ಭಾರತ್ ಬಂದ್ ಯಶಸ್ವಿ ಎಂದ ಟಿಕಾಯತ್; ಹಲವಡೆ ತೀವ್ರ, ಹಲವೆಡೆ ಭಾಗಶಃ ಪ್ರತಿಕ್ರಿಯೆ

ನವದೆಹಲಿ: ಸೋಮವಾರ ಸಂಜೆ 4 ಗಂಟೆಗೆ ಕೊನೆಗೊಂಡ 10 ಗಂಟೆಗಳ ಭಾರತ್ ಬಂದ್ ಯಶಸ್ವಿಯಾಗಿದೆ ಎಂದು ಪ್ರತಿಭಟನಾ ನಿರತ ರೈತ ನಾಯಕರು ಸೋಮವಾರ ಹೇಳಿದ್ದಾರೆ. ಕಳೆದ ವರ್ಷ ಸೆಪ್ಟೆಂಬರ್ ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿದ ಮೂರು ಕೃಷಿ ಕಾನೂನುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ (SKM) ಭಾರತದಾದ್ಯಂತ ಬಂದ್​​ಗೆ ಕರೆ ನೀಡಿತ್ತು. ‘ಭಾರತ್ ಬಂದ್’ ಯಶಸ್ವಿಯಾಯಿತು. ನಮಗೆ … Continued

ಕುಮಟಾ; ಭಾರತ ಬಂದ್‌ ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ

ಕುಮಟಾ;ಭಾರತ ಬಂದ್ ಗೆ ಬೆಂಬಲ ಸೂಚಿಸಿ ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.ರಾಷ್ಟ್ರಿಯ ಹೆದ್ದಾರಿ ೬೬ ರ ಮಣಕಿ ಮೈದಾನದಿಂದ ತಹಶೀಲ್ದಾರ ಕಚೇರಿಯ ವರೆಗೆ ಮೆರವಣಿಗೆಯ ಮೂಲಕ ಸಾಗಿ ರಾಜ್ಯ ಮತ್ತು ಕೇಂದ್ರ ಸರಕಾರದ ರೈತ ವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಲಾಯಿತು. ಬಿಸಿಯೂಟ ತಯಾರಕರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು.ನಂತರ ತಹಶೀಲ್ದಾರ ಕಚೇರಿಯ … Continued

ವಿದ್ಯಾರ್ಥಿಗಳ ಬಸ್‌‌ಪಾಸ್‌ ಅವಧಿ ವಿಸ್ತರಣೆ: ಉಚಿತ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ: 2020-21 ನೇ ಸಾಲಿನಲ್ಲಿ ಪ್ರವೇಶಾತಿ ಪಡೆದ ಅಂತಿಮ ವರ್ಷದ ತರಗತಿ/ ಪರೀಕ್ಷೆಗಳು ಬಾಕಿ ಇರುವ ವಿದ್ಯಾರ್ಥಿಗಳಿಗೆ ಸಂಸ್ಥೆಯ ನಿಯಮಾಳಿಯನ್ವಯ ಅಗತ್ಯ ಶುಲ್ಕ ಆಕರಣೆಯೊಂದಿಗೆ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಲಾಗಿತ್ತು. ಆದರೆ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ತರಗತಿ/ ಪರೀಕ್ಷಾ ಹಿತದೃಷ್ಟಿಯಿಂದ 2020-21 ನೇ ಸಾಲಿನ ಬಸ್ ಪಾಸ್ ಆಧಾರದ ಮೇಲೆ … Continued

ಶಾಲಾ ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿ ನೀಡಿದ ಶಿಕ್ಷಣ ಸಚಿವ ನಾಗೇಶ

ಬೆಂಗಳೂರು:ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಿದ ಶಾಲೆಯ ಬಾಗಿಲು ತೆರೆದಿದೆ. ಪೂರ್ಣ ಪ್ರಮಾಣದಲ್ಲಿ ಶಾಲಾ ಆರಂಭ ಮಾಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಶಾಲಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಒಳ್ಳೆಯ ಸುದ್ದಿ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಮರುಚಾಲನೆ ನೀಡಲು ಚಿಂತನೆ ನಡೆದಿದೆ. ಈ ಸಂಬಂಧ … Continued

55 ವಷಗಳ ವರ್ಷದ ಹಿಂದೆ ಸಂಚಾರ ಆರಂಭಿಸಿದ ಕರ್ನಾಟಕದ ಮೊದಲ ಸ್ಲೀಪರ್ ಬಸ್ ಹೇಗಿತ್ತು ಗೊತ್ತಾ..?!

ಬೆಂಗಳೂರು: ಕೆಎಸ್​ಆರ್​ಟಿಸಿ ಹಾಗೂ ಖಾಸಗಿಯಲ್ಲಿ ಸ್ಲೀಪರ್ ಬಸ್​ಗಳು ಸಾಮಾನ್ಯ. ಆದರೆ, ಈ ಆರಾಮದಾಯಕ ಬಸ್​ಗಳು ಕರ್ನಾಟಕದಲ್ಲಿ ಸಂಚರಿಸಲು ಯಾವಾಗ ಆರಂಭವಾಯಿತು? ಹೇಗೆ ಆರಂಭವಾಯಿತು ಎಂಬುದು ಬಹುತೇಕರಿಗೆ ಗೊತ್ತಿಲ್ಲ. ಸ್ಲೀಪರ್‌ ಬಸ್ಸುಗಳು ಕರ್ನಾಟಕದಲ್ಲಿ ಸ್ಲೀಪರ್ ಬಸ್​ಗಳು ಓಡಾಡಲು ತೊಡಗಿ 55 ವರ್ಷಗಳೇ ಆಗಿವೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ವಿಶೇಷವಾದ ಸ್ಪೀಪರ್ ಬಸ್​ಗಳ ಸಂಚಾರ 1966ರಲ್ಲಿ ಆರಂಭಿಸಲಾಯಿತು. ಬೆಂಗಳೂರಿನಿಂದ … Continued

ಇದು ಹೈಟೆಕ್ ಮೋಸ: ರೀಟ್ ಪರೀಕ್ಷೆಯಲ್ಲಿ ಮೋಸ ಮಾಡಲು 6 ಲಕ್ಷ ರೂ. ಬ್ಲೂಟೂತ್ ಚಪ್ಪಲ್ ಬಳಕೆ..!

ಬಿಕಾನೇರ್: ಪರೀಕ್ಷೆಯ ಸಮಯದಲ್ಲಿ ಮಾಡಿದ ಮೋಸದ ಘಟನೆಯೊಂದು ಇತ್ತೀಚಿನ ಹೈಟೆಕ್ ಪ್ರಕರಣದಲ್ಲಿ ಮುನ್ನಾಭಾಯಿ ಎಂಬಿಬಿಎಸ್ ಚಲನಚಿತ್ರವನ್ನು ಖಂಡಿತವಾಗಿ ನಿಮಗೆ ನೆನಪಿಸುತ್ತದೆ. ಚಪ್ಪಲಿಯಲ್ಲಿ ತಂತ್ರಜ್ಞಾನ ಅಳವಡಿಕೆ ಮಾಡಿ ಪರೀಕ್ಷೆಯಲ್ಲಿ ನಕಲು ಮಾಡುವ ಜಾಲ ಭೇದಿಸಿದ್ದಾರೆ..! ವಂಚನೆಗೆ ಸಹಾಯ ಮಾಡಲು ಬ್ಲೂ ಟೂತ್ ಸಾಧನಗಳುಳ್ಳ ವಿಶೇಷ ಚಪ್ಪಲಿಗಳನ್ನು ಧರಿಸಿದ್ದಕ್ಕಾಗಿ 5 ಜನರನ್ನು ಬಿಕನೇರ್‌ನಲ್ಲಿ ಬಂಧಿಸಲಾಯಿತು. ಬಂಧಿತರಲ್ಲಿ ಇಬ್ಬರು ಗ್ಯಾಂಗ್ … Continued

ಬಲೂಚಿಸ್ತಾನದಲ್ಲಿ ನಡೆದ ಸ್ಫೋಟದಲ್ಲಿ ಪಾಕಿಸ್ತಾನದ ಸಂಸ್ಥಾಪಕ ಮಹಮ್ಮದ್‌ ಅಲಿ ಜಿನ್ನಾ ಪ್ರತಿಮೆ ಧ್ವಂಸಗೊಳಿಸಿದ ಬಲೂಚ್ ಉಗ್ರರು..!!

ಕರಾಚಿ: ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಅಲಿ ಜಿನ್ನಾ ಅವರ ಪ್ರತಿಮೆಯನ್ನು ಬಲೂಚ್ ಉಗ್ರರು ಬಾಂಬ್‌ ದಾಳಿಯಲ್ಲಿ ಧವಂಸಗೊಳಿಸಿದ್ದಾರೆ. ಬಲೂಚಿಸ್ತಾನ ಪ್ರಾಂತ್ಯದ ಕರಾವಳಿ ನಗರವಾದ ಗ್ವಾದರ್ ನಲ್ಲಿ ಪ್ರವಾಸಿಗರ ವೇಷ ಧರಿಸಿ ಬಾಂಬ್ ಇಟ್ಟು ಪ್ರತಿಮೆಯನ್ನು ಧ್ವಂಸಗೊಳಿಸಿದ್ದಾರೆ. ಜೂನ್ ತಿಂಗಳಲ್ಲಿ ಮೆರೈನ್ ಡ್ರೈವ್‌ನಲ್ಲಿ ಸ್ಥಾಪಿಸಲಾದ ಪ್ರತಿಮೆ ಸುರಕ್ಷಿತ ವಲಯವೆಂದು ಪರಿಗಣಿಸಲಾಗಿದೆ – ಭಾನುವಾರ ಬೆಳಿಗ್ಗೆ ಪ್ರತಿಮೆಯ ಕೆಳಗೆ … Continued

ಕರ್ನಾಟಕದ  ಆರು ನಗರಗಳಲ್ಲಿ ವಿಧಿವಿಜ್ಞಾನ  ಪ್ರಯೋಗಾಲಯಗಳ ಸ್ಥಾಪನೆ: ಬೊಮ್ಮಾಯಿ

ಹುಬ್ಬಳ್ಳಿ: ಅಪರಾಧ ಪ್ರಕರಣಗಳ ತ್ವರಿತ ಪತ್ತೆ ಮತ್ತು ತನಿಖೆಯ ವೇಗ ಹೆಚ್ಚಿಸಲು ರಾಜ್ಯದ ಕಲಬುರ್ಗಿ ,ಹುಬ್ಬಳ್ಳಿ-ಧಾರವಾಡ , ಮೈಸೂರು ಹಾಗೂ ಇತರ ಪ್ರಮುಖ ನಗರಗಳಲ್ಲಿ ಒಟ್ಟು ಆರು ವಿಧಿವಿಜ್ಞಾನ (ಎಫ್ ಎಸ್ ಎಲ್) ಪ್ರಯೋಗಾಲಯಗಳನ್ನು ಸ್ಥಾಪಿಸಲಾಗುವುದು. ಈ ಕುರಿತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರೊಂದಿಗೆ ಚರ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. … Continued

ಧಾರವಾಡ: ಮತ್ತೆ ಕಾಡು ಸೇರಿದ ಚಿರತೆ, ಛಂಗನೆ ಜಿಗಿದು ಮಾಯ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸತತ ಪ್ರುತ್ನದ ನಂತರ ಭಾನುವಾರ ಸೆರೆ ಸಿಕ್ಕ ಚಿರತೆಯನ್ನು ಮರಳಿ ಕಾಡಿಗೆ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಧಾರವಾಡ ಕವಲಗೇರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ ಹಿಡಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು ಹಾಗೂ ಆರು ಕಡೆ ಬೋನುಗಳನ್ನು ಇಡಲಾಗಿತ್ತು. ಆದರೆ ಬೋನಿಗೆ ಬೀಳದೆ ತಪ್ಪಿಸಿಕೊಂಡಿದ್ದ ಚಿರತೆ … Continued

ಬಿಜೆಪಿ ಭವಾನಿಪುರ ಚುನಾವಣಾ ಪ್ರಚಾರದ ವೇಳೆ ಗದ್ದಲ: ಟಿಎಂಸಿ ಕಾರ್ಯಕರ್ತರ ಪ್ರತಿಭಟನೆ ವೇಳೆ ಬಂದೂಕು ಹೊರತೆಗೆದ ದಿಲೀಪ್ ಘೋಷ್ ಭದ್ರತಾ ಸಿಬ್ಬಂದಿ

ಕೋಲ್ಕತ್ತಾ: ಭವಾನಿಪುರ ವಿಧಾನಸಭಾ ಉಪಚುನಾವಣೆ ಹತ್ತಿರವಾಗುತ್ತಿದ್ದಂತೆ, ಬಿಜೆಪಿ ಮುಖಂಡ ದಿಲೀಪ್ ಘೋಷ್ ಅವರ ವಿರುದ್ಧ ಘೋಷಣೆ ಕೂಗಿ ಅವರನ್ನು ಮುತ್ತಿಗೆ ಹಾಕಿದ ಘಟನೆ ದಕ್ಷಿಣ ಕೊಲ್ಕತ್ತಾ ಕ್ಷೇತ್ರದಲ್ಲಿ ಪ್ರಚಾರದ ಸಮಯದಲ್ಲಿ ಸೋಮವಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ಗುಂಪನ್ನು ಚದುರಿಸಲು ಅವರ ಭದ್ರತಾ ಸಿಬ್ಬಂದಿ ತಮ್ಮ ಬಂದೂಕು ತೋರಿಸಿದ್ದು ಈಗ ಚರ್ಚೆಗೆ ಗ್ರಾಸವಾಗಿದೆ. ಸೋಮವಾರ ಬೆಳಿಗ್ಗೆ, ಭವಾನಿಪುರ … Continued