ನಕಲಿ ಎನ್ಸಿಐಬಿ ಅಧಿಕಾರಿ ಸೋಗಿನಲ್ಲಿ ವಂಚನೆ: 8 ರಾಜ್ಯಗಳಿಗೆ ಬೇಕಾಗಿದ್ದ ಕುಖ್ಯಾತ ಆರೋಪಿ ಕೇರಳದಲ್ಲಿ ಬಂಧನ
ಮಂಗಳೂರು: ಕೇಂದ್ರ ತನಿಖಾ ಸಂಸ್ಥೆಗಳ ಅಧಿಕಾರಿಯಂತೆ ನಕಲಿ ವೇಷ ಧರಿಸಿ ಜನರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿದ್ದಾನೆ ಎಂಬ ಆರೋಪ ಎದುರಿಸುತ್ತಿದ್ದ ಕುಖ್ಯಾತ ವಂಚಕನನ್ನು ಮಂಗಳೂರು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಕೇರಳದ ಕಣ್ಣೂರಿನಲ್ಲಿ ಬಂಧಿಸಿದ್ದಾರೆ. ಬಂಧಿತನನ್ನು ಸ್ಯಾಮ್ ಪೀಟರ್ ಅಲಿಯಾಸ್ ಡ್ಯಾನಿ ತಾರಕ್ಕನ್ ಅಲಿಯಾಸ್ ಆಂಥೋನಿ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ನಡೆದ … Continued