ಉದ್ಯಮಿ ಗೋಪಾಲ ಖೇಮ್ಕಾ ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರಿನಲ್ಲಿ ಹತ

ಪಾಟ್ನಾ : ಉದ್ಯಮಿ ಗೋಪಾಲ ಖೇಮ್ಕಾ ಅವರ ಹತ್ಯೆಗೆ ಸಂಬಂಧಿಸಿದ ಪ್ರಮುಖ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದಾನೆ ಎಂದು ವರದಿಯಾಗಿದೆ. ಪಾಟ್ನಾ ನಗರದ ಮಾಲ್ ಸಲಾಮಿ ಪ್ರದೇಶದಲ್ಲಿ ಪೊಲೀಸರು ಶಂಕಿತನನ್ನು ಬಂಧಿಸಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಖೇಮ್ಕಾ ಅವರನ್ನು ಕೊಲ್ಲಲು ಬಳಸಿದ ಆಯುಧವನ್ನು ಮೃತ … Continued

ಮೈಯಲ್ಲಿ ಹೊಕ್ಕಿದ್ದ ದೆವ್ವ ಬಿಡಿಸಲು ಥಳಿತ ; ಮಹಿಳೆ ಸಾವು

ಶಿವಮೊಗ್ಗ: ಮಹಿಳೆಯ ಮೈಯಲ್ಲಿ ದೆವ್ವ (devil) ಹೊಕ್ಕಿದೆ ಎಂದು ಭಾವಿಸಿ ಮನಸೋ ಇಚ್ಛೆ ಥಳಿಸಿದ್ದ ಪರಿಣಾಮ ಮಹಿಳೆ ಮೃತಪಟ್ಟ ಘಟನೆ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು ಗೀತಮ್ಮ(53) ಎಂದು ಗುರುತಿಸಲಾಗಿದೆ. ಮೈಯಲ್ಲಿ ದೆವ್ವವಿದೆ ಎಂದು ಬಿಡಿಸುವ ನೆಪದಲ್ಲಿ ಗೀತಮ್ಮ ಅವರಿಗೆ ಥಳಿಸಿದ ಆಶಾ ಳನ್ನು … Continued

ರಾಜಕೀಯದಿಂದ ಮತ್ತೆ ನಟನೆಗೆ ; ‘ಕ್ಯುಂಕಿ ಸಾಸ್ ಭಿ ಕಭಿ ಬಹು ಥಿ 2ʼ ಮೂಲಕ ಮತ್ತೆ ಕಿರುತೆರೆಗೆ ಬಂದ ಸ್ಮೃತಿ ಇರಾನಿ

ಬಣ್ಣದ ಲೋಕದಲ್ಲಿ ಮಿಂಚಿ ಅಪಾರ ಹೆಸರು ಮಾಡಿದ್ದ ನಟಿ ಸ್ಮೃತಿ ಇರಾನಿ (Smriti Irani) ರಾಜಕೀಯದಲ್ಲೂ ಯಶಸ್ಸು ಕಂಡ ಅವರು ಕೇಂದ್ರ ಸಚಿವೆಯಾಗಿಯೂ ಕೆಲಸ ಮಾಡಿದರು. ನೆಹರು-ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ರಾಹುಲ್‌ ಗಾಂಧಿಯವರನ್ನು ಸೋಲಿಸಿ ರಾಜಕೀಯದಲ್ಲಿ ಬಹುದೊಡ್ಡ ಸುದ್ದಿ ಮಾಡಿದ್ದರು. ಇದೀಗ ಸುಮಾರು 25 ವರ್ಷಗಳ ನಂತರ, ಸ್ಮೃತಿ ಇರಾನಿ ಕ್ಯೂಂಕಿ ಸಾಸ್ ಭಿ … Continued

ವೀಡಿಯೊ..| ಬರಿ ಕೈಯಲ್ಲಿ 15 ಅಡಿ ಉದ್ದದ ದೈತ್ಯ ಹೆಬ್ಬಾವು ಹಿಡಿದು ಆಟದ ಗೊಂಬೆಯಂತೆ ಹೊತ್ತುಕೊಂಡು ಹೋದ ಮಕ್ಕಳು…!

ಉತ್ತರ ಪ್ರದೇಶದ ಬುಲಂದಶಹರದ ಜಹಾಂಗೀರಾಬಾದ್ ಪ್ರದೇಶದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಗ್ರಾಮಸ್ಥರು ಮತ್ತು ಮಕ್ಕಳು ತಮ್ಮ ಬರಿ ಕೈಗಳಿಂದ 15 ಅಡಿ ಉದ್ದದ ದೈತ್ಯ ಹೆಬ್ಬಾವನ್ನು ಹಿಡಿದಿದ್ದಾರೆ. ಬುಲಂದಶಹರ-ಅನುಪಶಹರ ರಸ್ತೆಯಲ್ಲಿ ಸುಮಾರು 3 ಕಿ.ಮೀ ದೂರದಲ್ಲಿ ಮಕ್ಕಳು ಹೆಬ್ಬಾವನ್ನು ಕೈಯಲ್ಲಿ ಹಿಡಿದುಕೊಂಡು ಹೋದಾಗ ಎಲ್ಲರೂ ಬೆರಗಾದರು. ಅರಣ್ಯ ಇಲಾಖೆ ಅಥವಾ ಯಾವುದೇ ಅಧಿಕಾರಿಗಳಿ ಬಳಿ ಯಾವುದೇ … Continued

ವೀಡಿಯೊ…| ಶ್ರೀರಂಗಪಟ್ಟಣ : ಫೋಟೊಕ್ಕೆ ಪೋಸ್ ನೀಡುವಾಗ ಸೇತುವೆಯಿಂದ ನದಿಗೆ ಬಿದ್ದು ಕೊಚ್ಚಿ ಹೋದ ವ್ಯಕ್ತಿ

ಮಂಡ್ಯ : ಮಂಡ್ಯ ಜಿಲ್ಲೆಯಲ್ಲಿ ಪಿಕ್ನಿಕ್ ವೇಳೆ ಕಾವೇರಿ ನದಿ ಬಳಿ ಫೋಟೋ ತೆಗೆದುಕೊಳ್ಳಲು ಹೋಗಿ ನಿರ್ಮಾಣ ಹಂತದಲ್ಲಿರುವ ಸೇತುವೆಯಿಂದ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬರು ನಾಪತ್ತೆಯಾದ ಘಟನೆ ಶ್ರೀರಂಗಪಟ್ಟಣದಲ್ಲಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಸಾಮಾಜಿಕ ಮಾಧ್ಯಮದಲ್ಲಿ ಈ ದುರಂತದ ವೀಡಿಯೊ ವೈರಲ್ ಆಗಿದ್ದು, ಆಯತಪ್ಪಿ ಬಿದ್ದ ನಂತರ ವ್ಯಕ್ತಿ ಕಾವೇರಿ ನದಿಯ ಬಲವಾದ ಪ್ರವಾಹದಲ್ಲಿ … Continued

ಬಂಟ್ವಾಳ | ಯುವತಿಗೆ ಇರಿದು ನಂತ್ರ ಆತ್ಮಹತ್ಯೆಗೆ ಶರಣಾದ ಯುವಕ

ಮಂಗಳೂರು : ಯುವಕನೊಬ್ಬ ಪ್ರೇಯಸಿಗೆ ಚಾಕುವಿನಿಂದ ಇರಿದು, ನಂತರ  ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಎಂಬಲ್ಲಿ ಸೋಮವಾರ ನಡೆದಿದೆ ಎಂದು ವರದಿಯಾಗಿದೆ. ಫರಂಗಿಪೇಟೆ ನಿವಾಸಿ ದಿವ್ಯಾ ಅಲಿಯಾಸ್ ದೀಕ್ಷಿತಾ (26) ಹಾಗೂ ಕೋಡ್ಮನ್ ಗ್ರಾಮದ ನಿವಾಸಿ ಸುಧೀರ (30) ಎಂಬಾತ ಸುಮಾರು 8 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. … Continued

ವೀಡಿಯೊ…| ಬೆಂಗಳೂರು : ತಡೆಗೋಡೆಗೆ ಟೆಂಪೋ ಡಿಕ್ಕಿ ; ವಾಹನವೇ ಅರ್ಧಕ್ಕೆ ತುಂಡು. ; ಸೇತುವೆಯಿಂದ ಕೆಳಕ್ಕೆ ಬಿದ್ದ ಕ್ಯಾಬಿನ್…!

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಗೂಡ್ಸ್‌ ಟೆಂಪೊವೊಂದು ತಡೆಗೋಡೆಗೆ ಡಿಕ್ಕಿಯಾದ ನಂತರ ಪೀಸ್‌ ಪೀಸ್‌ ಆದ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿನ ನೈಸ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು ಅಪಘಾತದ ಭೀಕರ ವೀಡಿಯೊ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜ್ಞಾನಭಾರತಿ ಬಳಿಯ ನೈಸ್‌ ರಸ್ತೆಯ ರಾಮಸಂದ್ರ ಸೇತುವೆ ಬಳಿ … Continued

ಹುಡುಗಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪ; ಯುವಕನ ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿತ

 ಬೆಂಗಳೂರು : ಬೆಂಗಳೂರಿನ ಹೊರವಲಯದಲ್ಲಿ ಯುವಕನನ್ನು ಅಪಹರಿಸಿ, ವಿವಸ್ತ್ರಗೊಳಿಸಿ, ಕ್ರೂರವಾಗಿ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಹಲ್ಲೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಆಕ್ರೋಶಕ್ಕೆ ಕಾರಣವಾದ ಈ ಘಟನೆಗೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ. ಜೂನ್ 30 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ಈ ಘಟನೆ ನಡೆದಿದೆ … Continued

ವೀಡಿಯೊ | ಹತ್ತಿರ ಬಂದು, ಕಾರಿನ ಕೆಳಕ್ಕೆ ತೂರಿ ಕಾರನ್ನು ಸ್ವಯಂ ಎತ್ತಿ-ಒಯ್ದು, ಪರ್ಫೆಕ್ಟ್‌ ಪಾರ್ಕ್ ಮಾಡುವ ರೋಬೋಟ್ ವ್ಯಾಲೆಟ್ | ವೀಕ್ಷಿಸಿ

ಕಾರುಗಳನ್ನು ಮೇಲಕ್ಕೆತ್ತಿ ನಂತರ ಒಯ್ದು ಪಾರ್ಕಿಂಗ್ ಸ್ಥಳಗಳ ಕ್ಲಿಷ್ಟಕರ ಜಾಗದಲ್ಲಿ ಅಚ್ಚುಕಟ್ಟಾಗಿ ಹಾಗೂ ಕರಾರುವಕ್ಕಾಗಿ ಇರಿಸುವ ಸಂಪೂರ್ಣ ತಾನೇ ಸ್ವಯಂ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್ ತಂತ್ರಜ್ಞಾನದ ವೀಡಿಯೊ ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದ್ದು, ಬೆರಗುಗೊಳಿಸಿದೆ. ತಾನೇ ಸ್ವಯಂ ಆಗಿ ಕಾರ್ಯನಿರ್ವಹಿಸುವ ರೋಬೋಟ್ ವ್ಯಾಲೆಟ್‌ ವಾಹನಗಳ ಕೆಳಗೆ ತೂರಿಕೊಳ್ಳುತ್ತದೆ, ಚಕ್ರಗಳ ಮೂಲಕ ವಾಹನವನ್ನು ಮೇಲಕ್ಕೆ ಎತ್ತುತ್ತದೆ ಮತ್ತು ನಿಗದಿತ ಸ್ಥಳಕ್ಕೆ … Continued

ಉದ್ಯಮಿ, ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆ ಪ್ರಕರಣ ; ಅವರ ಅಂತ್ಯಕ್ರಿಯೆಗೆ ಹಾರ ಹಿಡಿದುಕೊಂಡು ಬಂದ ಆರೋಪಿ…!

ಪಾಟ್ನಾ; ಬಿಹಾರದಲ್ಲಿ ನಡೆದ ಉದ್ಯಮಿ ಹಾಗೂ ಹಾಗೂ ಬಿಜೆಪಿ ನಾಯಕ ಗೋಪಾಲ ಖೇಮ್ಕಾ ಹತ್ಯೆಗೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ ಒಂದು ಡಜನ್‌ಗೂ ಹೆಚ್ಚು ಶಂಕಿತರನ್ನು ಬಂಧಿಸಿದ್ದಾರೆ. ಹಾರ ಹಿಡಿದುಕೊಂಡು ಉದ್ಯಮಿ ಗೋಪಾಲ ಖೇಮ್ಕಾ ಅವರ ಅಂತ್ಯಕ್ರಿಯೆಗೆ ಆಗಮಿಸಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಜುಲೈ 6 ರಂದು ಖೇಮ್ಕಾ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾಗ ಪಾಟ್ನಾದ ಪುನ್‌ಪುನ್ … Continued