾವು ಪತ್ತೆಯಾಗಿದೆ. ಕಾರಿನ ಕೆಳಭಾಗದಿಂದ ಬಾನೆಟ್‌ ಕಡೆಗೆ ನಿಧಾನವಾಗಿ ಹಾವು ತೆವಳಿಕೊಂಡು ಹೋಗುತ್ತಿರುವುದನ್ನು … Continued