ಪಾಕಿಸ್ತಾನದ ಪರ ಬೇಹುಗಾರಿಕೆ, ಸೂಕ್ಷ್ಮ ಮಾಹಿತಿ ಹಂಚಿಕೆ ಆರೋಪದ ಮೇಲೆ ವ್ಯಕ್ತಿಯ ಬಂಧನ
ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ, ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ(ಉತ್ತರ ಪ್ರದೇಶ ಎಟಿಎಸ್)ವು ಪಾಕಿಸ್ತಾನದ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ವಾರಾಣಸಿಯ ವ್ಯಕ್ತಿಯನ್ನು ಬಂಧಿಸಿದೆ. ತುಫೈಲ್ ಎಂದು ಗುರುತಿಸಲಾದ ಆರೋಪಿಯು ಭಾರತದ ಬಗ್ಗೆ ಸೂಕ್ಷ್ಮ ಮತ್ತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳುಹಿಸುತ್ತಿದ್ದನೆಂದು ವರದಿಯಾಗಿದೆ. ವಾರಾಣಸಿಯ ನಿವಾಸಿ ತುಫೈಲ್ ಹಲವಾರು ಪಾಕಿಸ್ತಾನಿ ಪ್ರಜೆಗಳೊಂದಿಗೆ ಸಂಪರ್ಕದಲ್ಲಿದ್ದ … Continued