ಭಯೋತ್ಪಾದನೆ ಸಹಿಸಲು ಸಾಧ್ಯವೇ ಇಲ್ಲ ; ಬ್ರಿಕ್ಸ್‌ ನವದೆಹಲಿ ಘೋಷಣೆಯಲ್ಲಿ ಪಹಲ್ಗಾಮ್‌ ದಾಳಿ ಖಂಡಿಸಿದ ನಾಯಕರು

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 2025ರ ಏಪ್ರಿಲ್ 22ರಂದು ನಡೆದ ಭೀಕರ ಉಗ್ರ ದಾಳಿಯಲ್ಲಿ 26 ಮಂದಿ ನಾಗರಿಕರು ಮೃತಪಟ್ಟಿರುವುದನ್ನು ಬ್ರಿಕ್ಸ್ ರಾಷ್ಟ್ರಗಳ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ಭಯೋತ್ಪಾದನೆಯ ಎಲ್ಲ ರೂಪಗಳ ವಿರುದ್ಧ ಹೋರಾಡುವ ತಮ್ಮ ಬದ್ಧತೆಯನ್ನು ಮತ್ತೊಮ್ಮೆ ಪುನರುಚ್ಚರಿಸಿರುವ ನಾಯಕರು, ಭಯೋತ್ಪಾದನೆಗೆ ಯಾವುದೇ ರೀತಿಯ ಸಮರ್ಥನೆ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. … Continued

ಭಾರತ–ಚೀನಾ ಸಂಬಂಧ ಸುಧಾರಣೆಗೆ ಗಡಿಯಲ್ಲಿ ಶಾಂತಿ ನೆಲೆಸುವುದು ಅತಿಮುಖ್ಯ : ಚೀನಾ ಅಧ್ಯಕ್ಷರಿಗೆ ಪ್ರಧಾನಿ ಮೋದಿ

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಬ್ರಿಕ್ಸ್‌ ಶೃಂಗಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಶೀ ಜಿನ್‌ಪಿಂಗ್‌ ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಭಾರತ–ಚೀನಾ ಸಂಬಂಧಗಳ ಸಮಗ್ರ ಪ್ರಗತಿ, ಗಡಿ ವಿಚಾರ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿದರು. ಪರಸ್ಪರರ ಸಾಮರ್ಥ್ಯಗಳಿಂದ ಸಂಪೂರ್ಣವಾಗಿ ಕಲಿತು, ಒಬ್ಬರಿಗೊಬ್ಬರು ಬೆಂಬಲ ನೀಡುವ … Continued

ಪತ್ನಿ, ಮೂವರು ಪುತ್ರಿಯರನ್ನು ಕೊಂದ ಬಳಿಕವೂ ಸಹಜವಾಗಿದ್ದ ಆರೋಪಿ ; ಬೆಳಿಗ್ಗೆ ತಂದೆಗೆ ಚಹಾ ಮಾಡಿಕೊಟ್ಟು ಎಸ್ಕೇಪ್‌ !

ಜೈಪುರ: ರಾಜಸ್ಥಾನದ ಜೈಪುರ ನಗರದ ಕಾರ್ಧನಿ ಪ್ರದೇಶದಲ್ಲಿ ನಡೆದ ಭೀಕರ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ರಾಹುಲ್ ಝಾ ಎಂಬಾತ ತನ್ನ ಪತ್ನಿ ಹಾಗೂ ಮೂವರು ಪುತ್ರಿಯರನ್ನು ಮನೆಯಲ್ಲೇ ಕಲ್ಲಿನಿಂದ ಜಜ್ಜಿ ಹತ್ಯೆಗೈದು, ಮರುದಿನ ಬೆಳಿಗ್ಗೆ ವೃದ್ಧ ತಂದೆಗೆ ಸ್ವತಃ ಚಹಾ ತಯಾರಿಸಿ ನೀಡಿದ ಬಳಿಕ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಮಾಹಿತಿ ಪ್ರಕಾರ, … Continued

ಹಿರಿಯ ರಂಗಕರ್ಮಿ ಚಿದಂಬರರಾವ್ ಜಂಬೆ ನಿಧನ

ಶಿವಮೊಗ್ಗ : : ಖ್ಯಾತ ರಂಗ ನಿರ್ದೇಶಕ ಚಿದಂಬರ ರಾವ್ ಜಂಬೆ (77) ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡಿನಲ್ಲಿ ಶನಿವಾರ ನಿಧನರಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದಲ್ಲಿ 1949ರ ಜನವರಿ 3ರಂದು ಜನಿಸಿದ್ದರು. ಕೆಳದಿ ಹಾಗೂ ಸಾಗರದಲ್ಲಿ ಶಿಕ್ಷಣ ಪಡೆದ ಅವರು ಯಕ್ಷಗಾನದಲ್ಲಿಯೂ ತರಬೇತಿ ಪಡೆದಿದ್ದರು.  ಮುಂದೆ ದೆಹಲಿಯ ರಾಷ್ಟ್ರೀಯ ನಾಟಕ … Continued

ಭಾರತ–ಚೀನಾ ಸಹಕಾರಕ್ಕೆ ಹೊಸ ಸಂದೇಶ : ‘ಒಬ್ಬರ ಶಕ್ತಿ-ಸಾಮರ್ಥ್ಯದಿಂದ ಮತ್ತೊಬ್ಬರು ಕಲಿಯಬಹುದು’ ಎಂದ ಚೀನಾ ಅಧ್ಯಕ್ಷ

ನವದೆಹಲಿ: ಬ್ರಿಕ್ಸ್ (BRICS) ಶೃಂಗಸಭೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಶೀ ಜಿನ್‌ಪಿಂಗ್ ಶನಿವಾರ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಏಳು ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿರುವ ಶೀ ಜಿನ್‌ಪಿಂಗ್, ಗಡಿ ವಿವಾದ, ವ್ಯಾಪಾರ, ಹೂಡಿಕೆ ಹಾಗೂ ಉಭಯ ದೇಶಗಳ ಸಂಬಂಧಗಳ ಕುರಿತು ಪ್ರಧಾನಿ ಮೋದಿ ಜೊತೆ ಸುದೀರ್ಘ ಚರ್ಚೆ ನಡೆಸಿದರು. … Continued

ಪುತಿನ್ ಆಹಾರವೂ ಭದ್ರತೆಯಷ್ಟೇ ಕಟ್ಟುನಿಟ್ಟು ; ವಿದೇಶ ಪ್ರವಾಸದಲ್ಲಿ ಅಡುಗೆಯವ್ರು ಜೊತೆಗೇ ಹೋಗ್ತಾರೆ, ಬಡಿಸುವ ಮುನ್ನ ಆಹಾರ ಪರೀಕ್ಷೆ….

ನವದೆಹಲಿ: ಸೆಪ್ಟೆಂಬರ್‌ 12 ಮತ್ತು 13ರಂದು ಭಾರತ ಮಂಟಪಂನಲ್ಲಿ ನಡೆಯಲಿರುವ 18ನೇ ಬ್ರಿಕ್ಸ್‌ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ದೆಹಲಿಗೆ ಆಗಮಿಸಿದ್ದಾರೆ. ವಿಶ್ವದ ವಿವಿಧ ರಾಷ್ಟ್ರಗಳ ನಾಯಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯ ಪಂಚತಾರಾ ಹೋಟೆಲ್‌ಗಳು ಭಾರತೀಯ ವಿಶೇಷ ತಿನಿಸು ಹಾಗೂ ಅಂತಾರಾಷ್ಟ್ರೀಯ ಮೆನುಗಳನ್ನು ಸಿದ್ಧಪಡಿಸಿದ್ದರೂ, ಪುತಿನ್‌ ಅವರ ಆಹಾರ ವ್ಯವಸ್ಥೆ ಮಾತ್ರ ಇತರ … Continued

ನಮ್ಮದು ‘40%’ : ಜಾಗತಿಕ ಜಿಡಿಪಿಗೆ ಬ್ರಿಕ್ಸ್‌ ಕೊಡುಗೆ ಕೊಂಡಾಡಿ G7 ದೇಶಗಳಿಗೆ ತಿರುಗೇಟು ನೀಡಿದ ರಷ್ಯಾ ಅಧ್ಯಕ್ಷ ಪುತಿನ್

 ನವದೆಹಲಿ: ಜಾಗತಿಕ ಅರ್ಥವ್ಯವಸ್ಥೆಯಲ್ಲಿ ಜಿ-7 (G7) ದೇಶಗಳಿಗಿಂತ ಬ್ರಿಕ್ಸ್‌ (BRICS) ಒಕ್ಕೂಟದ ಕೊಡುಗೆಯೇ ಅತ್ಯಂತ ಪ್ರಮುಖವಾಗಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಪ್ರತಿಪಾದಿಸಿದ್ದಾರೆ. ದೆಹಲಿಯಲ್ಲಿ ನಡೆದ ಬ್ರಿಕ್ಸ್‌ ಉದ್ಯಮ ಶೃಂಗಸಭೆಯಲ್ಲಿ ಮಾತನಾಡಿದ ಅವರು, ವಿಶ್ವದ ಆರ್ಥಿಕತೆಯಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ. “ಕಳೆದ ಐದು ವರ್ಷಗಳಲ್ಲಿ ಜಾಗತಿಕ ಜಿಡಿಪಿಯ ಶೇಕಡಾ 40 ಕ್ಕಿಂತ ಹೆಚ್ಚು … Continued