ಉಪವಾಸ ಸತ್ಯಾಗ್ರಹದ 21ನೇ ದಿನ : ಜಂತರ್ ಮಂತರ್ನಿಂದ ಸೋನಂ ವಾಂಗ್ಚುಕ್ರನ್ನು ಆಸ್ಪತ್ರೆಗೆ ಕರೆದೊಯ್ದ ಪೊಲೀಸರು
ನವದೆಹಲಿ: ದೆಹಲಿ ಜಂತರ್ ಮಂತರ್ನಲ್ಲಿ ಕಳೆದ 20 ದಿನಗಳಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸಾಮಾಜಿಕ ಹೋರಾಟಗಾರ ಸೋನಂ ವಾಂಗ್ಚುಕ್ ಅವರನ್ನು ಶನಿವಾರ ಮುಂಜಾನೆ ಪೊಲೀಸರು ಪ್ರತಿಭಟನಾ ಸ್ಥಳದಿಂದ ತೆರವುಗೊಳಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸೋನಂ ವಾಂಗ್ಚುಕ್ ಅವರು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ … Continued