ಪರೀಕ್ಷೆಯಲ್ಲಿ ಉತ್ತರ ಪಡೆಯಲು ಚಾಟ್‌ಜಿಪಿಟಿ ಬಳಕೆ: ಪ್ರಾಧ್ಯಾಪಕರಿಗೆ ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿ ಆತ್ಮಹತ್ಯೆ

ಮುಂಬೈ: ಪರೀಕ್ಷೆಯ ವೇಳೆ ಮೊಬೈಲ್‌ ಫೋನ್‌ ಬಳಸಿ ಚಾಟ್‌ಜಿಪಿಟಿ (ChatGPT) ಮೂಲಕ ಉತ್ತರಗಳನ್ನು ಪಡೆಯಲು ಯತ್ನಿಸಿದ ಆರೋಪಕ್ಕೆ ಒಳಗಾಗಿದ್ದ ಭಾರತೀಯ ತಾಂತ್ರಿಕ ಸಂಸ್ಥೆ (ಐಐಟಿ) ಬಾಂಬೆಯ ದ್ವಿತೀಯ ವರ್ಷದ ವಿದ್ಯಾರ್ಥಿಯೊಬ್ಬರು ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ ಏಳು ತಿಂಗಳ ಅವಧಿಯಲ್ಲಿ ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ ವರದಿಯಾದ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ. … Continued

ಪಂಚಾಯತ ಚುನಾವಣೆ ನಡೆಸಲು ಸಚಿವ ಸಂಪುಟ ತೀರ್ಮಾನ : ಇವಿಎಂ ಬದಲಿಗೆ ಬ್ಯಾಲೆಟ್‌ ಬಾಕ್ಸ್‌ ಬಳಕೆ

ಮಂಗಳೂರು: ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟದಲ್ಲಿ ರಾಜ್ಯದಲ್ಲಿ ಪಂಚಾಯತ ಚುನಾವಣೆ ನಡೆಸುವ ಬಗ್ಗೆಯೂ ನಿರ್ದಾರ ಕೈಗೊಳ್ಳಲಾಗಿದೆ. 2026 ರ ಡಿಸೆಂಬರ್ ಒಳಗೆ ಗ್ರಾಮ ಪಂಚಾಯತ, ತಾಲೂಕು ಪಂಚಾಯತ ಹಾಗೂ ಜಿಲ್ಲಾ ಪಂಚಾಯತಗಳಿಗೆ ಚುನಾವಣೆ ನಡೆಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ … Continued

ರಾಜ್ಯದ ಕರಾವಳಿ ಭಾಗಕ್ಕೆ 32,611 ಕೋಟಿ ರೂ. ಯೋಜನೆಗಳು ; ಸಚಿವ ಸಂಪುಟ ಸಭೆ ಅನುಮೋದನೆ

ಮಂಗಳೂರು : ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ  ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ (Cabinet Meeting) … Continued

ಪರಮಾಣು ಸ್ಫೋಟದ ಪರೀಕ್ಷೆಗಳ ಬಳಿಕ ಉತ್ತರ ಕೊರಿಯಾದಲ್ಲಿ 1399 ಭೂಕಂಪಗಳು ; ಅಧ್ಯಯನದಲ್ಲಿ ಶಾಕಿಂಗ್‌ ಮಾಹಿತಿ

ಉತ್ತರ ಕೊರಿಯಾದ ಪ್ರಮುಖ ಅಣುಪರೀಕ್ಷಾ ಕೇಂದ್ರವಾಗಿರುವ ಮೌಂಟ್ ಮಂಟಾಪ್‌ (Mount Mantap) ಪ್ರದೇಶದಲ್ಲಿ ಕಳೆದ ಕೆಲವು ವರ್ಷಗಳಿಂದ ಭೂಕಂಪಗಳ ಸಂಖ್ಯೆ ಹೆಚ್ಚುತ್ತಿರುವುದು ಹೊಸ ಅಧ್ಯಯನವೊಂದರಿಂದ ತಿಳಿದುಬಂದಿದೆ. 2017ರಲ್ಲಿ ಉತ್ತರ ಕೊರಿಯಾ ನಡೆಸಿದ ಅತಿದೊಡ್ಡ ನೆಲದೊಳಗಿನ ಅಣುಪರೀಕ್ಷೆಯೇ ಇದಕ್ಕೆ ಕಾರಣವಾಗಿರಬಹುದು ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಅಧ್ಯಯನದ ಪ್ರಕಾರ, ಮೌಂಟ್ ಮಂಟಾಪ್‌ ಮತ್ತು ಅದರ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ … Continued