ಪಹಲ್ಗಾಮ್ ಭಯೋತ್ಪಾದಕ ದಾಳಿ : ಎನ್‌ಐಎ ಪೂರಕ ಚಾರ್ಜ್‌ಶೀಟ್‌ನಲ್ಲಿ ಲಷ್ಕರ್ ಮುಖ್ಯಸ್ಥ ಹಫೀಜ್ ಸಯೀದ್ ಹೆಸರು

ನವದೆಹಲಿ : ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸೋಮವಾರ (ಜುಲೈ 6) ಪಾಕಿಸ್ತಾನ ಮೂಲದ ಉಗ್ರ ಹಾಗೂ ಲಷ್ಕರ್-ಎ-ತೊಯ್ಬಾ (LeT) ಮುಖ್ಯಸ್ಥ ಹಫೀಜ್ ಸಯೀದ್‌ನನ್ನು ಪೂರಕ ಆರೋಪಪಟ್ಟಿಯಲ್ಲಿ ಆರೋಪಿಯಾಗಿ ಹೆಸರಿಸಿದೆ. ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಆರೋಪಪಟ್ಟಿಯಲ್ಲಿ ಹಫೀಜ್ ಸಯೀದ್‌ನನ್ನು ವೈಯಕ್ತಿಕ ಆರೋಪಿಯಾಗಿಯೂ, ನಿಷೇಧಿತ ಉಗ್ರ … Continued

ಪಾಕಿಸ್ತಾನ ಆಡಳಿತದಿಂದ ದಮನಕಾರಿ ಕ್ರಮ ; ನಮಗೆ ಭಾರತದ ಸಹಾಯ ಬೇಕು ಎಂದು ಪಿಒಕೆ ನಾಯಕರು

ಇಸ್ಲಾಮಾಬಾದ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿ ಮುಂದುವರಿದಿರುವ ಅಶಾಂತಿ ನಡುವೆ, ಇದುವರೆಗೆ ಹಲವಾರು ಮಂದಿ ಮೃತಪಟ್ಟಿರುವ ಹಿನ್ನೆಲೆಯಲ್ಲಿ, ಜಂಟಿ ಅವಾಮಿ ಆಕ್ಷನ್ ಸಮಿತಿ (JAAC) ನಾಯಕ ಸರ್ದಾರ್ ಅಮನ್ ಖಾನ್ ಭಾರತ ಜತೆ ನಿಕಟ ಸಂಪರ್ಕ ಬೆಳೆಸುವಂತೆ ಜನತೆಗೆ ಮನವಿ ಮಾಡಿದ್ದಾರೆ. ಪ್ರತಿಭಟನಾಕಾರರ ವಿರುದ್ಧ ಪಾಕಿಸ್ತಾನ ಸರ್ಕಾರ ವ್ಯಾಪಕ ದಮನ ಕಾರ್ಯಾಚರಣೆ ನಡೆಸಿದ ಬಳಿಕ ಪಾಕಿಸ್ತಾನ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಜುಲೈ 10ರ ವರೆಗೆ ಅತಿ ಭಾರಿ ಗಾಳಿಮಳೆಯಾಗುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಬಿರುಸುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ(IMD)ಯು ಕರ್ನಾಟಕದ ಹಲವು ಭಾಗಗಳಿಗೆ ಹೊಸದಾಗಿ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿಯಿಂದ ಅತಿ ಭಾರೀ ಮಳೆ, ಗುಡುಗು-ಮಿಂಚು, ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆ ನೀಡಿರುವ … Continued

37 ವರ್ಷಗಳ ಬಳಿಕ ಜೈಲಿನಿಂದ ಹೊರಬಂದ ದೇಶದ ಅತ್ಯಂತ ದೀರ್ಘಾವಧಿ ಕೈದಿ ಸಾಯಿಬಣ್ಣ

 ಬೆಂಗಳೂರು: ನಿಧಾನವಾದ ಹೆಜ್ಜೆಗಳು, ಉದ್ದನೆಯ ಬಿಳಿ ಗಡ್ಡ, ಕಾಲದ ಗುರುತು ಮೂಡಿಸಿರುವ ಬಿಳಿ ಕೂದಲಿನ 72 ವರ್ಷದ ಸಾಯಿಬಣ್ಣ ಎನ್‌. ನಾಟೀಕರ ಅವರು ಇತ್ತೀಚೆಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮುಖ್ಯ ದ್ವಾರದಿಂದ ಹೊರಬಂದರು. ಸುಮಾರು 37 ವರ್ಷಗಳ ಕಾಲ ಜೈಲಿನಲ್ಲಿದ್ದ ಅವರು ಕೊನೆಗೂಜೈಲಿನಿಂದ ಹೊರಬಂದಿದ್ದಾರೆ. ಉತ್ತಮ ನಡವಳಿಕೆ ಹಾಗೂ ಪುನರ್ವಸತಿ ನೀತಿಯಡಿ ಕರ್ನಾಟಕ … Continued

ಗದಗ : 33 ದಿನಗಳ ಬಳಿಕ ಶಿವಯೋಗ ಸಮಾಧಿಯಿಂದ ಹೊರಬಂದು ದರ್ಶನ ನೀಡಿದ ಸ್ವಾಮೀಜಿ

ಗದಗ : ಜಿಲ್ಲೆಯ ಅಂತೂರ-ಬೆಂತೂರ ಗ್ರಾಮದ ಬೂದೀಶ್ವರ ಮಠದ ಪೀಠಾಧಿಪತಿ ರಾಚೋಟೇಶ್ವರ ಶ್ರೀಗಳು ಲೋಕ ಕಲ್ಯಾಣಕ್ಕಾಗಿ ಕೈಗೊಂಡಿದ್ದ 33 ದಿನಗಳ ಶಿವಯೋಗ ಸಮಾಧಿ ಹಾಗೂ ಮೌನಾನುಷ್ಠಾನ ಭಾನುವಾರ ಮುಕ್ತಾಯವಾಯಿತು. ಭಾನುವಾರ ಬೆಳಿಗ್ಗೆ ಕಲ್ಲಿನಿಂದ ನಿರ್ಮಿಸಿದ್ದ ಗರ್ಭಗುಡಿಯಿಂದ ಹೊರಬಂದ ರಾಚೋಟೇಶ್ವರ ಶ್ರೀಗಳು ಸಾವಿರಾರು ಭಕ್ತರಿಗೆ ದರ್ಶನ ನೀಡಿದರು. ಜೂನ್ 3ರಂದು ಮುಂಜಾನೆ ಗರ್ಭಗುಡಿಯನ್ನು ಪ್ರವೇಶಿಸಿದ್ದ ರಾಚೋಟೇಶ್ವರ ಶ್ರೀಗಳು, … Continued

ಉತ್ತರ ಕನ್ನಡ ; ಭಾರಿ ಗಾಳಿಮಳೆಗೆ ಹಲವೆಡೆ ಹಾನಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ಭಾನುವಾರದ ಗಾಳಿ ಮಳೆಗೆ ಬೃಹತ್ ಮರವೊಂದು ಜೆಎಂ ಎಫ್ ಸಿ ನ್ಯಾಯಾಲಯದ ಎಪಿಪಿ ಕಚೇರಿಯ ಮೇಲೆ ಬಿದ್ದಿದ್ದು, ಹಾನಿಯಾಗಿದೆ. ಭಾನುವಾರವಾದ ಕಾರಣ ಯಾರೂ ಕಚೇರಿಯಲ್ಲಿ ಇರಲಿಲ್ಲ. ಹೀಗಾಗಿ ಹೆಚ್ಚಿನ ಅಪಾಯ ತಪ್ಪಿದೆ. ಸುದ್ದಿ ತಿಳಿಯುತ್ತಿದ್ದಂತೆ ಆಗ್ನಿಶಾಮಕ ದಳ, ನಗರಸಭೆಯ ಸಿಬ್ಬಂದಿ ಆಗಮಿಸಿ ಬಿದ್ದ ಮರ ಕತ್ತರಿಸಿ … Continued

ನಾಯಿ ಕಚ್ಚಿ ಹಾಳಾದ ₹690 ಚಪ್ಪಲಿ ದುರಸ್ತಿಗೆ ನಿರಾಕರಿಸಿದ ಕಂಪನಿಯಿಂದಲೇ ₹5,000 ಪರಿಹಾರ, ಹೊಸ ಚಪ್ಪಲಿ ಪಡೆದ ಗ್ರಾಹಕ…!

ಪಾಲಕ್ಕಾಡು: ದೇವಾಲಯಕ್ಕೆ ತೆರಳಿದ್ದ ವೇಳೆ ಹೊಸದಾಗಿ ಖರೀದಿಸಿದ್ದ ಚಪ್ಪಲಿಯನ್ನು ಬೀದಿ ನಾಯಿಯೊಂದು ಕಚ್ಚಿ ಹಾಳು ಮಾಡಿದ ಘಟನೆಗೆ ಸಂಬಂದಿಸಿದಂತೆ ಗ್ರಾಹಕ ನ್ಯಾಯಾಲಯದ ಮೆಟ್ಟಿಲೇರಿದ್ದ, ಸಾಮಾಜಿಕ ಹಾಗೂ ಪರಿಸರ ಕಾರ್ಯಕರ್ತ ಬೋಬನ್ ಮಟ್ಟುಮಂತ ಅವರಿಗೆ ಮಹತ್ವದ ಜಯ ದೊರೆತಿದೆ. ₹690 ಮೌಲ್ಯದ ಸ್ಲಿಪ್ಪರ್ ಹಾನಿಯಾದ ಪ್ರಕರಣದಲ್ಲಿ ಅದನ್ನು ಉತ್ಪಾದಿಸಿದ ಕಂಪನಿಯು ₹5,000 ಪರಿಹಾರ ನೀಡುವುದರ ಜೊತೆಗೆ ಹೊಸ … Continued

ಇರಾನ್‌ | ಎಲ್ಲಿದ್ದಾರೆ ಮೊಜ್ತಬಾ ? ತಂದೆ ಅಲಿ ಖಮೇನಿ ಅಂತ್ಯಕ್ರಿಯೆಯಲ್ಲಿ ಮೂವರು ಪುತ್ರರು ಹಾಜರು ; ಮೊಜ್ತಬಾ ಮಾತ್ರ ಗೈರು !

ತೆಹ್ರಾನ್: ಹತ್ಯೆಯಾದ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಗೆ ಅಂತಿಮ ವಿದಾಯ; ಪುತ್ರ ಮೊಜ್ತಬಾ ಖಮೇನಿ ಗೈರುಹಾಜರಿ ಕುತೂಹಲಕ್ಕೆ ಕಾರಣ ಇರಾನ್‌ನ ಹತ್ಯೆಯಾದ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿಯವರ ಅಂತಿಮ ವಿಧಿವಿಧಾನಗಳು ಭಾನುವಾರದಿಂದ ಆರಂಭಗೊಂಡಿದ್ದು, ವಾರಪೂರ್ತಿ ನಡೆಯಲಿರುವ ಅಂತಿಮ ಯಾತ್ರೆಗೆ ಸಾವಿರಾರು ಜನರು ಸೇರಿದ್ದಾರೆ. ತೆಹ್ರಾನ್‌ನ ಇಮಾಮ್ ಖೊಮೇನಿ ಗ್ರ್ಯಾಂಡ್ ಮೊಸಲ್ಲಾದಲ್ಲಿ ನಡೆದ … Continued

ಉತ್ತರ ಕನ್ನಡ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ; ಪಿಎಸ್‌ಐ ಬಂಧನ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬೆಚ್ಚಿಬೀಳಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಅಭಿನಂದನ ಅವರನ್ನು ಪೋಕ್ಸೊ (POCSO) ಕಾಯ್ದೆಯಡಿ ಭಟ್ಕಳ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಅಪ್ರಾಪ್ತ ಬಾಲಕಿಗೆ ಪಿಎಸ್‌ಐ ಅಭಿನಂದನ ಲೈಂಗಿಕ … Continued

ಕಲಬುರಗಿ : ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಲಾಯಿಸಿದ ಚಾಲಕ ; ವಿಡಿಯೋ ವೈರಲ್‌

ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ)ಕ್ಕೆ ಸೇರಿದ ಬಸ್ ಒಂದು ಹೆಡ್‌ಲೈಟ್‌ಗಳು ಸರಿಯಾಗಿಲ್ಲದೆ ಸಂಚರಿಸಿದ್ದು, ರಸ್ತೆ ಕಾಣುವಂತೆ ಮಾಡಲು ಬಸ್‌ ಕಂಡಕ್ಟರ್‌ ತೋರಿಸಿದ ಮೊಬೈಲ್ ಫೋನ್‌ನ ಟಾರ್ಚ್ ಬೆಳಕಿನಲ್ಲಿ ಚಾಲಕ್‌ ಬಸ್‌ ಓಡಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಘಟನೆಯು ಕಲಬುರಗಿ ನಗರದಿಂದ … Continued