10 ವರ್ಷಗಳಿಗೂ ಹೆಚ್ಚು ಕಾಲ ವೈದ್ಯರಿಗೇ ತಿಳಿಯದ ನಿಗೂಢ ಕಾಯಿಲೆಯ ಮೂಲ ಕಾರಣ ಪತ್ತೆಹಚ್ಚಿದ ಚಾಟ್‌ ಜಿಪಿಟಿ…!

ದಶಕಗಳ ಕಾಲದ ನಿಗೂಢವಾಗಿದ್ದ ಅನಾರೋಗ್ಯದ ಮೂಲ ಕಾರಣವನ್ನು ಕಂಡುಹಿಡಿಯಲು ಚಾಟ್‌ ಜಿಪಿಟಿ (ChatGPT) ಹೇಗೆ ಸಹಾಯ ಮಾಡಿತು ಎಂದು ಬಳಕೆದಾರರೊಬ್ಬರು ಹೇಳಿಕೊಂಡ ನಂತರ ರೆಡ್ಡಿಟ್ ಪೋಸ್ಟ್ ಗಮನ ಸೆಳೆಯುತ್ತಿದೆ. ಈ ನಿಗೂಢ ಆರೋಗ್ಯ ಸಮಸ್ಯೆಗೆ ಕಾರಣ ಏನೆಂದು ಒಂದು ದಶಕಕ್ಕೂ ಹೆಚ್ಚು ಕಾಲ ಪತ್ತೆ ಮಾಡಲು ಸಾಧ್ಯವಾಗದೆ ಹಲವಾರು ವೈದ್ಯರು, ತಜ್ಞರು ಮತ್ತು ನರವಿಜ್ಞಾನಿಗಳನ್ನು ಸಹ … Continued

ಎಐಸಿಸಿ ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕವಾಗಿಲ್ಲ : ಸಿಎಂ ಕಚೇರಿ ಸ್ಪಷ್ಟನೆ

ಬೆಂಗಳೂರು :ಎಐಸಿಸಿಯ ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದು, ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ … Continued

ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

ಪಾಟ್ನಾ: ಈ ವರ್ಷದ ಕೊನೆಯಲ್ಲಿ ಚುನಾವಣೆಗೆ ಸಜ್ಜಾಗಲಿರುವ ಬಿಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಈ ಪ್ರಕರಣದಲ್ಲಿ ಆರ್‌ಜೆಡಿ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದಿಸಲಿದ್ದು, ಸೋಮವಾರ ವಿಚಾರಣೆ ನಡೆಸುವಂತೆ ಕೋರಿದ್ದಾರೆ. ಜೂನ್ … Continued

ವೀಡಿಯೊ..| ರಸ್ತೆ ಬೇಕಂದ್ರೆ ಗ್ಯಾರಂಟಿ ಯೋಜನೆಗಳು ಬಂದ್ ಆಗ್ತವೆ : ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿಕೆ ಚರ್ಚೆಗೆ ಗ್ರಾಸ

ಕೊಪ್ಪಳ: ”ಗ್ರಾಮೀಣ ಭಾಗದಲ್ಲಿ ರಸ್ತೆ ನಿರ್ಮಿಸಬೇಕೆಂದರೆ ಅನ್ನಭಾಗ್ಯ ಯೋಜನೆಯ ಅಕ್ಕಿ ಸೇರಿ ಎಲ್ಲ ಬಂದ್‌ ಆಗುತ್ತವೆ,” ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲೆಯ ಕುಕನೂರು ತಾಲೂಕಿನ ಗ್ರಾಮವೊಂದರಲ್ಲಿ ಶನಿವಾರ ನಡೆದ ಸರಕಾರಿ ಪ್ರೌಢಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ರೈತರೊಬ್ಬರು, ” ಮಹಿಳೆಯರಿಗೆ ಹಣ ಕೊಡ್ತೀರಿ, ಸೌಲಭ್ಯ ಕೊಡ್ತೀರಿ. … Continued

ವೀಡಿಯೊ..| ಬಾಲಕರ ಹುಚ್ಚಾಟ : ರೀಲ್‌ ಸ್ಟಂಟ್‌ ಮಾಡಲು ವೇಗವಾಗಿ ಚಲಿಸುತ್ತಿದ್ದ ರೈಲಿನ ಕೆಳಗೆ ಮಲಗಿದ ಬಾಲಕ : ಮೂವರು ಅಪ್ರಾಪ್ತರ ಬಂಧನ

ಭುವನೇಶ್ವರ: ಸಾಮಾಜಿಕ ಮಾಧ್ಯಮದಲ್ಲಿ ಪ್ರಭಾವಿಗಳಾಗಲು ನಡೆಸುವ ರೀಲ್ ಉನ್ಮಾದವು ಅನೇಕ ಸಂದರ್ಭಗಳಲ್ಲಿ ಅವರ ಜೀವಕ್ಕೇ ಅಪಾಯವನ್ನುಂಟು ಮಾಡುತ್ತಿವೆ. ಇಂಥದ್ದೇ ಅಪಾಯಕಾರಿಯಾದ ರೀಲ್‌ ಮಾಡಲು ಹೋದ ಮೂವರು ಅಪ್ರಾಪ್ತ ಬಾಲಕರನ್ನು ಒಡಿಶಾದ ಬೌಧ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ, ಈ ಸಾಹಸದಲ್ಲಿ ಒಬ್ಬ ಬಾಲಕ ರೈಲು ಹಳಿಗಳ ಮೇಲೆ ಮಲಗಿದ್ದಾಗ ರೈಲು ಅತಿ ವೇಗದಲ್ಲಿ ಆತನ ಮೇಲಿಂದಲೇ ಹಾದುಹೋಗಿದೆ. ಪುರುನಪಾಣಿ … Continued

ಜಗತ್ತಿನ ಅತ್ಯಂತ ಅಮೂಲ್ಯವಾದ ಕಣ್ಣೀರು ; ಒಂಟೆಯ ಕಣ್ಣೀರಿನ ಹನಿ 26 ಜಾತಿ ವಿಷದ ಹಾವುಗಳ ಕಡಿತಕ್ಕೆ ದಿವ್ಯ ಔಷಧ : ಹೊಸ ಅಧ್ಯಯನ

ಮರುಭೂಮಿ ಪ್ರದೇಶಗಳಿಗೆ ಬಹಳ ಉಪಯುಕ್ತ ಪ್ರಾಣಿಗಳೆಂದು ಪರಿಗಣಿಸಲಾದ ಒಂಟೆಗಳು ವೈದ್ಯಕೀಯ ಕ್ಷೇತ್ರದಲ್ಲಿ ಕ್ರಾಂತಿಯನ್ನು ತರಬಹುದು. ಒಂಟೆಗಳ ಕಣ್ಣೀರು ವಿಷಯ ಹಾವುಗಳ ಕಡಿತಕ್ಕೆ ರಾಮಬಾಣವಾಗಬಹುದು ಎಂದು ಹೊಸ ಸಂಶೋಧನೆಯೊಂದು ಹೇಳುತ್ತದೆ. ಬಿಕಾನೆರ್ ಮೂಲದ ರಾಷ್ಟ್ರೀಯ ಒಂಟೆ ಸಂಶೋಧನಾ ಕೇಂದ್ರ (NRCC) ನಡೆಸಿದ ಅಧ್ಯಯನವು ಒಂಟೆ ಕಣ್ಣೀರಿನಲ್ಲಿ ಕಂಡುಬರುವ ಪ್ರತಿಕಾಯಗಳು ವಿವಿಧ 26 ಜಾತಿಯ ಹಾವುಗಳ ವಿಷವನ್ನು ತಟಸ್ಥಗೊಳಿಸಬಹುದು … Continued

ಕಾಂಗ್ರೆಸ್ಸಿನ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಗೆ ಸಿದ್ದರಾಮಯ್ಯ ಮುಖ್ಯಸ್ಥ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್‌ ಹಿಂದುಳಿದ ವರ್ಗಗಳ ಸಂಘಟನೆಗೆ ಮುಂದಾಗಿದೆ. ಎಐಸಿಸಿ ಹಿಂದುಳಿದ ವರ್ಗಗಳ ಘಟಕದ ರಾಷ್ಟ್ರೀಯ ಸಲಹಾ ಮಂಡಳಿಯನ್ನು ರಚಿಸಿದ್ದು, ನಾಲ್ಕು ಮಂದಿ ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ 24 ಸದಸ್ಯರಿರುವ ಮಂಡಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮುಖ್ಯಸ್ಥರನ್ನಾಗಿ ನೇಮಕ ಮಾಡಿದೆ. ಅಹಿಂದ ನಾಯಕನಾಗಿ ಯಶಸ್ವಿಯಾಗಿರುವ ಸಿದ್ದರಾಮಯ್ಯ ಅವರಿಗೆ ಹಿಂದುಳಿದ ವರ್ಗಗಳನ್ನು ಸಂಘಟಿಸಿದ ಅನುಭವವಿದೆ ಎಂಬ … Continued

ತುಮಕೂರು : ಲಾಡ್ಜ್‌ನಲ್ಲಿ ದಾವಣಗೆರೆ ಪಿಎಸ್ಐ ಆತ್ಮಹತ್ಯೆ

ತುಮಕೂರು : ನಗರದ ಲಾಡ್ಜ್‌ವೊಂದರಲ್ಲಿ ದಾವಣಗೆರೆಯ ಪಿಎಸ್ ಐ (PSI) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಜುಲೈ 1ರಂದು ತುಮಕೂರು ನಗರದದಲ್ಲಿರುವ ದ್ವಾರಕಾ ಹೋಟೆಲ್​ ಲಾಡ್ಜ್ ನಲ್ಲಿ ನಾಲ್ಕನೇ ಮಹಡಿಯಲ್ಲಿರುವ ರೂಮ್​ … Continued

ಅಮೆರಿಕ ಅಧ್ಯಕ್ಷ ಟ್ರಂಪ್ ಜೊತೆಗಿನ ಭಿನ್ನಾಭಿಪ್ರಾಯದ ನಂತರ ಹೊಸ ಪಕ್ಷ ಘೋಷಿಸಿದ ಎಲೋನ್‌ ಮಸ್ಕ್‌…

ವಾಷಿಂಗ್ಟನ್‌ : ಬಿಲಿಯನೇರ್ ಉದ್ಯಮಿ ಎಲೋನ್ ಮಸ್ಕ್ ಅವರು ಶನಿವಾರ ‘ಅಮೇರಿಕಾ ಪಾರ್ಟಿ’ ಎಂಬ ಹೆಸರಿನ ಹೊಸ ರಾಜಕೀಯ ಪಕ್ಷದ ಸ್ಥಾಪನೆಯನ್ನು ಘೋಷಿಸಿದ್ದಾರೆ. ಸಾಮಾಜಿಕ ವೇದಿಕೆ X ನಲ್ಲಿ ತಾವು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ. ಮಸ್ಕ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಸಾರ್ವಜನಿಕ ತಿಕ್ಕಾಟದ ನಂತರ ಈ ಘೋಷಣೆ … Continued

ಕುಟುಂಬದಲ್ಲಿ ದುರಂತ ; ಪಾಪ ಪ್ರಜ್ಞೆಯಿಂದ ನರಳಿ ಪೊಲೀಸ್‌ ಠಾಣೆಗೆ ಬಂದು 39 ವರ್ಷಗಳ ಹಿಂದೆ ಕೊಲೆ ಮಾಡಿದ್ದನ್ನು ಒಪ್ಪಿಕೊಂಡ ವ್ಯಕ್ತಿ….!

ಕೋಝಿಕ್ಕೋಡ್ : ಒಂದು ತಿಂಗಳ ಹಿಂದೆ ಕೇರಳದ ಮಲ್ಲಪುರಂ ಜಿಲ್ಲೆಯ ವೆಂಗಾರ ಪೊಲೀಸ್ ಠಾಣೆಗೆ ಆಗಮಿಸಿದ 54 ವರ್ಷದ ವ್ಯಕ್ತಿಯೊಬ್ಬ ಅಲ್ಲಿನ ಪೊಲೀಸ್ ಅಧಿಕಾರಿಗಳ ಮುಂದೆ 39 ವರ್ಷಗಳ ಹಿಂದೆ ತಾನು ಮಾಡಿದ್ದ ಕೊಲೆ ಮಾಡಿದ್ದಾಗಿ ಹೇಳಿ ಅದನ್ನು ಒಪ್ಪಿಕೊಂಡಿದ್ದಾನೆ…! ವೆಂಗಾರ ಬಳಿಯ ಕಣ್ಣಮಂಗಲಂ ನಿವಾಸಿ ಮೊಹಮ್ಮದಲಿ ಥೈಪರಂಬಿಲ್ ಎಂಬಾತ, 1986 ರಲ್ಲಿ ಕೋಝಿಕೋಡ್ ಜಿಲ್ಲೆಯ … Continued