ವಿಡಿಯೋ | ದಾವಣಗೆರೆ : ಹೆದ್ದಾರಿಯಲ್ಲಿ ಗಾಯಗೊಂಡು ಬಿದ್ದಿದ್ದ ಚಿರತೆ ; ರಕ್ಷಿಸಲು ಹೋದ ಅರಣ್ಯ ಸಿಬ್ಬಂದಿ ಮೇಲೆ ದಾಳಿ
ದಾವಣಗೆರೆ: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲಿ ನರಳುತ್ತಿದ್ದ ಚಿರತೆಯನ್ನು ರಕ್ಷಿಸಲು ಮುಂದಾದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ. ಸೋಮವಾರ ರಾತ್ರಿ ಹೆದ್ದಾರಿ ದಾಟುತ್ತಿದ್ದ ವೇಳೆ ರಭಸವಾಗಿ ಬಂದ ಕಾರೊಂದು … Continued